ಶಿವಮೊಗ್ಗ, ನ. 16 : ಬಿಜೆಪಿ ಗೂಡಿನಿಂದ ಹಾರಿರುವ ಹಕ್ಕಿಗಳು ಈ ಪಾರಿವಾಳದಂತೆಯೇ ಮತ್ತೆ ಮರಳಲಿವೆ. ಪಾರಿವಾಳ ಹಾರಿ ಮತ್ತೆ ನನ್ನ ಕೈಮೆಲೆ ಬಂದು ಕುಳಿತಂತೆಯೇ ನಮ್ಮ ಎಲ್ಲಾ ಸಚಿವರೂ ಬಳಿ ಬರಲಿದ್ದಾರೆ, ನಾವೆಲ್ಲ ಒಂದಾಗಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಸೋಮವಾರ ಬೆಳಿಗ್ಗೆ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 32ನೇ ರಾಷ್ಟ್ರಮಟ್ಟದ ಕಿರಿಯ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು
ಬಂಟ್ವಾಳ, ಆ.31 : ಕ್ಷುಲ್ಲಕ ಕಾರಣಕ್ಕೆ ತಾಲ್ಲೂಕಿನ ಕೇಂದ್ರ ಬಿಸಿ ರೋಡ್ ನಲ್ಲಿ ಭಾನುವಾರ ಸಂಜೆ ಕೋಮುಗಲಭೆ ಭುಗಿಲೆದ್ದಿದ್ದು, ಮಹಿಳೆ ಸೇರಿ 10 ಕ್ಕೊ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಡೆಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಶಾಂತಿ ಕಾಪಾಡಲು ಬಂಟ್ವಾಳ ತಾಲ್ಲೂಕಿನಾದ್ಯಂತ ಸೋಮವಾರ ಮಧ್ಯರಾತ್ರಿವರೆಗೂ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಸಿ ರೋಡ್ ಸಮೀಪದ
ಬಂಟ್ವಾಳ, ಆ.31 : ಕ್ಷುಲ್ಲಕ ಕಾರಣಕ್ಕೆ ತಾಲ್ಲೂಕಿನ ಕೇಂದ್ರ ಬಿಸಿ ರೋಡ್ ನಲ್ಲಿ ಭಾನುವಾರ ಸಂಜೆ ಕೋಮುಗಲಭೆ ಭುಗಿಲೆದ್ದಿದ್ದು, ಮಹಿಳೆ ಸೇರಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಶಾಂತಿ ಕಾಪಾಡುವ ಉದ್ದೇಶದಿಂದ ಬಂಟ್ವಾಳ ತಾಲ್ಲೂಕಿನಾದ್ಯಂತ ಸೋಮವಾರ ಮಧ್ಯರಾತ್ರಿವರೆಗೂ ಅಪರಾಧಿ ಪ್ರಕ್ರಿಯಾ ಸಂಹಿತೆ ಸೆಕ್ಷನ್ 144 ರನ್ವಯ ನಿಷೇಧಾಜ್ಞೆ
ಮಂಡ್ಯ, ಜ. 6 : ಮೂವತ್ತೈದನೇ ಅಖಿಲ ಭಾರತ ಕಿರಿಯರ ವಾಲಿಬಾಲ್ ಛಾಂಪಿಯನ್ ಫಿಪ್ ಪಂದ್ಯಾವಳಿಗಳು ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆಯಲಿವೆ. ಜನವರಿ 11ರಿಂದ ಜನವರಿ 18ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಲು ಪಂದ್ಯಾವಳಿಯ ಆಯೋಜಕರು ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸುತ್ತಿರುವವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು.