ನವದೆಹಲಿ, ಆ. 18 : ಟಿವಿ ನೋಡುವುದು ಇಸ್ಲಾಂ ಧರ್ಮಕ್ಕೆ ವಿರುದ್ದವಾಗಿರುವುದರಿಂದ, ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಕೂಡಲೇ ಟಿವಿ ನೋಡುವುದನ್ನು ನಿಲ್ಲಸಬೇಕೆಂದು ಉಗ್ರಗಾಮಿ ಸಂಘಟನೆ ಲಷ್ಕರ್-ಇ-ತೋಯ್ಬಾ ಫರ್ಮಾನು ಹೊರಡಿಸಿದೆ. ನಮ್ಮ ಫರ್ಮಾನು ವಿರುದ್ದ ನಡೆದುಕೊಂಡರೆ ಏನಾಗುತ್ತದೆ ಎಂದು ನೋಡಬೇಕಾದರೆ ಬನಿಹಾಲ್ ಪ್ರದೇಶದ ನಿವಾಸಿ ಗುಲಾಂನಬಿ ಅವರ ಪರಿಸ್ಥಿತಿ ನೋಡಿ ಎಂದು ಎಚ್ಚರಿಸಿದೆ. ತಾಲಿಬಾನ್
ಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.
ನವದೆಹಲಿ, ಜೂ. 30 : ಪಾಕಿಸ್ತಾನ ಮೂಲದ ಲಷ್ಕರ್ ಇ ತೊಯ್ಬಾ ಸಂಘಟನೆ ಭಾರತದ ಕರಾವಳಿ ತೀರದ ಮಹತ್ವದ ಸಂಸ್ಥಾಪನೆಗಳ ಮೇಲೆ ದಾಳಿಗಳನ್ನು ನಡೆಸುವ ಯೋಜನೆ ರೂಪಿಸುತ್ತಿರುವ ಗಂಭೀರ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗುಜರಾತ್, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಭಾರಿ ಕಟ್ಟೆಚ್ಚರ ವಹಿಸುವಂತೆ ಕರೆ ನೀಡಲಾಗಿದೆ. ಲಷ್ಕರ್ ಸಮುದ್ರ ಘಟಕ ಭಾರತದಲ್ಲಿರುವ
ಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ
ವಾಷಿಂಗ್ ಟನ್, ಜೂನ. 4 : ಕಳೆದ ವರ್ಷ ಮುಂಬೈ ನಲ್ಲಿ ನಡೆದ ಭೀಕರ ಉಗ್ರರ ದಾಳಿಯ ಮಾದರಿಯಲ್ಲಿಯೇ ಇನ್ನೊಂದು ಬಾರಿಗೆ ಭಯಾನಕ ದಾಳಿಗೆ ಭಾರತ ತುತ್ತಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಳ್ಳಲು ಅಮೆರಿಕ ಪ್ರಜೆಗಳು ಎಚ್ಚರಕದಿಂದ ತಮ್ಮ ಪ್ರವಾಸವನ್ನು ಕೈಗೊಳ್ಳಬೇಕು ಎಂದು ಅಮೆರಿಕ ಸರಕಾರ ಅಲ್ಲಿನ ಪ್ರಜೆಗಳಿಗೆ ಮುನ್ನೆಚ್ಚರಿಕೆ ನೀಡಿದೆ. ಈ ಕುರಿತು ಪ್ರತಿಕ್ರಿಯೆ
ಬೆಂಗಳೂರು, ಏ. 6 : ಉಗ್ರರ ಕೆಂಗಣ್ಣು ಇದೀಗ ದೇಶದ ವಿಜ್ಞಾನಿಗಳ ಮೇಲೆ ಬಿದ್ದಿರುವ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಜಿ ಮಾಧವನ್ ನಾಯರ್ (65) ಸೇರಿದಂತೆ ಇತರ ಆರು ವಿಜ್ಞಾನಿಗಳಿಗೆ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ದೇಶದ ಖ್ಯಾತ ವಿಜ್ಞಾನಿಗಳನ್ನು ಅಪಹರಿಸುವ ಇಲ್ಲವೇ ಹತ್ಯೆ ಮಾಡುವ ಬಗ್ಗೆ ಉಗ್ರಗಾಮಿ ಸಂಘಟನೆ ಲಷ್ಕರ್
