ನವದೆಹಲಿ, ಜು. 28 : ಜಾಗತಿಕ ಮಟ್ಟದ ಕಾರ್ಪೋರೆಟ್ ಸಂಸ್ಥೆಗಳಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಂತಹ ಉನ್ನತ ಹುದ್ದೆಯಲ್ಲಿರುವ 5 ಮಂದಿ ವೈಟ್ ಕಾಲರ್ ಕ್ರಿಮಿನಲ್ ಗಳನ್ನು ಪಟ್ಟಿ ಮಾಡಲಾಗಿದ್ದು, ಇತ್ತೀಚೆಗೆ ಸತ್ಯಂ ಕಂಪ್ಯೂಟರ್ಸ್ ನಂತಹ ದೈತ್ಯ ಕಂಪನಿಗೆ ಎಳ್ಳುನೀರು ಬಿಟ್ಟ ರಾಮಲಿಂಗರಾಜು ಅಲಿಯಾಸ್ ಗೋಲ್ ಮಾಲ್ ರಾಜು ಅವರ ಹೆಸರು ಪಟ್ಟಿಯಲ್ಲಿ ಇರುವುದು ವಿಶೇಷವಾಗಿದೆ. ರಾಮಲಿಂಗರಾಜು, ಸತ್ಯಂ
ಹೈದರಾಬಾದ್, ಜು. 27 : ಸತ್ಯಂ ಕಂಪ್ಯೂಟರ್ಸ್ ನ ನಡೆದ ಬಹುಕೋಟಿ ರುಪಾಯಿಗಳ ಹಗರಣದ ಪ್ರಮುಖ ರೂವಾರಿ ರಾಮಲಿಂಗರಾಜು ಇದೀಗ ಜೈಲಿನಲ್ಲಿರುವುದು ಗೊತ್ತಿರುವ ಸಂಗತಿ. ಆದರೆ, ಕಳೆದ ಮೂರು ದಶಕಗಳಿಂದ ಸತ್ಯಂ ಎಂಬ ಚಿಕ್ಕ ಕಂಪನಿಯನ್ನು ದೇಶದ ಪ್ರಮುಖ ಸಾಫ್ಟ್ ವೇರ್ ಕಂಪನಿಯಾಗಿ ರೂಪಿಸುವಲ್ಲಿ ರಾಮಲಿಂಗರಾಜು ಅವರ ಬೆವರನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ.ಆದರೆ, ರಾಜು ಜೈಲು ಸೇರಿ
ಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು
ಹೈದರಾಬಾದ್, ಮಾ.21: ಸತ್ಯಂ ಕಂಪ್ಯೂಟರ್ಸ್ ನ ಮಾಜಿ ಅಧ್ಯಕ್ಷ ರಾಮಲಿಂಗರಾಜು ಮತ್ತವರ ಸಹೋದರರ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲದ ಕಾರಣ ಮಾಜಿ ಸಿಎಫ್ ಒ ಹಾಗೂ ಅವರನ್ನು 4 ದಿನಗಳ ಕಾಲ ತಮ್ಮ ಕಸ್ಟಡಿಗೆ ಒಪ್ಪಿಸಬೇಕು ಎಂದು ಸಿಬಿಐ ಮನವಿ ಮಾಡಿಕೊಂಡಿತ್ತು. ಈ ಮೇರೆಗೆ ಸ್ಥಳೀಯ ನ್ಯಾಯಾಲಯ ಎರಡು ದಿನಗಳ ವಿಚಾರಣೆಗೆ ಅನುಮತಿ ನೀಡಿದೆ.ಶನಿವಾರ ಮುಂಜಾನೆ
ನವದೆಹಲಿ, ಜ. 7 : ವಂಚನೆ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರಿ ಟೀಕೆಗೆ ಗುರಿಯಾಗಿದ್ದ ದೇಶದ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ಸತ್ಯಂ ಕಂಪ್ಯೂಟರ್ಸ್ ನ ಸಂಸ್ಥಾಪಕ ಹಾಗೂ ಚೇರಮನ್ ರಾಮಲಿಂಗರಾಜು ಅವರು ಕಂಪನಿಯ ಅಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸತ್ಯಂ ಕಂಪ್ಯೂಟರ್ಸ್ ಭಾರಿ ಸುದ್ದಿಯಲ್ಲಿತ್ತು. ಸತ್ಯಂ ಚೇರಮನ್
