ಮುಂಬೈ, ಫೆ 3 : ಮುಂಬೈ ವಿಚಾರದಲ್ಲಿ ರಾಜಕೀಯ ನಾಯಕರುಗಳ ಆರೋಪ ಪ್ರತ್ಯಾರೋಪ ವೈಯಕ್ತಿಕ ಮಟ್ಟಕ್ಕಿಳಿದಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಗೆ ಬುದ್ದಿ ಭ್ರಮಣೆಯಾಗಿದೆ. ಮುಂಬೈ ನಲ್ಲಿ ಯಾರು ಬೇಕಾದರೂ ಬಂದು ಠಿಕಾಣಿ ಹೂಡಲು ಮುಂಬೈ ಧರ್ಮಛತ್ರವಲ್ಲ ಎಂದು ಶಿವಸೇನೆ ಅಧ್ಯಕ್ಷ ಬಾಳಾಠಾಕ್ರೆ ಕಿಡಿಕಾರಿದ್ದಾರೆ. ಅಲ್ಲದೇ, ಮುಂಬೈ ಎಲ್ಲಾ ಭಾರತೀಯ ಸ್ವತ್ತಾಗಿರಬಹುದು ಆದರೆ 'ಇಟಾಲಿಯನ್ ಮಮ್ಮಿ'
ನವದೆಹಲಿ ಫೆ 2 : ಮುಂಬೈ ಮರಾಠಿಗರಿಗೆ ಸೇರಿದ್ದು ಎನ್ನುವ ಶಿವಸೇನೆ ನಿಲುವಿಗೆ ಎಲ್ಲಡೆ ತೀವ್ರ ಪ್ರತಿರೋಧ ವ್ಯಕ್ತವಾಗುತ್ತಿದೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಶಿವಸೇನೆಯನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. 26 /11 ಮುಂಬೈ ದಾಳಿಯಲ್ಲಿ ಹೋರಾಡಿದ ಕಮಾಂಡೋಗಳು ಉತ್ತರ ಭಾರತೀಯರು ಎನ್ನುವುದು ಶಿವಸೇನೆ ನಾಯಕರಿಗೆ ತಿಳಿದಿರಲಿ ಎಂದು ಹೇಳಿಕೆ ನೀಡಿದ್ದಾರೆ.ಮುಂಬೈ
ಭೋಪಾಲ್, ಜ.20: ಭಾರತದ ರಾಜಕೀಯ ವ್ಯವಸ್ಥೆಯಿಂದ ರೋಸಿ ಹೋಗಿರುವ ಯುವಕರು ಹಿಂದೇಟು ಹಾಕುತ್ತಿದ್ದರೂ, ಈಗ ಪರಿಸ್ಥಿತಿ ಬದಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾಯದರ್ಶಿ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಈಗ ಅತೀ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಸೇರಲು ಬಯಸುತ್ತಿದ್ದಾರೆ ಎಂದು ಅವರು ಹೇಳಿದರು.ಮದ್ಯ ಪ್ರದೇಶದ ಮನ್ದ್‌ಸರ್‌ನ ಸಂಸದೆ ಮೀನಾಕ್ಷಿ ನಟರಾಜನ್‌ಸೇರಿದಂತೆ, ಇನ್ನೂ ಅನೇಕರು ಯಾವುದೇ ರಾಜಕೀಯ ಸಂಪರ್ಕವಿಲ್ಲದೆ ರಾಜಕೀಯ
ಮುಂಬೈ, ಡಿ. 9 : ಸೂಕ್ತ ಮುಸ್ಲಿಂ ಅಭ್ಯರ್ಥಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಬಹುದು ಎನ್ನುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಗೆ ಹೇಳಿಕೆಗೆ ಕಿಡಿಕಾರಿರುವ ಶಿವಸೇನೆ ಮುಖ್ಯಸ್ಥ ಬಾಳಠಾಕ್ರೆ, ರಾಹುಲ್ ಗಾಂಧಿ ಈ ದೇಶದ ಮಾಲೀಕನಲ್ಲ ಎಂದು ಕಿಡಿಕಾರಿದ್ದಾರೆ.ಪಕ್ಷ ದ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯ ಬರೆದಿರುವ ಅವರು, ಇದು ಮುಸ್ಲಿಮರನ್ನು ಓಲೈಸುವ ಹೇಳಿಕೆ ಇದಾಗಿದೆ. ಇದರಿಂದ ಭಾರತ
ಅಲೀಗಢ್, ಡಿ. 8 : ಧರ್ಮ ಯಾವುದೇ ಎಂಬ ಪ್ರಶ್ನೆಯಲ್ಲ, ದೇಶವನ್ನಾಳುವ ಸಾಮರ್ಥ್ಯವಿದ್ದರೆ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಅತ್ಯುನ್ನತ ಹುದ್ದೆಯಾಗಿರುವ ಪ್ರಧಾನಮಂತ್ರಿ ಸ್ಥಾನವನ್ನು ಒಬ್ಬ ಮುಸ್ಲಿಂ ನಾಯಕ ಕೂಡಾ ಅಲಂಕರಿಸಲೂಬಹುದು ಎಂದು ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಅಲೀಗಢ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ರಾಹುಲ್, ದೇಶವನ್ನಾಳುವ ಸಾಮರ್ಥ್ಯ ಯಾರಲ್ಲಿರುವುದೋ ಅವರು ಪಿಎಂ
