ಕಾಂತಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಬಿ.ಪಿ.ತ್ಯಾಗರಾಜ್ ನಿರ್ಮಿಸುತ್ತಿರುವ ‘ಉಲ್ಲಾಸ ಉತ್ಸಾಹ‘ ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ಅಳವಡಿಕೆ ಪ್ರಕ್ರಿಯೆನಡೆಯುತ್ತಿದೆ. ಕರ್ನಾಟಕದ ರಮ್ಯ ತಾಣಗಳಲ್ಲಲ್ಲದೆ ಹೊರ ರಾಜ್ಯಗಳಲ್ಲೂ ಚಿತ್ರೀಕರಣಗೊಂಡಿರುವ ಈ ಚಿತ್ರ ಸಂಪೂರ್ಣ ಮನೋರಂಜನೆಯಿಂದ ಕೂಡಿದೆ ಹಾಗೂ ಹದಿಹರೆಯದವರಿಗೆ ಹತ್ತಿರವಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಅಪರೂಪದ ಕಲಾವಿದ ಗಣೇಶ್ ಈ
ಖ್ಯಾತ ನಟ ಗಣೇಶ್ ಅಭಿನಯದಲ್ಲಿ ಮೂಡಿಬರುತ್ತಿರುವ ಚಿತ್ರ ‘ಉಲ್ಲಾಸ ಉತ್ಸಾಹ‘. ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಪ್ರಸ್ತುತ ಮುತ್ತಿನ ನಗರ ಹೈದರಾಬಾದ್ನಲ್ಲಿ ಎರಡು ಹಾಡುಗಳ ಚಿತ್ರೀಕರಣ ನಡೆದಿದೆ. ‘ಮುಂಗಾರು ಮಳೆ‘ಗೆ ಮಧುರ ಗೀತೆಗಳನ್ನು ಬರೆದು ಜನಪ್ರಿಯರಾದ ಜಯಂತ ಕಾಯ್ಕಿಣಿ ಅವರು ರಚಿಸಿರುವ ‘ಚಲಿಸುವ ಚೆಲುವೆ ನಾಹೇಳಲೇ ಬೇಕೆಂದ ವಿಷಯ ಮರೆತೆ ಹೋಯಿತಲ್ಲಾ ನಿನ್ನ ಮುಂದೆ‘
ಕಾಂತಿ ಸಿನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಉಲ್ಲಾಸ ಉತ್ಸಾಹ' ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ನಿರ್ಮಾಪಕ ಬಿ.ಪಿ.ತ್ಯಾಗರಾಜ್ ತಿಳಿಸಿದ್ದಾರೆ.ಕರುನಾಡ ಪ್ರತಿಭೆಗಳಾದ ಯಶೋ ಸಾಗರ್ ಹಾಗೂ ಸ್ನೇಹ ಉಲ್ಲಾಳ್ ನಾಯಕ-ನಾಯಕಿಯರಾಗಿ ಅಭಿನಯಿಸಿದ ‘ಉಲ್ಲಾಸಂಗ ಉತ್ಸಾಹಂಗ‘ ತೆಲುಗಿನಲ್ಲಿ ಯಶಸ್ವಿಯಾದ ಚಿತ್ರ. ಇದೇ ಚಿತ್ರ ಕನ್ನಡದಲ್ಲಿ 'ಉಲ್ಲಾಸ ಉತ್ಸಾಹ' ಶೀರ್ಷಿಕೆಯಿಂದ ಹೊರ ಹೊಮ್ಮುತ್ತಿದ್ದು ಖ್ಯಾತ
'ಮುಂಗಾರು ಮಳೆ' ಚಿತ್ರದ ಮಾಂತ್ರಿಕ ಛಾಯಾಗ್ರಹಣಕ್ಕೆ ಮರುಳಾಗದವರಿಲ್ಲ. ತಮ್ಮ ಅದ್ಭುತ ಕೈಚಳಕದ ಮೂಲಕ ಛಾಯಾಗ್ರಾಹಕ ಎಸ್. ಕೃಷ್ಣ ಪ್ರೇಕ್ಷಕರ ಮನ ಗೆದ್ದಿದ್ದರು. ಈಗ ಅವರು ತೆಲುಗು ಚಿತ್ರರಂಗಕ್ಕೆ ಹಾರಿದ್ದಾರೆ. ಪರಭಾಷಾ ಚಿತ್ರಕ್ಕೆ ಕೃಷ್ಣ ಕ್ಯಾಮೆರಾ ಹಿಡಿಯುತ್ತಿರುವುದು ಇದೇ ಮೊದಲಲ್ಲ. 'ಬ್ಲಾಕ್ ಡೈಮಂಡ್' ಎಂಬ ಹಿಂದಿ ಚಿತ್ರಕ್ಕೆ ಅವರು ದಕ್ಷಿಣ ಆಫ್ರಿಕಾವರೆಗೂ ಕ್ಯಾಮೆರಾ ಹಿಡಿದು ಹೋಗಿದ್ದರು.ಕೃಷ್ಣ
