ಬೆಂಗಳೂರು, ನ. 19 : ರೆಡ್ಡಿ ಬ್ರದರ್ಸ್ ಜೊತೆಗಿನ ನನ್ನ ಬಾಂಧವ್ಯ ಮತ್ತು ಋಣಾನುಬಂಧ ಯಾವ ರೀತಿಯದ್ದು ಅಂದರೆ ಅವರು ನನ್ನ ಮಕ್ಕಳು. ನಾನು ಅವರ ಕುಟುಂಬದ ಹಿರಿಯಳು. ರಾಜ್ಯ ಸರಕಾರ ರೆಡ್ಡಿ ಬ್ರದರ್ಸ್ ಗಳಿಂದಾಗಿ ಉಳಿದುಕೊಂಡಿದೆ. ಅವರು ಸರಕಾರ ಉಳಿಸುತ್ತಾರೆ ಮತ್ತು ಪಕ್ಷದ ವರ್ಚಸ್ಸು ಬೆಳೆಸುತ್ತಾರೆಯೇ ಹೊರತು ಉರುಳಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಸುಷ್ಮಾ
ಬೆಂಗಳೂರು, ನ.16:ಶೋಭಾ ಕರಂದ್ಲಾಜೆ ಅವರಿಂದ ತೆರವಾಗಿರುವ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಖಾತೆ ನೂತನ ಸಂಪುಟ ದರ್ಜೆ ಸಚಿವ ಜಗದೀಶ್ ಶೆಟ್ಟರ್ ಅವರ ಪಾಲಾಗುವ ಸಾಧ್ಯತೆಗಳು ನಿಚ್ಚಳ ವಾಗಿದೆ. ಬಿಜೆಪಿ ಸಮನ್ವಯ ಸಮಿತಿ ರಚನೆ ನಂತರ ಅಧಿಕೃತವಾಗಿ ಸುದ್ದಿ ಹೊರಬೀಳಲಿದೆ.ಗ್ರಾಮೀಣಾಭಿವೃದ್ಧಿ, ಬೃಹತ್ ಕೈಗಾರಿಕೆ, ವಸತಿ, ಲೋಕೋಪಯೋಗಿ ಖಾತೆ ಸಿಗುವ ಸಾಧ್ಯತೆಯಿದೆ ಎಂಬ ಸುದ್ದಿ ಹರಡಿತ್ತು. ಆದರೆ,
ಹಾಸನ, ನ. 13 : ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪರ್ಕವಾಗಿ ಅನುಷ್ಠಾನಗೊಳಿಸಿದ ಕೀರ್ತಿ ಶೋಭಾ ಕರಂದ್ಲಾಜೆಗೆ ಸೇರಬೇಕು. ಉತ್ತಮವಾಗಿ ಮತ್ತು ದಕ್ಷತೆಯಿಂದ ಕೆಲಸ ಮಾಡುತ್ತಿದ್ದ ಸಚಿವೆಯನ್ನು ಸಂಪುಟದಿಂದ ಕಿತ್ತು ಹಾಕಿದ್ದು ತಪ್ಪು. ಬಿಜೆಪಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವವರಿಗೆ ಸ್ಥಾನಮಾನ ಸಿಗುವುದಿಲ್ಲ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಇನ್ನೊಂದು ಬೇಕೇ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ
"ನಿಮ್ಮನ್ನ ಒಂದು ಮಾತು ಕೇಳ್ತೀನಿ, ಅನೇಕ ಸಾರಿ ಮಾಧ್ಯಮಗಳಲ್ಲಿ ಬಂದಿರುವ ಹಾಗೂ ಕೆಲವರು ಆಡಿಕೊಳ್ಳುತ್ತಿರುವ ಜೊತೆಗೆ ನೀವು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿಗಳು ಕಣ್ಣೀರು ಹಾಕಿದ್ದರಿಂದ ಈ ಮಾತನ್ನು ಕೇಳುತ್ತಿರುವೆ, ನಿಮಗೂ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಎಂತಹ ಸಂಬಂಧವಿದೆ?"ಗುರುವಾರ 13 ನವೆಂಬರ್ ಸಂಜೆ 6.30 ರಿಂದ 7.30ರ ವರೆಗೆ ಝೀ ಟಿವಿಯಲ್ಲಿ 'ಬದುಕು
"ನಿಮ್ಮನ್ನ ಒಂದು ಮಾತು ಕೇಳ್ತೀನಿ, ಅನೇಕ ಸಾರಿ ಮಾಧ್ಯಮಗಳಲ್ಲಿ ಬಂದಿರುವ ಹಾಗೂ ಕೆಲವರು ಆಡಿಕೊಳ್ಳುತ್ತಿರುವ ಜೊತೆಗೆ ನೀವು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮುಖ್ಯಮಂತ್ರಿಗಳು ಕಣ್ಣೀರು ಹಾಕಿದ್ದರಿಂದ ಈ ಮಾತನ್ನು ಕೇಳುತ್ತಿರುವೆ, ನಿಮಗೂ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಎಂತಹ ಸಂಬಂಧವಿದೆ?"ಗುರುವಾರ 13 ನವೆಂಬರ್ ಸಂಜೆ 6.30 ರಿಂದ 7.30ರ ವರೆಗೆ ಝೀ ಟಿವಿಯಲ್ಲಿ 'ಬದುಕು
ಬೆಂಗಳೂರು, ನ.10: ನನ್ನ ಕಾರ್ಯಶೈಲಿಯ ಮೂಲಕ ಅಲ್ಪಅವಧಿಯಲ್ಲಿ ಜನಪ್ರಿಯಳಾಗಿದ್ದೇ ನನಗೆ ಮುಳುವಾಯಿತೇ? ಆದರೆ, ಒಂದು ಮಾತು, ನನ್ನ ರಾಜೀನಾಮೆ ಏತಕ್ಕಾಗಿ ಪಡೆದುಕೊಳ್ಳಲಾಯಿತು ಎಂಬುದು ನನಗೆ ಈವರೆಗೂ ಗೊತ್ತಿಲ್ಲ. ಉತ್ತರ ಹುಡುಕಾಟದಲ್ಲಿ ನಾನಿದ್ದೇನೆ. ಮುಂದಿನ ದಿನಗಳಲ್ಲಿ ನನಗೆ ಈ ಯಕ್ಷ ಪ್ರಶ್ನೆಗೆ ಉತ್ತರಗಳು ಸಿಗಬಹುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಮಾಜಿ ಸಚಿವೆ ಹಾಗೂ
ನಿಗದಿಯ ಸಮಯ ನಾಲ್ಕು ಗಂಟೆಗೆ ಸರಿಯಾಗಿ ಶೋಭಾ ಸ್ಟೂಡಿಯೋಗೆ ಆಗಮನ. ಉಭಯಕುಶಲೋಪರಿ. ಚಹಾ ಸೇವನೆ. ರಂಗನಾಥ್ ಭಾರದ್ವಾಜ್ ನಡೆಸಿಕೊಟ್ಟ 'ಮನದಾಳದ ಮಾತು' ಕಾರ್ಯಕ್ರಮದ ನೇರಪ್ರಸಾರ ಆರಂಭ. ರಂಗನಾಥ್ ಜತೆಜತೆಗೆ ಶೋಭಾ ಅವರಿಗೆ ರಾಜ್ಯದ ಮೂಲೆಮೂಲೆಗಳಿಂದ ರಾಜಕೀಯ ಉತ್ಸಾಹಿಗಳು ದೂರವಾಣಿ ಮೂಲಕ ಬಿಟ್ಟ ಪ್ರಶ್ನೆಗಳ ಬಾಣ ಬಿರುಸು. ಒಟ್ಟು 90 ನಿಮಿಷಗಳ ರಾಜಕೀಯ ರಸಗವಳ. ಮಂಗಳೂರು ಬೆಂಗಳೂರು ಶೈಲಿ
ಬೆಂಗಳೂರು, ನ. 10: ಇಂದು ಮಂಗಳವಾರ. ಮಂತ್ರಿ ಸ್ಥಾನ ತ್ಯಾಗಮಾಡಿದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಇವತ್ತು ಸಂಜೆ 4 ಗಂಟೆಗೆ ಸುವರ್ಣ ಟಿವಿ ನಡೆಸಿಕೊಡುವ ಫೋನ್ ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮದ ಶೀರ್ಷಿಕೆ" ಶೋಭಾ ಏನಂತಾರೆ?".ಯಡಿಯೂರಪ್ಪ ಅವರ ಸರಕಾರದಲ್ಲಿ 17 ತಿಂಗಳ ಸಮಯ ಸಚಿವೆಯಾಗಿ ದುಡಿದ ಶೋಭಾ, ಇವತ್ತು
ಬೆಂಗಳೂರು, ನ. 10 : ನಾನೇನು ತಪ್ಪು ಮಾಡಿರುವೆ? ಯಾವ ಹಗರಣದಲ್ಲಿ ಸಿಲುಕಿಕೊಂಡಿದ್ದೇನೆ? ನನ್ನ ಮೇಲೆ ಗಂಭೀರವಾದ ಆರೋಪ ಕೇಳಿ ಬಂದಿದೆಯೇ? ಭ್ರಷ್ಟಾಚಾರ ಎಸಗಿದ್ದೇನೆಯೇ? ಅಥವಾ ನಾನು ಅಸಮರ್ಥಳೆ? ನನ್ನ ರಾಜೀನಾಮೆ ಪಡೆಯಲು ಏನಾದರೊಂದು ಕಾರಣವಿದ್ದರೆ ಹೇಳಿ. ಹೀಗೆ ಪ್ರಶ್ನೆಗಳ ಮಳೆಗರೆದವರು ಸಚಿವ ಸ್ಥಾನ ಕಳೆದುಕೊಂಡ ಶೋಭಾ ಕರಂದ್ಲಾಜೆ. ರಾಜೀನಾಮೆ ಸಲ್ಲಿಸಿದ ನಂತರ ಮೊದಲ ಬಾರಿಗೆ ಮಾಧ್ಯಮ
ಬೆಂಗಳೂರು, ನ. 9 : ಯಡಿಯೂರಪ್ಪ ಸಂಪುಟದ ಏಕೈಕ ಮಹಿಳಾ ಸಚಿವೆ ಶೋಭಾ ಕರಂದ್ಲಾಜೆ ಅವರ ತಲೆದಂಡವಾಗಿದೆ. ಕರಂದ್ಲಾಜೆ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಳುಹಿಸಿದ್ದು, ಸಿಎಂ ಅದನ್ನು ಅಂಗೀಕರಿಸಿದ್ದಾರೆ. ಈ ಮೂಲಕ ಭಿನ್ನಮತೀಯ ಬಣದವರಿಗೆ ಎರಡನೇ ಜಯ ಸಿಕ್ಕಂತಾಗಿದೆ. ಯಡಿಯೂರಪ್ಪ ಅವರ ಸಂಪುಟದಲ್ಲಿ ಶೋಭಾ ಕರಂದ್ಲಾಜೆ ಅವರ ಕಾರ್ಯವೈಖರಿ ಎಲ್ಲರೂ ಮೆಚ್ಚುವಂತಹದ್ದೆ.