ಕಾಂತಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಬಿ.ಪಿ.ತ್ಯಾಗರಾಜ್ ನಿರ್ಮಿಸುತ್ತಿರುವ ‘ಉಲ್ಲಾಸ ಉತ್ಸಾಹ‘ ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ಅಳವಡಿಕೆ ಪ್ರಕ್ರಿಯೆನಡೆಯುತ್ತಿದೆ. ಕರ್ನಾಟಕದ ರಮ್ಯ ತಾಣಗಳಲ್ಲಲ್ಲದೆ ಹೊರ ರಾಜ್ಯಗಳಲ್ಲೂ ಚಿತ್ರೀಕರಣಗೊಂಡಿರುವ ಈ ಚಿತ್ರ ಸಂಪೂರ್ಣ ಮನೋರಂಜನೆಯಿಂದ ಕೂಡಿದೆ ಹಾಗೂ ಹದಿಹರೆಯದವರಿಗೆ ಹತ್ತಿರವಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಅಪರೂಪದ ಕಲಾವಿದ ಗಣೇಶ್ ಈ
ಬುದ್ಧಿವಂತ ಉಪ್ಪಿಯ ಚಿನಕುರಳಿ ಮಾತಿಗೆ ಇಂದು ಮುಂಜಾನೆ ಬೆಂಗ್ಳೂರು ಮರಳಾಗಿದ್ದಂತೂ ನಿಜ. ಪಟಪಟನೆ ಮಾತಾಡುವ ಪೋರಿ ಟಪೋರಿ ಆರ್ ಜೆ ರಚನಾ ಕೂಡ ಉಪ್ಪಿಯ ಸ್ಟೈಲ್ ಗೆ ,ಸ್ಮೈಲ್ ಗೆ ಮಾರು ಹೋಗಿದ್ದು ಸುಳ್ಳಲ್ಲ. ಹೌದು. ರೇಡಿಯೋ ಮಿರ್ಚಿ 98.3 ಎಫ್ ಎಂನ 'ಹೈ ಬೆಂಗಳೂರು" ಕಾರ್ಯಕ್ರಮವನ್ನು ಉಪ್ಪಿ ತಮ್ಮತನದಿಂದ ಚಿಂದಿ ಉಡಾಯಿಸಿದರು. ದುಬೈ ಬಾಬು
ಬುದ್ಧಿವಂತ ನಂತರ ಉಪೇಂದ್ರ ಮತ್ತೆ ಚಿತ್ರ ವಿಚಿತ್ರ ವೇಷಭೂಷಣಗಳನ್ನು ತೊಟ್ಟು 'ದುಬಾಯ್ ಬಾಬು ' ಆಗಿ ಪ್ರೇಕ್ಷಕರನ್ನು ರಂಜಿಸಲು ಈ ವಾರ ಬರುತ್ತಿದ್ದಾರೆ. ಇವರ ಜೊತೆಗೆ ಹಳ್ಳಿಹೈದನಾಗಿ ದುನಿಯಾ ಖ್ಯಾತಿಯ ವಿಜಯ್ ತಮ್ಮ 'ತಾಕತ್ತು' ಏನೆಂದು ತೋರಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಉಪ್ಪಿಗೆ ನಿಖಿತಾ ಜೋಡಿಯಾದರೆ, ವಿಜಿಯ ಅದೃಷ್ಟ ಕನ್ಯೆ ಶುಭಾ ಪೂಂಜಾ ತಾಕತ್ ನಲ್ಲಿ ಸಾಥಿಯಾಗಿದ್ದಾರೆ.ಕಳೆದವಾರ
ಕಾಂತಿ ಸಿನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಉಲ್ಲಾಸ ಉತ್ಸಾಹ' ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ನಿರ್ಮಾಪಕ ಬಿ.ಪಿ.ತ್ಯಾಗರಾಜ್ ತಿಳಿಸಿದ್ದಾರೆ.ಕರುನಾಡ ಪ್ರತಿಭೆಗಳಾದ ಯಶೋ ಸಾಗರ್ ಹಾಗೂ ಸ್ನೇಹ ಉಲ್ಲಾಳ್ ನಾಯಕ-ನಾಯಕಿಯರಾಗಿ ಅಭಿನಯಿಸಿದ ‘ಉಲ್ಲಾಸಂಗ ಉತ್ಸಾಹಂಗ‘ ತೆಲುಗಿನಲ್ಲಿ ಯಶಸ್ವಿಯಾದ ಚಿತ್ರ. ಇದೇ ಚಿತ್ರ ಕನ್ನಡದಲ್ಲಿ 'ಉಲ್ಲಾಸ ಉತ್ಸಾಹ' ಶೀರ್ಷಿಕೆಯಿಂದ ಹೊರ ಹೊಮ್ಮುತ್ತಿದ್ದು ಖ್ಯಾತ