ಇಂಟರ್ ನೆಟ್ಟಿನಲ್ಲಿ ಭಾರತದ ಚಾರಣಿಗರು ಯಾವುದನ್ನು, ಯಾರನ್ನು ಅತಿಹೆಚ್ಚಾಗಿ ಹುಡುಕುತ್ತಾರೆ? ಅವರಿಗೇನು ಬೇಕು ? ಯಾವುದು ಅವರಿಗೆ ಹೆಚ್ಚು ಇಷ್ಟ? ಯಾವ ಮಾಹಿತಿಗಾಗಿ ಅವರು ಹೆಚ್ಚು ತಡಕಾಡುತ್ತಾರೆ? ಸರ್ಚ್ ಇಂಜಿನ್ ಗಳಲ್ಲಿ ಜನ ಹುಡುಕುವುದಕ್ಕೆ ಬಳಸುವ ಪದಗಳು (key words) ಯಾವುವು? ಜನಪ್ರಿಯ ಗೂಗಲ್ ಸರ್ಚ್ ಇಂಜಿನ್ ಈ ಎಲ್ಲ ಮಾಹಿತಿಗಳನ್ನು ಹೊರಹಾಕಿದೆ. 2009 ನೆ ಇಸವಿಯಲ್ಲಿ
ವಿಜಯವಾಡ, ನ. 18 : ಭವಿಷ್ಯದ ಭಾರತದ ಪ್ರಧಾನಮಂತ್ರಿ ಎಂದು ಯಾರೂ ನನ್ನನ್ನು ಬಿಂಬಿಸಬಾರದು ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಜನರಲ್ಲಿ ಮಾಡಿಕೊಂಡ ಮನವಿ ಇದು. ನಗರದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಭಾರತದ ಭಾವಿ ಪ್ರಧಾನಿ ಎಂದು ಬಿಂಬಿಸಬಾರದು ಎಂದರು. ಭಾರತದ
ರಾಂಚಿ, ಅ. 16 : ಇತ್ತೀಚೆಗೆ ಮಾವೋವಾದಿಗಳ ದಾಳಿಗೆ ಬಲಿಯಾದ ಇನ್ಸ್ ಪೆಕ್ಟರ್ ಫ್ರಾನ್ಸಿಸ್ ಇಂದುವರ್ ಅವರ ಮನೆಗೆ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ, ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ನಂತರ
ಬೆಂಗಳೂರು, ಅ. 13 : ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ದೇಶದ ಯುವಕರ ಕಣ್ಮಣಿ. ಅವರ ದೂರದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಕಳೆದ ಲೋಕಸಭೆ ಚುನಾವಣೆ ಅಭೂತಪೂರ್ವ ಜಯಗಳಿಸಿತು. ಮುಂದೆಂದೂ ದಿನ ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗಲಿದ್ದಾರೆ. ಇದು ನನ್ನ ವೈಯಕ್ತಿಕ ಆಸೆಯೂ ಹೌದು. ಪಕ್ಷದ ಅಭಿಲಾಷೆಯೂ ಹೌದು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್
ರಾಜಗೀರ್ (ಬಿಹಾರ್), ಅ. 11 : ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಬಿಜೆಪಿ ಟೀಕಿಸುತ್ತಿದ್ದರೆ, ಇನ್ನೊಂದೆಡೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಶಂಸೆ ವ್ಯಕ್ತಪಡಿಸಿದೆ. ಹಳ್ಳಿಗಳ ಬಗ್ಗೆ ಮಾತನಾಡುವುದು. ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರ ಸಂಕಷ್ಟಗಳನ್ನು ಅರಿಯುವುದು ಒಳ್ಳೆಯ ಕೆಲಸ ಎಂದು ಆರ್ಎಸ್ಎಸ್ ಹೇಳಿದೆ. ಪ್ರತಿಯೊಬ್ಬ ಭಾರತೀಯನು ಹಳ್ಳಿಗಳಿಗೆ