ಕೆ.ಶಿವರುದ್ರಯ್ಯ ನಿರ್ದೇಶನದ ಕನ್ನಡದ 'ದಾಟು' ಚಿತ್ರ ಜಿಂಬಾಬ್ವೆಯ ಅಂತಾರಾಷ್ಟ್ರೀಯ ಮಹಿಳಾ ಚಿತ್ರೋತ್ಸವ 2008ರಲ್ಲಿ ಅತ್ಯುತ್ತಮ ಮಹಿಳಾ ಚಿತ್ರವಾಗಿ ಆಯ್ಕೆಯಾಗಿದೆ. ಮಹಿಳೆಯೊಬ್ಬಳ ಹೋರಾಟ ಕುರಿತ ಚಿತ್ರ ಇದಾಗಿದ್ದು ಮುಖ್ಯಭೂಮಿಕೆಯಲ್ಲಿ 'ಮುಖಪುಟ'ಖ್ಯಾತಿಯ ರೂಪಾ ಅಯ್ಯರ್ ಅಭಿನಯಿಸಿದ್ದಾರೆ.ಚಲನ ಚಿತ್ರೋತ್ಸವ ನಿರ್ದೇಶನಾಲಯದ (ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ) ಹಿರಿಯ ಉಪ ನಿರ್ದೇಶಕ ಶಂಕರ್ ಅವರಿಗೆ ಜಿಂಬಾಬ್ವೆ ಚಲನಚಿತ್ರೋತ್ಸವವ ನಿರ್ದೇಶಕರು ಪತ್ರ
ರೂಪಾ ಅಯ್ಯರ್ ನಿರ್ದೇಶನದ ಚೊಚ್ಚಲ ಚಿತ್ರ 'ಮುಖ ಪುಟ' ಮತ್ತೊಂದು ಮೈಲುಗಲ್ಲು ಮುಟ್ಟಿದೆ. ಮುಂದಿನ ತಿಂಗಳು ಈಜಿಪ್ಟ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ಕೈರೋ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಹ್ವಾನ ಪಡೆದಿದೆ. ರೂಪಾ ಅಯ್ಯರ್ ಸಹ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮುಖಪುಟ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ನಾರಾಯಣ ಹೊಸ್ಮನೆ ಮಾತನಾಡುತ್ತಾ, ಈ ಎಲ್ಲಾ ಶ್ರೇಯಸ್ಸು ಚಿತ್ರದ ನಿರ್ದೇಶಕಿ ರೂಪಾ ಅಯ್ಯರ್
ರೂಪಾ ಅಯ್ಯರ್ ನಿರ್ದೇಶನದ ಚೊಚ್ಚಲ ಚಿತ್ರ 'ಮುಖ ಪುಟ' ಮತ್ತೊಂದು ಮೈಲುಗಲ್ಲು ಮುಟ್ಟಿದೆ. ಮುಂದಿನ ತಿಂಗಳು ಈಜಿಪ್ಟ್ ನಲ್ಲಿ ನಡೆಯಲಿರುವ ಪ್ರತಿಷ್ಠಿತ ಕೈರೋ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಆಹ್ವಾನ ಪಡೆದಿದೆ. ರೂಪಾ ಅಯ್ಯರ್ ಸಹ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮುಖಪುಟ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ನಾರಾಯಣ ಹೊಸ್ಮನೆ ಮಾತನಾಡುತ್ತಾ, ಈ ಎಲ್ಲಾ ಶ್ರೇಯಸ್ಸು ಚಿತ್ರದ ನಿರ್ದೇಶಕಿ ರೂಪಾ ಅಯ್ಯರ್
ಕನ್ನಡ ಚಿತ್ರೋದ್ಯಮಕ್ಕೆ ಮತ್ತೊಂದು ಸಂತಸದ ಸುದ್ದಿ. ರೂಪಾ ಅಯ್ಯರ್ ನಿರ್ದೇಶಿಸಿ, ನಟಿಸಿದ್ದ ಕನ್ನಡದ 'ಮುಖಪುಟ-ದಿ ಕವರ್ ಪೇಜ್' ಚಿತ್ರಕ್ಕೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಐರ್ಲೆಂಡ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 'ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ' ಹಾಗೂ ಕ್ಯಾಲಿಫೋರ್ನಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ 'ಸಿಲ್ವೆರ್ ಫಿಯರ್ರಾ' ಪ್ರಶಸ್ತಿಗೆ 'ಮುಖಪುಟ' ಭಾಜನವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕಿ ರೂಪಾ
ರೂಪಾ ಅಯ್ಯರ್ ನಿರ್ದೇಶನದ 'ಮುಖಪುಟ' ಚಿತ್ರ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿದೆ. ಈ ಚಿತ್ರವನ್ನು ಅಮೆರಿಕ ಮೂಲದ ಇಂಡಿಯಾ ಕ್ಲಾಸಿಕ್ ಆರ್ಟ್ಸ್ ನಿರ್ಮಿಸಿದೆ. ಐರ್ಲೆಂಡ್, ದಕ್ಷಿಣ ಆಫ್ರಿಕಾ, ವೇಲ್ಸ್, ಈಜಿಪ್ಟ್, ಥೈಲ್ಯಾಂಡ್ ಮೊದಲಾದ ಚಿತ್ರೋತ್ಸವಗಳಲ್ಲಿ ಮುಖಪುಟ ಪ್ರದರ್ಶನ ಕಾಣಲಿದೆ.ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕಾಗಿ ಪ್ರಪಂಚದ ನಾನಾ ಭಾಗಗಳಿಂದ 600ಕ್ಕೂ ಹೆಚ್ಚು ಚಿತ್ರಗಳು ಬಂದಿದ್ದವು. ಕೊನೆಯ ಸುತ್ತಿನಲ್ಲಿ ಆಯ್ಕೆಯಾದ ಏಳು ಚಿತ್ರಗಳಲ್ಲಿ
ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು
ನವದೆಹಲಿ, ಜ. 11: ಚಲನಚಿತ್ರ ಮಾಧ್ಯಮವು ಸಮಾಜಕ್ಕೆ ಹೊಸ ದಿಕ್ಕು ತೋರಿಸುವ, ಬದಲಾವಣೆಗೆ ಕಾರಣವಾಗಬಹುದಾದ ಮಾಧ್ಯಮವಾಗಿದ್ದು, ಅದನ್ನು ಕೆ. ಶಿವರುದ್ರಯ್ಯ ಅವರು ಮಾನವೀಯ ನೆಲೆಯಲ್ಲಿ ಅತ್ಯಂತ ಸಮರ್ಥವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ವಿ. ಗೋಪಿನಾಥ್ ಶನಿವಾರದಂದು ಇಲ್ಲಿ ಹೇಳಿದರು.ಅವರು, ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ದೆಹಲಿಯಲ್ಲಿನ ಕರ್ನಾಟಕ ವಾರ್ತಾ ಕೇಂದ್ರವು ಇಂದು