ರಿಮೇಕು ಚಿತ್ರಗಳಿಗೂ ಸಹಾಯಧನ ಮತ್ತು ತೆರಿಗೆ ವಿನಾಯಿತಿ ನೀಡಬೇಕೆಂಬ ಪ್ರಮುಖ ಬೇಡಿಕೆಯನ್ನು ಮುಂದಿಟ್ಟಕೊಂಡು ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘ ಕರೆದಿದ್ದ ಫೆ.14ರ ಚಿತ್ರೋದ್ಯಮ ಬಂದ್ ತಾತ್ಕಾಲಿಕವಾಗಿ ಹಿಂದಕ್ಕೆ ಪಡೆಯಲಾಗಿದೆ. ಮುಂಬರುವ ಬಜೆಟ್ನಲ್ಲಿ ಚಿತ್ರೋದ್ಯಮದ ಬೇಡಿಕೆಗಳನ್ನು ಈಡೇರಿಸಲಾಗುವುದು ಮತ್ತು ಅಭ್ಯುದಯಕ್ಕಾಗಿ ಸರ್ವರೀತಿಯ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ಸರ್ಕಾರದಿಂದ ಸಿಕ್ಕಿದ್ದರಿಂದ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ. ಬಜೆಟ್ನಲ್ಲಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ಹಮ್ಮಿಕೊಂಡಿರುವ ಫೆ.14ರ ಮುಷ್ಕರ ಎಷ್ಟು ಸರಿ? ಎಷ್ಟು ತಪ್ಪು? ಎಲ್ಲಾ ಕನ್ನಡ ಚಿತ್ರಗಳಿಗೂ ತೆರಿಗೆ ವಿನಾಯಿತಿ ಮತ್ತು ಸ್ವಮೇಕು ರೀಮೇಕು ಎನ್ನುವ ತಾರತಮ್ಯ ಮಾಡದೆ ಸಹಾಯಧನ ಕೊಡಬೇಕು ಎಂಬ ಬೇಡಿಕೆ ಸಾಧುವೆ? ಸಾಧ್ಯವೆ? ಎಂಬ ಪ್ರಶ್ನೆ ಸಹಜವಾಗಿಯೇ ಉದ್ಭವಿಸಿದೆ. ರೀಮೇಕು ಚಿತ್ರಗಳಿಗೆ ಅವಕಾಶ ಕೊಡಬಾರದು ಎಂಬ ಕೂಗು
ಪ್ರೀತಿಯ ಕನ್ನಡಿಗರೆಲ್ಲರಿಗೂ ನನ್ನ ವಂದನೆಗಳು, ನಿನ್ನೆ ಭಾನುವಾರ ನಾನು "ಹೊಂಗನಸು" ಚಿತ್ರ ನೋಡಿದೆ. ಚಿತ್ರ ತುಂಬಾ ಚೆನ್ನಾಗಿ, ಪರಿಶುದ್ಧವಾಗಿ ಮೂಡಿ ಬಂದಿದೆ. ಚಿತ್ರದ ಎಳೆ ಎಳೆಯಲ್ಲೂ ರತ್ನಜ ಅವರ ಶ್ರಮ ಎದ್ದು ಕಾಣುತ್ತದೆ. ಪ್ರೇಮ್ ಅಭಿನಯವಂತೂ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಪಾತ್ರಕ್ಕೆ ಅದ್ಭುತವಾಗಿ ಜೀವ ತುಂಬಿ ಗುರು ವಂದನೆ ಸಲ್ಲಿಸಿದ್ದಾರೆ ಪ್ರೇಮ್.
ಗೋಲ್ಡನ್ ಸ್ಟಾರ್ ಗಣೇಶ್ ವರ್ಷದ ಆರಂಭದಲ್ಲೇ ಉತ್ಸಾಹಿತರಾಗಿದ್ದಾರೆ. ಸರ್ಕಸ್ ಚಿತ್ರದ ಹಾಡುಗಳು ಜನರ ಬಾಯಲ್ಲಿ ನಲಿದಾಡುತ್ತಿವೆ. ಇದರ ಜೊತೆಗೆ ಹೊಸ ಚಿತ್ರಗಳು ಸೆಟ್ಟೇರುತ್ತಿದೆ.ಈಗಾಗಲೇ ದಟ್ಸ್ ಕನ್ನಡದಲ್ಲಿ ಪ್ರಕಟವಾದಂತೆ, ಉಲ್ಲಾಸಂಗಾ ಉತ್ಸಾಹಂಗಾ ಚಿತ್ರದ ಕನ್ನಡ ರಿಮೇಕ್ ಉಲ್ಲಾಸ ಉತ್ಸಾಹ ದ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ ಎರಡು ಶೆಡ್ಯೂಲ್ ಚಿತ್ರೀಕರಣ ಪೂರ್ಣಗೊಂಡಿದೆ. ಕಳೆದ ವರ್ಷದ ಕೊನೇ
ಹದಿಹರಯದ ವಯಸ್ಸಿನಲ್ಲಿ ತುಂಟಾಟವಾಡುವುದು ಸಹಜ. ಹುಡುಗಾಟದ ಹುಡುಗ ಗಣೇಶ್ ಕೂಡ ಯಾವ ತುಂಟರಿಗೂ ಕಡಿಮೆ ಇಲ್ಲ. ಅಪ್ಪ ರಂಗಾಯಣರಘು ಗ್ಯಾರೆಜ್ನ ಮಾಲೀಕ. ಹಲವು ದುಬಾರಿ ಬೆಲೆಯ ಕಾರುಗಳು ದುರಸ್ತಿಗೆ ಬರುವ ಸ್ಥಳವದು. ಹೀಗೆ ಐವತ್ತು ಲಕ್ಷ ಬೆಲೆಯ ಕಾರೊಂದು ದುರಸ್ತಿಗೆ ಬರುತ್ತದೆ. ಅಪ್ಪ ಇಲ್ಲದ ಸಮಯವನ್ನು ಹೊಂಚು ಹಾಕುತ್ತಿದ ಗಣೇಶ್ ತನ್ನ ಸಹಪಾಠಿಗಳೊಂದಿಗೆ ದುಬಾರಿ ಕಾರಿನಲ್ಲಿ ಸುತ್ತಾಟಕ್ಕೆ
`ರಾವಣ` ಪದ ಕೇಳಿದ ಕ್ಷಣ ಯಾವುದೋ ಐತಿಹಾಸಿಕ ಸಿನೆಮಾ ಅನಿಸುವುದು ಸಹಜ. ಆದರೆ ಈ ರಾವಣ ಇತಿಹಾಸದ ವ್ಯಕ್ತಿ ಅಲ್ಲ. ಆಧುನಿಕ. ರಾಮಾಯಣದ ರಾವಣ ಅಸುರ ಕುಲದ ಪ್ರತೀಕನಾದರೂ ಅವನಲ್ಲೂ ಪ್ರೀತಿ ಎಂಬುದಿತ್ತು. ಆತನಲ್ಲಿದ್ದ ಪ್ರೀತಿಯನ್ನು ಬಿಂಬಿಸುವ ಸಲುವಾಗಿ ನಮ್ಮ ಚಿತ್ರಕ್ಕೆ ಈ ಹೆಸರನ್ನು ಸೂಚಿಸಿಕೊಳ್ಳಲಾಗಿದೆ ಎಂದು ನಿರ್ದೇಶಕ ಯೋಗೀಶ್ಹುಣಸೂರು ತಿಳಿಸಿದ್ದಾರೆ. ಪ್ರಸ್ತುತ ರಾವಣನಿಗೆ ಭರದ