ಶಿವಮೊಗ್ಗ, ನ.20 : ಕೋಟೆ ಪೊಲೀಸ್ ಠಾಣೆ, ದೊಡ್ಡಪೇಟೆ ಪೊಲೀಸ್ ಠಾಣೆ, ಜಯನಗರ ಪೊಲೀಸ್ ಠಾಣೆ ಹಾಗೂ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದೇ ರಾತ್ರಿಯಲ್ಲಿ ಸರಣಿ ದರೋಡೆ ನಡೆದಿದ್ದು, ನಗ ನಾಣ್ಯ ಲೂಟಿ ಮಾಡಲಾಗಿದೆ.ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಶಂಕರಮಠ ರಸ್ತೆಯಲ್ಲಿರುವ ಶಂಕರ ಮಠದ ದೇವಸ್ಥಾನದ ಬಾಗಿಲನ್ನು ಮುರಿದು, ದೇವರ ವಿಗ್ರಹಕ್ಕೆ ಹಾಕಲಾಗಿದ್ದ ಸುಮಾರು
ಬೆಂಗಳೂರು, ನ. 18 : ಕೇಂದ್ರ ಸರಕಾರದ ಪ್ರತಿಯೊಂದು ಇಲಾಖೆಗಳಲ್ಲೂ ಪ್ರತ್ಯೇಕ ಅಂಗವಿಕಲರ ವಿಭಾಗ ಇರಬೇಕು. ಆ ವಿಭಾಗಕ್ಕೆ ಒಬ್ಬ ಅಧಿಕೃತ ಅಧಿಕಾರಿಯನ್ನು ಇಲಾಖೆ ನೇಮಿಸಿ ಆದೇಶ ಹೊರಡಿಸಬೇಕು ಎಂದು ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ಆದೇಶಿಸಿದೆ.ಸರಕಾರದ ನಾನಾ ಕ್ಷೇತ್ರಗಳಲ್ಲಿ ಹಲವಾರು ಮಂದಿ ಅಂಗವಿಕಲರು ದುಡಿಯುತ್ತಿದ್ದು ಅವರ ಕ್ಷೇಮ ಅಭಿವೃದ್ಧಿ ಮತ್ತು ಸೇವಾ
ಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ
ಶಿವಮೊಗ್ಗ, ನ. 17: ಬದಲಾಗುತ್ತಿರುವ ಇಂದಿನ ಸನ್ನಿವೇಶದಲ್ಲಿ ಜಾಗತಿಕ ತಾಪಮಾನ, ವಾಯುಮಾಲಿನ್ಯ ಹೆಚ್ಚುತ್ತಿರುವುದಕ್ಕೆ ನಾವೆಲ್ಲ ಕಾರಣ ಎಂದು ಜಿಲ್ಲಾಧಿಕಾರಿ ಪಂಕಜಕುಮಾರ್ ಪಾಂಡೆ ಹೇಳಿದರು. ಸಾರಿಗೆ ಇಲಾಖೆ, ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಮತ್ತು ಶಿವಮೊಗ್ಗ ರೌಂಡ್ ಟೇಬಲ್ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಮತ್ತು ಸುರಕ್ಷತೆ ನಿಯಮಗಳ ತಿಳುವಳಿಕೆ ಕಾರ್ಯಕ್ರಮವನ್ನು
ಶಿವಮೊಗ್ಗ, ನ. 16 : ಬಿಜೆಪಿ ಗೂಡಿನಿಂದ ಹಾರಿರುವ ಹಕ್ಕಿಗಳು ಈ ಪಾರಿವಾಳದಂತೆಯೇ ಮತ್ತೆ ಮರಳಲಿವೆ. ಪಾರಿವಾಳ ಹಾರಿ ಮತ್ತೆ ನನ್ನ ಕೈಮೆಲೆ ಬಂದು ಕುಳಿತಂತೆಯೇ ನಮ್ಮ ಎಲ್ಲಾ ಸಚಿವರೂ ಬಳಿ ಬರಲಿದ್ದಾರೆ, ನಾವೆಲ್ಲ ಒಂದಾಗಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಸೋಮವಾರ ಬೆಳಿಗ್ಗೆ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 32ನೇ ರಾಷ್ಟ್ರಮಟ್ಟದ ಕಿರಿಯ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು
ಹೊನ್ನಾವರ, ನ. 16: ಉತ್ತರ ಕನ್ನಡ ಜಿಲ್ಲೆಯ ಮಾವಿನಗುಂಡಿ ಬಳಿಯ ಸೂಳಕೇರಿ ಎಂಬಲ್ಲಿ ಭೀಕರ ರಸ್ತೆ ದುರಂತ ನಡೆದಿದೆ. ಶಿವಮೊಗ್ಗದಿಂದ ಬಂಗಾರುಮಕ್ಕಿಗೆ ತೆರಳುತ್ತಿದ್ದ ಬಸ್ 60 ಅಡಿ ಆಳದ ಪ್ರಪಾತಕ್ಕೆ ಬಸ್ ಉರುಳಿದೆ. ಐವರಿಗೆ ತೀವ್ರಗಾಯಗಳಾಗಿದೆ, ಮಿಕ್ಕಂತೆ 50ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.ಬ್ರೇಕ್ ಫೇಲ್ ಆಗಿರುವ ಶಂಕೆ:ಸುಮಾರು 80
ಶಿವಮೊಗ್ಗ, ನ. 14 : ಇಲ್ಲಿಗೆ ಸಮೀಪದ ಹಸೂಡಿ ಎಸ್.ಆರ್.ಕೆ.ಮಾಡೆಲ್ ಸ್ಕೂಲ್ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಅವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಮಕ್ಕಳ ದಿನಾಚರಣೆಯಂದು ಮುಖ್ಯ ಅತಿಥಿಯೊಬ್ಬರನ್ನು ಕರೆಸಿ ಚಾಚಾ ನೆಹರೂ ಬಗ್ಗೆ, ಮಕ್ಕಳ ದಿನಾಚರಣೆ ಬಗ್ಗೆ ಭಾಷಣ ಬಿಗಿಸುವುದು ರೂಢಿಯಾಗಿದೆ. ಆದರೆ, ಇಂದು ಮಕ್ಕಳೇ ಮುಖ್ಯ ಅತಿಥಿಗಳಾಗಿ ವೇದಿಕೆಯನ್ನು
ಶಿವಮೊಗ್ಗ, ಅ. 31 : ಮುಂದುವರಿಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳು ಭಾರತಕ್ಕೆ ಪ್ರವೇಶಿಸುತ್ತಿದ್ದು ಆ ಸವಾಲನ್ನು ಎದುರಿಸಲು ಕಾಲೇಜು ಹಾಗೂ ವಿ.ವಿ.ಗಳ ಅಧ್ಯಾಪಕರು ಸಿದ್ಧರಾಗಬೇಕೇಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಜಿ.ತಲವಾರ ಕರೆ ನೀಡಿದ್ದಾರೆ.ಅವರು ನಗರದ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಗ್ರಂಥಾಲಯ ಆಯೋಜಿಸಿದ್ದ 'ಬದಲಾಗುತ್ತಿರುವ ತಂತ್ರಜ್ಞಾನದಲ್ಲಿ ಶೈಕ್ಷಣಿಕ ಗ್ರಂಥಪಾಲಕರ ಸವಾಲುಗಳು' ಎಂಬ ವಿಷಯದ
ಶಿವಮೊಗ್ಗ, ಅ. 21 : ಪೊಲೀಸ್ ಸೇವೆಗೆ ಸೇರಿದ ಮೇಲೆ ಕಠಿಣ ಸವಾಲುಗಳಿಗೆ ಅಂಜದೆ ಕರ್ತವ್ಯ ನಿರ್ವಹಿಸುವ ಎದೆಗಾರಿಕೆಯನ್ನು ಪೊಲೀಸರು ರೂಢಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಂ. ಶಿವನಗೌಡರ್ ಸಲಹೆ ನೀಡಿದ್ದಾರೆ.ಅವರು ಬುಧವಾರ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಸುವ್ಯವಸ್ಥೆ
ಗ್ರಹಗಳು ರಾಶಿಯಲ್ಲಿ ಅಲೆಯುತ್ತಿರುತ್ತವೆ. ಈ ಅಲೆದಾಟಕ್ಕೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಭ್ರಮಣೆ ಎನ್ನುತ್ತಾರೆ. ಗ್ರಹ ಉಚ್ಚರಾಶಿಗೆ ಬಂದಾಗ ಬಲವೃದ್ದಿ, ನೀಚರಾಶಿಗೆ ಬಂದಾಗ ಬಲಹೀನತೆ ಉಂಟಾಗುತ್ತದೆ. ಅಂದಹಾಗೆ, ನಿಮ್ಮ ರಾಶಿ ಯಾವುದು? ನಿಮ್ಮ ರಾಶಿ ಬಲಾಬಲ ಯಾವ ಮಟ್ಟದಲ್ಲಿದೆ? ಪ್ರಸಿದ್ಧ ಜ್ಯೋತಿಷಿಗಳಿಂದ SWOT analysis [ಶಕ್ತಿ, ದೌರ್ಬಲ್ಯ, ಅವಕಾಶ, ಬೆದರಿಕೆ ವಿಶ್ಲೇಷಣೆ] ಓದಿರಿ.* ಆರ್. ಸೀತಾರಾಮಯ್ಯ, ಜೋತಿಷ್ಕರು, ಶಿವಮೊಗ್ಗಗ್ರಹಗಳಿಗೂ ಪರಿಭ್ರಮಣೆ