ನವದೆಹಲಿ, ಜು. 28 : ಜಾಗತಿಕ ಮಟ್ಟದ ಕಾರ್ಪೋರೆಟ್ ಸಂಸ್ಥೆಗಳಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಂತಹ ಉನ್ನತ ಹುದ್ದೆಯಲ್ಲಿರುವ 5 ಮಂದಿ ವೈಟ್ ಕಾಲರ್ ಕ್ರಿಮಿನಲ್ ಗಳನ್ನು ಪಟ್ಟಿ ಮಾಡಲಾಗಿದ್ದು, ಇತ್ತೀಚೆಗೆ ಸತ್ಯಂ ಕಂಪ್ಯೂಟರ್ಸ್ ನಂತಹ ದೈತ್ಯ ಕಂಪನಿಗೆ ಎಳ್ಳುನೀರು ಬಿಟ್ಟ ರಾಮಲಿಂಗರಾಜು ಅಲಿಯಾಸ್ ಗೋಲ್ ಮಾಲ್ ರಾಜು ಅವರ ಹೆಸರು ಪಟ್ಟಿಯಲ್ಲಿ ಇರುವುದು ವಿಶೇಷವಾಗಿದೆ. ರಾಮಲಿಂಗರಾಜು, ಸತ್ಯಂ
ಮುಂಬೈ, ಜು. 8 : ಸತ್ಯಂ ಸಂಸ್ಥಾಪಕ ರಾಮಲಿಂಗರಾಜು ಕುಟುಂಬ ಮಾಲೀಕತ್ವದ ಮೇತಾಸ್ ಇನ್ಫ್ರಾ ಮೇಲೆ ಕರ್ನಾಟಕ ಸರಕಾರಕ್ಕೆ ಎಲ್ಲಿಲ್ಲದ ನಂಬಿಕೆ. ಸತ್ಯಂ ಕಂಪ್ಯೂಟರ್ ಕಂಪನಿಯಲ್ಲಿ ಅವ್ಯವಹಾರ ನಡೆಸಿ ನಂಬಿಕೆ ಕಳೆದುಕೊಂಡಿರುವ ರಾಜು ಕುಟುಂಬದ ಮೇತಾಸ್ ಸಂಸ್ಥೆಗೆ ಗುಲ್ಬರ್ಗ ಮತ್ತು ಶಿವಮೊಗ್ಗ ವಿಮಾನನಿಲ್ದಾಣದ ಕಾಮಗಾರಿ ಗುತ್ತಿಗೆಯನ್ನು ನೀಡಿದೆ. ಮುಂಬೈ ಷೇರು ವಿನಿಮಯ ಕಚೇರಿಗೆ ಸಲ್ಲಿಸಿದ್ದ ಹೇಳಿಕೆಯಲ್ಲಿ ಸ್ವತಃ
ಹೈದರಾಬಾದ್, ಜೂ. 22 : ಹಗರಣದಿಂದ ತತ್ತರಿಸಿದ್ದ ಸತ್ಯಂ ಕಂಪನಿಯ ಹೆಸರು ಇನ್ನು ಮುಂದೆ ಮಹೀಂದ್ರ ಸತ್ಯಂ ಎಂದು ಬದಲಾಯಿಸಲಾಗಿದೆ. ಸಂಸ್ಥೆಯ ಈ ಹೊಸ ಬ್ರ್ಯಾಂಡನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಕಳೆದ ಏಪ್ರಿಲ್ ನಲ್ಲಿ ಸತ್ಯಂ ಕಂಪನಿಯನ್ನು ಟೆಕ್ ಮಹೀಂದ್ರ ಖರೀದಿಸಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಟೆಕ್ ಮಹೀಂದ್ರ ಕಂಪನಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ವಿನೀತ್ ನಯ್ಯರ್,
ನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ
ಹೈದರಾಬಾದ್, ಮೇ. 8 : ಜಾಗತಿಕ ಆರ್ಥಿಕ ಮಾರುಕಟ್ಟೆ ಆರ್ಥಿಕ ಹಿಂಜರಿತಕ್ಕೆ ಸಂಬಂಧಿಸಿ ಟೆಕ್ ಮಹಿಂದ್ರ ಕಂಪನಿ ಇತ್ತೀಚೆಗೆ ತನ್ನ ವಶಕ್ಕೆ ತೆಗೆದುಕೊಂಡಿರುವ ಸತ್ಯಂ ಕಂಪನಿಯ ಬಿಪಿಒ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ರಾಮಲಿಂಗರಾಜು ಅವರ ಮೋಸದ ಲೆಕ್ಕಾಚಾರದಿಂದ ಸತ್ಯಂ ಕಂಪನಿ ಉದ್ಯೋಗಿಗಳು ಕೆಲಸ ಉಳಿಸಿಕೊಳ್ಳಲು ಹರಸಾಹಸ ನಡೆಸಿರುವ ಬೆನ್ನಲ್ಲೇ ನೂತನ ಆಡಳಿತ ಮಂಡಳಿಯ ತೆಗೆದುಕೊಂಡಿರುವ
ಹೈದರಾಬಾದ್, ಮಾ.21: ಸತ್ಯಂ ಕಂಪ್ಯೂಟರ್ಸ್ ನ ಮಾಜಿ ಅಧ್ಯಕ್ಷ ರಾಮಲಿಂಗರಾಜು ಮತ್ತವರ ಸಹೋದರರ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲದ ಕಾರಣ ಮಾಜಿ ಸಿಎಫ್ ಒ ಹಾಗೂ ಅವರನ್ನು 4 ದಿನಗಳ ಕಾಲ ತಮ್ಮ ಕಸ್ಟಡಿಗೆ ಒಪ್ಪಿಸಬೇಕು ಎಂದು ಸಿಬಿಐ ಮನವಿ ಮಾಡಿಕೊಂಡಿತ್ತು. ಈ ಮೇರೆಗೆ ಸ್ಥಳೀಯ ನ್ಯಾಯಾಲಯ ಎರಡು ದಿನಗಳ ವಿಚಾರಣೆಗೆ ಅನುಮತಿ ನೀಡಿದೆ.ಶನಿವಾರ ಮುಂಜಾನೆ
ನವದೆಹಲಿ, ಜ. 7 : ವಂಚನೆ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರಿ ಟೀಕೆಗೆ ಗುರಿಯಾಗಿದ್ದ ದೇಶದ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ಸತ್ಯಂ ಕಂಪ್ಯೂಟರ್ಸ್ ನ ಸಂಸ್ಥಾಪಕ ಹಾಗೂ ಚೇರಮನ್ ರಾಮಲಿಂಗರಾಜು ಅವರು ಕಂಪನಿಯ ಅಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಸತ್ಯಂ ಕಂಪ್ಯೂಟರ್ಸ್ ಭಾರಿ ಸುದ್ದಿಯಲ್ಲಿತ್ತು. ಸತ್ಯಂ ಚೇರಮನ್
ಹೈದರಾಬಾದ್, ಜ. 7 : ತೀವ್ರ ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ಸತ್ಯಂ ಕಂಪ್ಯೂಟರ್ಸ ಗೆ ಇಂದು ಕರಾಳ ದಿನ ಎನ್ನಬಹುದು. ಕಂಪನಿ ಸಂಸ್ಥಾಪಕ ಚೇರಮನ್ ರಾಮಲಿಂಗರಾಜು ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಸತ್ಯಂ ಕಂಪ್ಯೂಟರ್ಸ್ ನ ಷೇರುಗಳು ಪಾತಾಳ ಕಂಡಿವೆ. ಈ ಮೂಲಕ ಸತ್ಯಂ ಮೇಲೆ ಮತ್ತೊಂದು ಬಲವಾದ ಪೆಟ್ಟು ಬಿದ್ದಂತಾಗಿದೆ. ಇಂದು ಬೆಳಗ್ಗೆ
ನವದೆಹಲಿ, ಜ. 7 : ಸತ್ಯಂ ಕಂಪ್ಯೂಟರ್ ನಲ್ಲಿ ನಡೆದಿರುವ ಭಾರಿ ಮಟ್ಟದ ಅವ್ಯವಹಾರದ ಸಮಗ್ರ ತನಿಖೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಸತ್ಯಂ ಪ್ರಕರಣವನ್ನು ಕೇಂದ್ರದ ಹಣಕಾಸು ಅವ್ಯವಹಾರ ತನಿಖಾ ಇಲಾಖೆಗೆ ( Serious Fraud Investigation Office) ವಹಿಸಲು ಕೇಂದ್ರ ತೀರ್ಮಾನಿಸಿದೆ. ಸತ್ಯಂ ಘಟನೆ ನಾಚಿಕೆಗೇಡಿನ ಸಂಗತಿಯಾಗಿದೆ.
ನವದೆಹಲಿ, ಜ.8: ಸತ್ಯಂ ಕಂಪ್ಯೂಟರ್ಸ್ ಕಂಪನಿಯನ್ನು ಖರೀದಿಸುವ ಯಾವುದೇ ಆಲೋಚನೆ ನಮಗಿಲ್ಲ ಎಂದು ಇನ್ಫೋಸಿಸ್ ನ ಮುಖ್ಯ ಸಲಹೆಗಾರರಾದ ಎನ್ ಆರ್ ನಾರಾಯಣ ಮೂರ್ತಿ ಬುಧವಾರ ಸ್ಪಷ್ಟಪಡಿಸಿದ್ದಾರೆ.ಈ ಕುರಿತು ನಾರಾಯಣಮೂರ್ತಿ ಮಾತನಾಡುತ್ತಾ, ''ಸತ್ಯಂ ಕಂಪ್ಯೂಟರ್ಸ್ ಗೆ ಆಗಿರುವ ಅನಿರೀಕ್ಷಿತ ಆಘಾತ ಭಾರತದ ಮಾಹಿತಿ ತಂತ್ರಜ್ಞಾನದ ಮೇಲೆ ಯಾವುದೆ ಪರಿಣಾಮ ಬೀರುವುದಿಲ್ಲ. ಪ್ರತಿಯೊಂದು ಕಂಪನಿ, ಮುಖ್ಯವಾಗಿ ಬೃಹತ್ ಕಂಪನಿಗಳು