ಮೈಸೂರು, ನ.17: ದಿನನಿತ್ಯ ಕೋಟಿಗಟ್ಟಲೆ ಹಣ ಲೂಟಿಮಾಡುವ ಗಣಿ ಧಣಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡುವ ಮೂಲಕ ಜನತೆ ತಪ್ಪು ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕಸಿದ್ದರಾಮಯ್ಯ ವಿಷಾದಿಸಿದರು. ತಿ.ನರಸೀಪುರ ತಾಲೂಕಿನ ಮುಸುವಿಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಬಾರ್ಡ್ ಯೋಜನೆಯಡಿ 15.84 ಲಕ್ಷ ರು. ವೆಚ್ಚದಲ್ಲಿ ಕೊಠಡಿಗಳ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.ಸ್ವಾರ್ಥಕ್ಕಾಗಿ ರೆಡ್ಡಿಗಳು ಸೃಷ್ಟಿಸಿದ ಬಿಕ್ಕಟ್ಟಿನಿಂದ
ಮೈಸೂರು, ನ. 4: ಮೈಸೂರು ಜಿಲ್ಲಾಡಳಿತವು ಸಂತ ಕನಕ ಜಯಂತ್ಯೋತ್ಸವ ಸಮಿತಿಯೊಂದಿಗೆ ನವೆಂಬರ್ 5ರಂದು ಸಂತ ಶ್ರೇಷ್ಠ ಕವಿ ಕನಕದಾಸರ ಜಯಂತಿಯನ್ನು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಬಿ.ವಿ. ಕಾರಂತ ರಂಗಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಆಚರಿಸುತ್ತಿದೆ.ಕಾಗಿನೆಲೆ ಮಹಾಸಂಸ್ಥಾನದ ಕನಕಗುರು ಪೀಠದಶಿವಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು
ಬೆಂಗಳೂರು, ಸೆ. 29 : ಮೀತಿಮೀರಿದ ಸೃಜವ ಪಕ್ಷಪಾತ, ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗ ಜನರು ಯಾವುದರಲ್ಲಿ ಹೊಡಿಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಜನವಿರೋಧಿ ನೀತಿ ಅನುಸರಿಸುತ್ತಿರುವ ಆಡಳಿತ ಪಕ್ಷವನ್ನು ಜನರೇ ಬಡಿಗೆ ತೆಗೆದುಕೊಂಡು ಹೊಡೀತಾರೆ ಎಂದು ಪ್ರತಿಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಹೇಳಿದ್ದರು. ಇದೀಗ ಹಿಂದಿನ
ಬೆಂಗಳೂರು, ಸೆ.27: ಕಾಂಗ್ರೆಸ್ ಶಾಸಕರು ಮತ್ತು ಮುಖಂಡರನ್ನು ಪೊಲೀಸ್ ಇಲಾಖೆ ನಾಯಿಶೆಡ್ ನಲ್ಲಿ ಕೂಡಿ ಹಾಕಿ ಕ್ರಿಮಿನಲ್ ಗಳಿಗಿಂತ ಕೆಟ್ಟದಾಗಿ ನಡೆದುಕೊಂಡಿದೆ. ಸರಕಾರ ಮಾನವ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಭಾನುವಾರ ಕಿಡಿಕಾರಿದರು.ಮೂಲಭೂತ ಸೌಲಭ್ಯಗಳಿಲ್ಲದ ಸಿಎಆರ್ ಮೈದಾನದ ನಾಯಿ ಶೆಡ್ ನಲ್ಲಿ ಕೂಡಿ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಮಹಿಳಾ ಶಾಸಕರು ಹಾಗೂ
ಬೆಂಗಳೂರಿಗರಿಗೆ ಟ್ರಾಫಿಕ್ ಜಾಮ್ ಹೊಸದಲ್ಲ. ಒಂದು ಸಣ್ಣ ಮಳೆಯಾದರೂ ಸಾಕು ನಾಲ್ಕು ಮೈಲಿ ಉದ್ದ ವಾಹನಗಳ ಕ್ಯೂ ಎಲ್ಲೆಂದರಲ್ಲಿ ಕಂಡುಬರುತ್ತದೆ. ಅದರಲ್ಲೂ ರಾಜಕೀಯ ಪಕ್ಷಗಳ ಸಾಧನಾ ಸಮಾವೇಶಗಳು, ಪ್ರತಿಭಟನಾ ರ್ಯಾಲಿಗಳು, ಪಾಪ್ ಹಾಡುಗಾರರ ಸಂಗೀತ ಸಂಜೆಗಳು ಜರುಗಿದರಂತೂ ಮನೆ ಮುಟ್ಟುವ ಸಮಯ ಖಾತ್ರಿಯಿರುವುದಿಲ್ಲ. ಕಚೇರಿ ಸೇರುವ ತವಕ, ವಾಹನ ದಟ್ಟಣೆಯಿಂದಾಗುವ ವಾಯು ಮಾಲಿನ್ಯ, ದಟ್ಟಣೆ ಮಾಡುವವರ ಉಡಾಫೆ,
ಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು.