ಶ್ರೀನಗರ, ಮಾ. 25 : ಆರು ದಿನಗಳಿಂದ ಕುಪ್ವಾರ ಗಡಿ ಪ್ರದೇಶದಲ್ಲಿ ಭಾರತದ ಮಿಲಿಟರಿ ಪಡೆ ಜೊತೆ ನಡೆಯುತ್ತಿರುವ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಓರ್ವ ಮೇಜರ್ ಸೇರಿದಂತೆ ಸೇನೆಯ ಎಂಟು ಮಂದಿ ಮತ್ತು 17 ಉಗ್ರರು ಹತರಾಗಿದ್ದಾರೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್- ಇ- ತೋಯ್ಬಾ ಇದರ ಹೊಣೆ ವಹಿಸಿಕೊಂಡಿದೆ. ಕಾಶ್ಮೀರದ ಸ್ಥಳೀಯ
ಬೆಂಗಳೂರು, ಡಿ. 4 : ಕಳೆದ ವರ್ಷ ಹೊನ್ನಾಳಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಶಂಕಿತ ಉಗ್ರ ಮೊಹ್ಮದ್ ಗೌಸ್ ಗೂ ಮುಂಬೈ ಭಯೋತ್ಪಾದನೆಯಲ್ಲಿ ಸೆರೆ ಸಿಕ್ಕ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಇಬ್ಬರೂ ಸಹಪಾಠಿಗಳು. ಇಂತದ್ದೊಂದು ಮಹತ್ವದ ಅಂಶ ತನಿಖೆ ವೇಳೆಯಲ್ಲಿ ಬಯಲಾಗಿದೆ. 2005 ರಿಂದ 2007ರ ವರೆಗೆ ಪಾಕ್ ಆಕ್ರಮಿಕ ಕಾಶ್ಮೀರದ ಮುಜಾಫರಬಾದ್
ಇಸ್ಲಾಮಾಬಾದ್, ಡಿ.5 : ಮುಂಬೈ ಭಯೋತ್ಪಾದನೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಚಿಂತನೆ ಭಾರತ ಮುಂದೆ ಇಲ್ಲ ಎಂದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ ಕೆ ನಾರಾಯಣನ್ ಜರ್ಮನಿ ಪ್ರಧಾನಿಗಳಿಗೆ ಸ್ಪಷ್ಟಪಡಿಸಿದ್ದಾರೆ. ಜರ್ಮನಿಯ ರಾಷ್ಟ್ರೀಯ ಸಲಹೆಗಾರ ಹಾಗೂ ವಿದೇಶಾಂಗ ಖಾತೆ ಸಚಿವ ಕ್ರಿಸ್ಟೋಫರ್ ಹ್ಯುಜೆನ್ ಅವರು ಪಾಕಿಸ್ತಾನದ ಪ್ರಧಾನಮಂತ್ರಿಯವರಿಗೆ ದೂರವಾಣಿ ಮೂಲಕ ಈ ವಿಷಯವನ್ನು
ನವದೆಹಲಿ, ಡಿ. 5 : ಮುಂಬೈ ಭಯೋತ್ಪಾದನೆಗೂ, ಲಷ್ಕರ್ ಇ ತೊಯ್ಬಾ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಲಷ್ಕರ್ ಇ ತೊಯ್ಬಾ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ಸ್ಪಷ್ಟಪಡಿಸಿದ್ದಾರೆ. ಭಾರತದ ಬೇಹುಗಾರಿಕೆ ಇಲಾಖೆ ಭಯೋತ್ಪಾದಕ ಸುಳಿವನ್ನ ಪತ್ತೆಹಚ್ಚುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಅದನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ವಿನಾಕಾರಣ ಪಾಕಿಸ್ತಾನದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಸಯೀದ್