ಚಿತ್ರರಸಿಕರು ನನ್ನನ್ನು ನನ್ನ ರೂಪರಾಶಿಗಿಂತ ಉತ್ತಮ ನಟಿಯಾಗಿ ಗುರುತಿಸಬೇಕು ಎಂದು ಮಾಡೆಲಿಂಗ್ ಲೋಕದಿಂದ ಬಣ್ಣದ ಲೋಕಕ್ಕೆ ಜಿಗಿದಿರುವ 'ಜನ್ನತ್' ಬೆಡಗಿ ಸೋನಲ್ ಚೌಹಾಣ್ 'ದಿ ಮ್ಯಾನ್' ಎಂಬ ಮ್ಯಾಗಝೀನಿಗೆ ಬೆಚ್ಚಿಬೀಳಿಸುವಂಥ ಪೋಸ್ ನೀಡಿ ಚಿತ್ರಪಂಡಿತರ ಹುಬ್ಬೇರುವಂತೆ ಮಾಡಿದ್ದಾರೆ. ಚೆಲುವೆ ಸೋನಲ್ ಚೆಲುವು, ದಿಟ್ಟತನ ನೋಡಿ ಮಾತುಗಳು ಬರದಂತಾಗಿವೆ.ಈ ನಟಿಯರೇ ಹೀಗೆ, ಹೇಳುವುದೇ ಒಂದು ಮಾಡುವುದೇ ಇನ್ನೊಂದು. ಚೆಲುವೆಯೇ
ರವಿ ಶ್ರೀವತ್ಸ ಮತ್ತೆ ಆಕ್ಷನ್, ಕಟ್ ಹೇಳಲಿದ್ದಾರೆಯೇ? ಹೌದು ಎನ್ನುತ್ತವೆ ಗಾಂಧಿನಗರ ಮೂಲಗಳು. 'ಡೆಡ್ಲಿ ಸೋಮ' ಚಿತ್ರ ರವಿ ಶ್ರೀವತ್ಸ ನಿರ್ದೇಶನದ ಮೊದಲ ಚಿತ್ರ. ನಂತರ ಬಂದ ರವಿ ಶ್ರೀವತ್ಸ ಅವರ ರಾಜೀವ್, ಗಂಡ ಹೆಂಡತಿ ಮತ್ತು ಮಾದೇಶ ಚಿತ್ರಗಳು ಬಾಕ್ಸಾಫೀಸಲ್ಲಿ ಮಕಾಡೆ ಮಲಗಿದ್ದು ಇತಿಹಾಸ. ಓಂ ಚಿತ್ರ ಮತ್ತೆ ಮಾಡುತ್ತೇನೆ. ರಾಜ್ ಮಕ್ಕಳನ್ನು ಒಂದೇ ಸಿನಿಮಾದಲ್ಲಿ
ಒಂದೂರಲ್ಲಿ ಅಣ್ಣ ತಂಗಿ ಸೆಂಟಿಮೆಂಟು, ಪಂಚಾಯಿತಿ ಕಟ್ಟೆ ಯಲ್ಲಿ ಪಟೇಲರ ಕಾಂಡಿಮೆಂಟು, ಒಂದಷ್ಟು ಕಾಮಿಡಿ ಟ್ರೀಟ್ಮೆಂಟು,ಅಲ್ಲಲ್ಲಿ ಉಪ್ಪು- ಖಾರಾ ಡಿಯೋಡ್ರೆಂಟು, ಕಣ್ಣೀರಿನ ಕಟ್ಟೆಗೆ ಜಲ್ಲಿ ಸಿಮೆಂಟು...! ಇದು ಸಾಯಿಪ್ರಕಾಶ್ ಸೆಂಟಿಮೆಂಟ್ ಸಿನಿಮಾದಲ್ಲಿ ಕಾಣಬಹುದಾದ ದೃಶ್ಯ Whyಭವಗಳು. ಅದು ಅವರ ಚಿತ್ರಗಳಲ್ಲಿ ಮತ್ತೆ ಮತ್ತೆ ಮರುಕಳಿಸುವುದು ಯಾಕೆ ಎನ್ನುವುದಕ್ಕಿಂತ, ಅದು ಸಾಯಿ ಪ್ರಕಾಶ್ ಚಿತ್ರಗಳಲ್ಲಿ ಮಾಮೂಲು ಎನ್ನಬಹುದು.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ದೇವರು ಕೊಟ್ಟ ತಂಗಿ' ಈ ವಾರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ವಿಜಯ ರಾಘವೇಂದ್ರ ಅಭಿನಯದ 'ಐಪಿಸಿ ಸೆಕ್ಷನ್ 300' ಜತೆಗೆ 'ಭಯ ಡಾಟ್ ಕಾಂ' ಸಹ ಈ ವಾರ ಬಿಡುಗಡೆಯಾಗುತ್ತಿರುವ ಮತ್ತೆರಡು ಚಿತ್ರಗಳು. 'ದೇವರು ಕೊಟ್ಟ ತಂಗಿ' ಚಿತ್ರವನ್ನು ಸ್ವತಃ ಸಾಯಿ ಪ್ರಕಾಶ್ ಅವರೇ ಬಿಡುಗಡೆ ಮಾಡುತ್ತಿದ್ದಾರೆ. ಸತ್ಯ ಇನ್
ನಿರ್ದೇಶಕ ಪ್ರೇಮ್ ಅವರನ್ನು ಮದುವೆಯಾದ ಬಳಿಕ ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದ ರಕ್ಷಿತಾ ಇದೀಗ ಮತ್ತೆ ನಟನೆಗೆ ಮರಳುತ್ತಿದ್ದಾರೆ. ಪ್ರೇಮ್ ನಿರ್ದೇಶನ, ನಿರ್ಮಾಣದಲ್ಲಿ ಸೆಟ್ಟೇರಲಿರುವ 'ಜೋಗಯ್ಯ' ಚಿತ್ರದಲ್ಲಿ ರಕ್ಷಿತಾ ಅಭಿನಯಿಸಲಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ನೂರನೇ ಚಿತ್ರ ಇದಾಗಿದೆ. ಇಷ್ಟು ದಿನ ಗೃಹಿಣಿಯಾಗಿ ಪಾತ್ರ ನಿರ್ವಹಿಸಿದ ರಕ್ಷಿತಾ ಇದೀಗ ಅತಿಥಿ ಪಾತ್ರದಲ್ಲಿ 'ಜೋಗಯ್ಯ 'ಚಿತ್ರದಲ್ಲಿ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆ ಬಳಿಯ ಉದ್ಯಾನದಲ್ಲಿ ಮೋಹಕ ನಟಿ ಮೀರಾ ಜಾಸ್ಮಿನ್ ಮತ್ತು ನಮಿತಾ ಇಬ್ಬರೂ ಪ್ರತ್ಯಕ್ಷವಾಗಿದ್ದಾರೆ. ಇದೇನಿದು ಅವರಿಬ್ಬರೂ ಅಲ್ಲಿಗೇಕೆ ಬಂದರು ಎಂಬುದು ತಾನೆ ಅನುಮಾನ! ಹೆಬ್ಬಾಳ ಬಳಿಯ ಶಿವಣ್ಣನ ಮನೆಯ ಹತ್ತಿರದ ಉದ್ಯಾನವನದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ 'ಹೂ' ಚಿತ್ರದ ಚಿತ್ರೀಕರಣಕ್ಕಾಗಿ ಭರದಿಂದ ಸಾಗುತ್ತಿದೆ.ರವಿಚಂದ್ರನ್ ಮತ್ತು ಮೀರಾ ಜಾಸ್ಮಿನ್ ನಡುವಿನ
ಸಾಯಿಪ್ರಕಾಶ್ ನಿರ್ಮಾಣ, ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ದೇವರು ಕೊಟ್ಟ ತಂಗಿ' ಚಿತ್ರದ ಚಿತ್ರೀಕರಣೇತರ ಚಟುವಟಿಕೆಗಳೆಲ್ಲಾ ಯಶಸ್ವಿಯಾಗಿ ಸಂಪೂರ್ಣಗೊಂಡಿದ್ದು, ಇದೀಗ ಚಿತ್ರದ ಪ್ರಥಮ ಪ್ರತಿ ಕೂಡ ಹೊರಬಂದಿದೆ. ಕಳೆದ ತಿಂಗಳು ಬಿಡುಗಡೆಯಾದ ಚಿತ್ರದ ಧ್ವನಿಸುರುಳಿಗಳು ರಾಜ್ಯಾದ್ಯಂತ ಭರ್ಜರಿ ಮಾರಾಟ ಕಂಡು ಕ್ಯಾಸೆಟ್ ಕಂಪೆನಿಗೆ ಈಗಾಗಲೇ ಲಾಭ ತಂದುಕೊಟ್ಟಿವೆ. ನಾಯಕನಾಗಿ ಶಿವರಾಜ್ಕುಮಾರ್, ತಂಗಿಯಾಗಿ ಮಲಯಾಳಂ ನಟಿ ಮೀರಾ ಜಾಸ್ಮಿನ್ ಹಾಗೂ ನಾಯಕಿಯಾಗಿ
ಇದೇ ಮೊದಲ ಬಾರಿಗೆ ಆಕ್ಷನ್, ಕಟ್ ಹೇಳುತ್ತಿರುವ ಅಗ್ನಿ ಶ್ರೀಧರ್ ಅವರ 'ತಮಸ್ಸು' ಚಿತ್ರಕ್ಕೆ ಉದ್ಯಾನ ನಗರಿ ಬೆಂಗಳೂರು ಹಾಗೂ ಅದರ ಸುತ್ತಲ್ಲಿನ ಪ್ರದೇಶಗಳಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರವನ್ನು ಮೇಘ ಮೂವೀಸ್ ಲಾಂಛನದಲ್ಲಿ ಸೈಯದ್ ಅಮಾನ್ ಹಾಗೂ ರವೀಂದ್ರ ನಿರ್ಮಿಸುತ್ತಿದ್ದಾರೆ.ತಮ್ಮ ಸಂಸ್ಥೆಯ ಮೂಲಕ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ನಿರ್ಮಾಪಕರು ತಮ್ಮ ಸಂಸ್ಥೆಯ
ಇದು ಭಾಗ್ಯದ ಬಳೆಗಾರ ಚಿತ್ರದ ವ್ಯಥೆಯ ಕಥೆ. ಶಿವರಾಜ್ಕುಮಾರ್ ಮೇಲಿನ ಪ್ರೀತಿಯಿಂದ ಚಿತ್ರಕ್ಕೆ ಸಂಭಾಷಣೆ ಬರೆಯಲು ಮಳವಳ್ಳಿ ಒಪ್ಪಿಕೊಂಡರು. ಸೆಟ್ಗೇ ಹೋಗಿ ಸಂಭಾಷಣೆ ತಿದ್ದುವ ಕೆಲಸವೂ ಸೇರಿದಂತೆ ಎರಡು ಲಕ್ಷ ರೂಪಾಯಿಗೆ ಮಾತುಕತೆಯಾಗಿತ್ತು. ಚಿತ್ರದಲ್ಲಿ ಸಾಯಿ ಒಂದು ಪಾತ್ರವನ್ನೂ ನಿರ್ವಹಿಸಿದ್ದರು. ಅದಕ್ಕೆ ಸಂಭಾವನೆಯೇನೂ ಇಲ್ಲ. ಆದರೆ, ಚಿತ್ರ ಮುಗಿದ ನಂತರವೂ ಅವರ ಸಂಭಾಷಣೆಗೆ ಬಾಕಿ ಸಂದಾಯವಾಗಲೇ ಇಲ್ಲ.
ಇದೇ ಮೊದಲ ಬಾರಿಗೆ ಅಗ್ನಿ ಶ್ರೀಧರ್ ನಿರ್ದೇಶಿಸುತ್ತಿರುವ 'ತಮಸ್ಸು' ಚಿತ್ರದ ಮೂಲಕ ತಮಿಳು ಬೆಡಗಿ ಪದ್ಮಪ್ರಿಯಾ ಕನ್ನಡಕ್ಕೆ ಅಡಿಯಿಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಈಕೆ ಪ್ರೇಯಸಿಯಾಗಿ ಚಿತ್ರದಲ್ಲಿ ದರ್ಶನ ನೀಡಲಿದ್ದಾರೆ. ಎನ್ ಕೌಂಟರ್ ಸ್ಪೆಷಲಿಸ್ಟ್ ಆಗಿ ಶಿವರಾಜ್ ಕುಮಾರ್ ತಮಸ್ಸಿನಲ್ಲಿ ಕಾಣಿಸಲಿದ್ದಾರೆ.ಈ ಚಿತ್ರದಲ್ಲಿ ಪದ್ಮಪ್ರಿಯಾ ಅವರದು ಮಾನವ ಹಕ್ಕುಗಳ ಕಾರ್ಯಕರ್ತೆಯ ಪಾತ್ರ. ಚಿತ್ರದಲ್ಲಿ ತಮ್ಮ