ಬೆಂಗಳೂರು, ಸೆ. 25 : ನನ್ನ ವಯಸ್ಸಿಗೂ ಬೆಲೆ ಕೊಡದೆ ಟೀಕೆ ಮಾಡುತ್ತಿರುವ ಸಿದ್ದರಾಮಯ್ಯ ಸ್ತಿಮಿತ ಕಳೆದುಕೊಂಡಿದ್ದಾರೆ. ಎಂದು ಮಾಜಿ ಪ್ರಧಾನಿ ದೇವೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾನಸಿಕವಾಗಿ ದೇವೇಗೌಡರೇ ಸ್ತಿಮಿತ ಕಳೆದುಕೊಂಡಿಲ್ಲ. ನಾನೇಕೆ ಕಳೆದುಕೊಳ್ಳಬೇಕು ? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, `ಮಾತನಾಡುವಾಗ ತಾಳ್ಮೆ ಕಳೆದುಕೊಳ್ಳಬಾರದು. ಜವಾಬ್ದಾರಿಯುತ
ಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ
ಬಳ್ಳಾರಿ, ಆ. 13 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್1ಎನ್1 ಸೋಂಕು ತಗಲಿದೆ. ನಾನೇ ಸ್ವತಃ ನಿಂತು ಚಿಕಿತ್ಸೆ ಕೊಡಿಸುತ್ತೇನೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದು ಅನ್ ಫಿಟ್. ಶ್ರೀರಾಮುಲು ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಬಾಯಿಯ ಚಪಲ ತೀರಿಸಿಕೊಳ್ಳುತ್ತಿದ್ದಾರೆ. ಅವರ ಕೆಟ್ಟ ದಿನಗಳು ಆರಂಭವಾಗಿವೆ ಎಂದು ಪ್ರವಾಸೋಧ್ಯಮ ಸಚಿವ ಜನಾರ್ಧನ ರೆಡ್ಡಿ ಸಿದ್ದರಾಮಯ್ಯ
ಬೆಂಗಳೂರು, ಆ.10: ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಶ ಸದಾನಂದಗೌಡ ತೀವ್ರವಾಗಿ ಕಿಡಿಕಾರಿದ್ದಾರೆ.ಹಂದಿಜ್ವರದ ಆತಂಕದ ಸಮಯದಲ್ಲಿ ಸಚಿವರ ನಿರ್ಲಕ್ಷ್ಯಕಾರ್ಯವೈಖರಿಯನ್ನು ಅವರು ಕಟುವಾಗಿ ಟೀಕಿಸಿದ್ದಾರೆ. ಈ ಮಾರಣಾಂತಿಕ ರೋಗ ಎಚ್1ಎನ್1 ವ್ಯಾಪಿಸಿದ್ದರೂ ಶ್ರೀರಾಮುಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಅವರ ಕಾರ್ಯವೈಖರಿ ನಮಗೆ ತೃಪ್ತಿ ತಂದಿಲ್ಲ ಎಂದು ಗುಡುಗಿದ್ದಾರೆ.ಸಚಿವರು ಈ ಮಾರಣಾಂತಿಕ ರೋಗ ಹರಡುತ್ತಿರುವ ಸಂದರ್ಭದಲ್ಲಿ