"ನನ್ನಪ್ಪ ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕರಾಗಿ ಒಳ್ಳೆ ಹೆಸರು ಮಾಡಿದ್ದರೂ, ನನಗೆ ಚಿಕ್ಕಂದಿನಿಂದಲೂ ತೆಲುಗು ಚಿತ್ರರಂಗದ ಮೇಲೆ ಏನೋ ಒಲವು. ಮುಂಗಾರು ಮಳೆ ಬಿಟ್ಟರೆ ನಾನು ಯಾವುದೇ ಕನ್ನಡ ಚಿತ್ರಗಳನ್ನು ಈ ಹದಿನೇಳು ವರ್ಷಗಳಲ್ಲಿ ನೋಡಿಲ್ಲ. ನನಗೆ ಕ್ರೇಜ್ ಹುಟ್ಟಿ ಹಾಕಿದ್ದು ತೆಲುಗು ಸಿನಿಮಾಗಳು. ಅದು ಬಿಟ್ಟರೆ alternatives ಆಗಿ ಹಿಂದಿ, ಇಂಗ್ಲೀಷ್ ಸಿನಿಮಾಗಳು ಇದ್ದೇ ಇರುತ್ತಿದ್ದವು...." ಹೀಗೆ
ಗೋಲ್ಡನ್ ಸ್ಟಾರ್ ಗಣೇಶ್ ವರ್ಷದ ಆರಂಭದಲ್ಲೇ ಉತ್ಸಾಹಿತರಾಗಿದ್ದಾರೆ. ಸರ್ಕಸ್ ಚಿತ್ರದ ಹಾಡುಗಳು ಜನರ ಬಾಯಲ್ಲಿ ನಲಿದಾಡುತ್ತಿವೆ. ಇದರ ಜೊತೆಗೆ ಹೊಸ ಚಿತ್ರಗಳು ಸೆಟ್ಟೇರುತ್ತಿದೆ.ಈಗಾಗಲೇ ದಟ್ಸ್ ಕನ್ನಡದಲ್ಲಿ ಪ್ರಕಟವಾದಂತೆ, ಉಲ್ಲಾಸಂಗಾ ಉತ್ಸಾಹಂಗಾ ಚಿತ್ರದ ಕನ್ನಡ ರಿಮೇಕ್ ಉಲ್ಲಾಸ ಉತ್ಸಾಹ ದ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ ಎರಡು ಶೆಡ್ಯೂಲ್ ಚಿತ್ರೀಕರಣ ಪೂರ್ಣಗೊಂಡಿದೆ. ಕಳೆದ ವರ್ಷದ ಕೊನೇ
ಹದಿಹರಯದ ವಯಸ್ಸಿನಲ್ಲಿ ತುಂಟಾಟವಾಡುವುದು ಸಹಜ. ಹುಡುಗಾಟದ ಹುಡುಗ ಗಣೇಶ್ ಕೂಡ ಯಾವ ತುಂಟರಿಗೂ ಕಡಿಮೆ ಇಲ್ಲ. ಅಪ್ಪ ರಂಗಾಯಣರಘು ಗ್ಯಾರೆಜ್ನ ಮಾಲೀಕ. ಹಲವು ದುಬಾರಿ ಬೆಲೆಯ ಕಾರುಗಳು ದುರಸ್ತಿಗೆ ಬರುವ ಸ್ಥಳವದು. ಹೀಗೆ ಐವತ್ತು ಲಕ್ಷ ಬೆಲೆಯ ಕಾರೊಂದು ದುರಸ್ತಿಗೆ ಬರುತ್ತದೆ. ಅಪ್ಪ ಇಲ್ಲದ ಸಮಯವನ್ನು ಹೊಂಚು ಹಾಕುತ್ತಿದ ಗಣೇಶ್ ತನ್ನ ಸಹಪಾಠಿಗಳೊಂದಿಗೆ ದುಬಾರಿ ಕಾರಿನಲ್ಲಿ ಸುತ್ತಾಟಕ್ಕೆ
ಚಿತ್ರ ವೈಭವೋಪೇತವಾಗಿ ಮೂಡಿ ಬರಲು ಹಾಡುಗಳು ಪ್ರಮುಖ ಪಾತ್ರವಹಿಸುತ್ತದೆ. ಕೆಲವು ಚಿತ್ರಗಳಿಗಿಂತ ಅದರ ಹಾಡುಗಳೇ ಯಶಸ್ವಿಯಾದ ಉದಾಹರಣೆ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟಿವೆ. ಪ್ರತಿಯೊಬ್ಬ ನಿರ್ಮಾಪಕ ತನ್ನ ಚಿತ್ರದ ಗೀತೆಗಳು ಶ್ರೀಮಂತಿಕೆಯಿಂದ ಮೂಡಿಬರಲು ಮುತುವರ್ಜಿ ವಹಿಸುತ್ತಾನೆ.ಕಾಂತಿಸಿನಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಉಲ್ಲಾಸ ಉತ್ಸಾಹ‘ ಚಿತ್ರದ ಎರಡು ಹಾಡುಗಳು ಅದ್ದೂರಿಯಾಗಿ ಚಿತ್ರೀಕೃತವಾಗಿದೆ. ಕವಿರಾಜ್ ರಚಿಸಿರುವ ~~~~ಹಲೋ ನಮಸ್ತೆ ಮಾಡೋಣ