ಯಾವುದೇ ವ್ಯಾಪಾರ ಆರಂಭಿಸಿದರೂ ಅದಕ್ಕೆ ಪ್ರಚಾರ ಅಗತ್ಯ. ಪ್ರಚಾರವಿಲ್ಲದೆ ಏನು ಆಗುವುದಿಲ್ಲ. ‘ಪೊಗರು ಚಿತ್ರದಲ್ಲಿ ನಾಯಕ ದತ್ತರಾಜ್ ಉಪ್ಪಿನಕಾಯಿ ಕಾರ್ಖಾನೆಯ ಮಾಲೀಕ. ತನ್ನ ಕಾರ್ಖಾನೆಯ ಉತ್ಪನ್ನಗಳಿಗೆ ಉತ್ತಮ ಪ್ರಚಾರ ನೀಡಬೇಕೆಂಬ ಹಂಬಲ ಮಾಲೀಕನದು. ಈ ವಿಷಯವನ್ನು ತಿಳಿದಿದ್ದ ನಾಯಕನ ಸ್ನೇಹಿತ ಭಾನುಪ್ರಕಾಶ್ ನಾಯಕಿ ಜಾಸ್ಮಿನ್ರಾವ್ ಅವರನ್ನು ದತ್ತರಾಜ್ ಅವರಿಗೆ ಪರಿಚಯಿಸಿ, ‘ಈಕೆ ಪ್ರಸಿದ್ಧ ರೂಪದರ್ಶಿ ಇವರನ್ನು ಪ್ರಚಾರಕ್ಕೆ
ಶೈಲೇಂದ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ಖ್ಯಾತ ನಿರ್ಮಾಪಕ ಶೈಲೇಂದ್ರ ಬಾಬು ನಿರ್ಮಿಸುತ್ತಿರುವ 'ದುಬಯ್ ಬಾಬು' ಚಿತ್ರಕ್ಕೆ ಸಂಗೀತ ನಿರ್ದೇಶಕ ವಿ.ಶ್ರೀಧರ್ ಸಾರಥ್ಯದಲ್ಲಿ ಹಿನ್ನಲೆ ಸಂಗೀತ ಪ್ರಕ್ರಿಯೆ ನಗರದ ಸಿಂಪೋನಿ ಸ್ಟುಡಿಯೋದಲ್ಲಿ ನಡೆಯುತ್ತಿದೆ.ಕಳೆದ ವಾರ ಹೈದರಾಬಾದ್ನ ಪ್ರಸಿದ್ಧ ಆಡಿಯೋ ಸಂಸ್ಥೆ ಆದಿತ್ಯ ಮ್ಯೂಸಿಕ್ ಹೊರತಂದ ಚಿತ್ರದ ಧ್ವನಿಸುರುಳಿಗಳು ಮಾರುಕಟ್ಟೆಯಲ್ಲಿ ಭರದಿಂದ ಮಾರಾಟವಾಗುತ್ತಿದೆ. ಖರ್ಚಿನಲ್ಲಿ ಎಲ್ಲರಿಂದ ದುಬಾರಿ ಬಾಬು ಎಂದು ಕರೆಯಲ್ಪಡುತ್ತಿರುವ
ಇಂದೋರ್, ನ. 18: ವೆಸ್ಟ್ ಇಂಡೀಸ್ ನಲ್ಲಿ ನಡೆದ ವಿಶ್ವಕಪ್ ಪಂದ್ಯಾವಳಿಯ ವೇಳೆಯಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಇಲ್ಲಿನ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ. ಆದರೆ ಸಚಿನ್ ಅವರ ಖುದ್ದು ಹಾಜರಾತಿಗೆ ವಿನಾಯತಿ ನೀಡಲಾಗಿದೆ. ಡಿಸೆಂಬರ್ 15 ರಂದು ಮುಂದಿನ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ. ವಿಶ್ವಕಪ್ ವೇಳೆಯಲ್ಲಿ ಮಾಸ್ಟರ್
ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು
ನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು