ಬೆಂಗಳೂರು, ಮಾ3: ಕನ್ನಡದ ನಿತ್ಯೋತ್ಸವ ಕವಿ ಪ್ರೊ.ನಿಸಾರ್ ಅಹಮದ್ ಅವರಗೀತೆಗಳ ಹಾಡುಗಾರಿಕೆಗೆ ಅಖಿಲ ಕರ್ನಾಟಕ ಸುಗಮ ಸಂಗೀತ ಸಂಸ್ಥೆಗಳ ಒಕ್ಕೂಟ ಬಹಿಷ್ಕಾರ ಹಾಕಿದೆ.ಶನಿವಾರ ನಡೆದ ಒಕ್ಕೂಟದ ಪ್ರಥಮ ವಾರ್ಷಿಕೋತ್ಸವ ಸಂದರ್ಭದಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಯಿತು. ಒಕ್ಕೂಟಕ್ಕೆ ಸೇರಿದ 22 ಸಂಘಗಳು ನಿಸಾರ್ ಅವರ ಹಾಡುಗಳನ್ನು ಹಾಡಬಾರದು ಎಂದು ಒಕ್ಕೂಟದ ಅಧ್ಯಕ್ಷ ಎಚ್ .ಫಲ್ಗುಣ ಹೇಳಿದರು. ನಗರದ ರವೀಂದ್ರ
ಬೆಂಗಳೂರು, ಆಗಸ್ಟ್ 21 : ಎರಡು ದಿನಗಳ ಗಗನಚುಕ್ಕಿ ಜಲಪಾತ ಉತ್ಸವವನ್ನು ಇದೇ ತಿಂಗಳ ಶನಿವಾರ 25ರಿಂದ ಹಮ್ಮಿಕೊಳ್ಳಲಾಗಿದೆ. ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿರುವ ಪ್ರವಾಸಿ ತಾಣಗಳನ್ನು ಪರಿಚಯಿಸುವುದು, ಮೆರೆಸುವುದು ಮತ್ತು ಆ ಮುಖಾಂತರ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಸಾಧ್ಯತೆಗಳನ್ನು ವಿಸ್ತರಿಸುವುದು ಈ ಉತ್ಸವದ ಉದ್ದೇಶ.ಈ ಬಾರಿಯ ಮುಂಗಾರು ರಾಜ್ಯಕ್ಕೆ ಹೇರಳವಾಗಿ ಮಳೆ ತಂದಿದೆ. ಅಣೆಕಟ್ಟುಗಳು ತುಂಬಿ ತುಳುಕುತ್ತಿವೆ,
ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