ಹೈದರಾಬಾದ್, ಜ. 7 : ತೀವ್ರ ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಸತ್ಯಂ ಕಂಪ್ಯೂಟರ್ಸ ಗೆ ಇಂದು ಕರಾಳ ದಿನ ಎನ್ನಬಹುದು. ಕಂಪನಿ ಸಂಸ್ಥಾಪಕ ಚೇರಮನ್ ರಾಮಲಿಂಗರಾಜು ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಸತ್ಯಂ ಕಂಪ್ಯೂಟರ್ಸ್ ನ ಷೇರುಗಳು ಪಾತಾಳ ಕಂಡಿವೆ. ಈ ಮೂಲಕ ಸತ್ಯಂ ಮೇಲೆ ಮತ್ತೊಂದು ಬಲವಾದ ಪೆಟ್ಟು ಬಿದ್ದಂತಾಗಿದೆ. ಇಂದು ಬೆಳಗ್ಗೆ
ನವದೆಹಲಿ, ಜ. 7 : ಸತ್ಯಂ ಕಂಪ್ಯೂಟರ್ ನಲ್ಲಿ ನಡೆದಿರುವ ಭಾರಿ ಮಟ್ಟದ ಅವ್ಯವಹಾರದ ಸಮಗ್ರ ತನಿಖೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಸತ್ಯಂ ಪ್ರಕರಣವನ್ನು ಕೇಂದ್ರದ ಹಣಕಾಸು ಅವ್ಯವಹಾರ ತನಿಖಾ ಇಲಾಖೆಗೆ ( Serious Fraud Investigation Office) ವಹಿಸಲು ಕೇಂದ್ರ ತೀರ್ಮಾನಿಸಿದೆ. ಸತ್ಯಂ ಘಟನೆ ನಾಚಿಕೆಗೇಡಿನ ಸಂಗತಿಯಾಗಿದೆ.
ಹೈದರಾಬಾದ್, ಜ.8: ಸತ್ಯಂ ಕಂಪ್ಯೂಟರ್ಸ್ ರಾಮಲಿಂಗಾರಾಜು ಭಾರಿ ಅವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಬಗ್ಗೆ ಸಮಗ್ರ ವಿಚಾರಣೆ ನಡೆಸಬೇಕೆಂದು ಸೆಬಿ ನಿರ್ಣಯಿಸಿತ್ತು. ಈ ಸಂಬಂಧ ಆದಷ್ಟು ಶೀಘ್ರವಾಗಿ ವಿಚಾರಣೆ ನಡೆಸಬೇಕೆಂದು ಸೆಬಿ ಅಧಿಕಾರಿಗಳು ಗುರುವಾರ ಮುಂಜಾನೆಯೇ ಹೈದಾರಾಬಾದ್ ಸೇರಿಕೊಂಡರು. ಆದರೆ ಸತ್ಯಂ ಕಂಪ್ಯೂಟರ್ಸ್ ನ ರಾಮಲಿಂಗಾರಾಜು ನಾಪತ್ತೆ!!!ರಾಮಲಿಂಗಾರಾಜು ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು
ಹೈದರಾಬಾದ್, ಜ.8: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ರಸ್ತೆ ನಿರ್ಮಾಣದ ಗುತ್ತಿಗೆ ಪಡೆದಿರುವ ಮೇಟಾಸ್ ಇನ್ ಫ್ರಾ ಲಿ. ಅಧ್ಯಕ್ಷ ಆರ್.ಸಿ.ಸಿನ್ಹಾ ವೈಯಕ್ತಿಕ ಕಾರಣ ನೀಡಿ ತಮ್ಮ ಪದವಿಗೆ ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇದಲ್ಲದೆ ಶಿವಮೊಗ್ಗದಲ್ಲಿ ನಿರ್ಮಾಣ ಹಂತದ ಗ್ರೀನ್ ಏರ್ ಪೊರ್ಟ್ ಕಾಮಗಾರಿಯನ್ನು ಕೂಡ ಇದೇ ಕಂಪೆನಿ ವಹಿಸಿಕೊಂಡಿದೆ.ಮೇಟಾಸ್ ಇನ್ ಫ್ರಾ ಲಿ.
ಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