clear
clear
Search results for "ಹಿಂದುತ್ವ" in Oneindia Kannada
ಲಕ್ನೋ, ನ.16 : ಕಳೆದ ಲೋಕಸಭಾ ಚುನಾವಣೆತಲ್ಲಿ ಆಶ್ಚರ್ಯ ರೀತಿಯಲ್ಲಿ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಎಸ್ಪಿ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡು ತನ್ನ ಮಾತೃ ಪಕ್ಷವಾದ ಬಿಜೆಪಿಗೆ ಮತ್ತೆ ಮರು ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. <script src="http://player.ooyala.com/player.js?embedCode=83NDYwMTpzxp6JIMkFlTDx9vInh-FRSa&height=360&width=430"></script> ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್

ನವದೆಹಲಿ, ಜೂ. 22 : ರಥಯಾತ್ರೆಯ ಮೂಲಕವೇ ಪಕ್ಷವನ್ನು ಪ್ರವರ್ಧಮಾನಕ್ಕೆ ತಂದಿದ್ದ ಬಿಜೆಪಿಯ ಎಲ್ ಕೆ ಆಡ್ವಾಣಿ ಅವರು ಇದೀಗ ಪಕ್ಷವನ್ನು ಪುನರ್ ಸಂಘಟಿಸಲು ರಾಷ್ಟ್ರಾದ್ಯ೦ತ ಮತ್ತೊಮ್ಮೆ ರಥಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ.ಪಕ್ಷದ ಕಾರ್ಯಕರ್ತರ ಪಡೆಗೆ ಅವಕಾಶಗಳು ಹಾಗು ಸವಾಲುಗಳೆರಡರ ಕುರಿತು ಅರಿವು ಮೂಡಿಸಲು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುವ

ನವದೆಹಲಿ, ಜೂ.20: ಈ ಬಾರಿಯ ಲೋಕಸಭೆ ಚುನಾವಣೆಯ ಸೋಲಿನ ಹೊಣೆಯನ್ನು ತಾನೇ ಹೊರುತ್ತೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜ್ ನಾಥ್ ಸಿಂಗ್ ಶನಿವಾರ ನವದೆಹಲಿಯಲ್ಲಿ ಹೇಳಿದರು. ಆದರೆ ಯಾವುದೇ ಕಾರಣಕ್ಕೂ ಹಿಂದುತ್ವ ಸಿದ್ಧಾಂತವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ಪಷ್ಟಪಡಿಸಿದರು.ನವದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಿದ್ದ ರಾಜ್ ನಾಥ್ ಸಿಂಗ್, ಫಲಿತಾಂಶ ರಾಜ್ಯದಿಂದ

ನಾಗ್ಪುರ್, ಜೂ. 15 : ಹಿಂದುತ್ವ ನೀತಿಯ ಅಸ್ಥಿರತೆಗಾಗಿ ಬಿಜೆಪಿಯನ್ನು ಟೀಕಿಸಿದ ಹಿರಿಯ ಆರ್ಎಸ್ಎಸ್ ಚಿಂತಕ ಎಂ ಜಿ ಅಲಿಯಾಸ್ ಬಾಬುರಾವ್ ವೈದ್ಯ, ಜನಸಾಮಾನ್ಯರನ್ನು ಸೆಳೆಯುವಲ್ಲಿ ಪಕ್ಷ ಸೋತಿರುವ ಹಿನ್ನೆಲೆಯಲ್ಲಿ ಬಿಜೆಪಿ ಇನ್ನಾದರೂ ಹಿಂದುತ್ವದ ಸಿದ್ಧಾತದಿಂದ ಹಿಂದೆ ಸರಿಯುವುದು ಲೇಸೆಂದು ಹೇಳಿದ್ದಾರೆ. ಮರಾಠಿ ಪತ್ರಿಕೆ ಅಂಕಣಕಾರರಾಗಿರುವ ವೈದ್ಯ ತಮ್ಮ ಲೇಖನದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಾ, ಹಿಂದೆ ಜನ

ನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ

ಹುಬ್ಬಳ್ಳಿ, ಜೂ.1: ಸಂವಿಧಾನ ಬದ್ಧವಾಗಿ ಭಾರತವನ್ನು ಹಿಂದೂರಾಷ್ಟ್ರವೆಂದು ಘೋಷಿಸುವ ಅಗತ್ಯವಿದೆ. ಇದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ವಿಶ್ವಹಿಂದೂ ಪರಿಷತ್ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣಭಾಯಿ ತೊಗಾಡಿಯಾ ಹೇಳಿದ್ದಾರೆ.ವಿ ಎಚ್ ಪಿ ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡುತ್ತಾ ತೊಗಾಡಿಯಾ, ನಮ್ಮ ದೇಶದಲ್ಲೇ ಹಿಂದುಗಳನ್ನು ದ್ವಿತೀಯ ದರ್ಜೆ ನಾಗರಿಕರಂತೆ ನೋಡಲಾಗುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿಗಳನ್ನು ಹೊರತು ಪಡಿಸಿ ದೇಶದಲ್ಲಿರುವವರೆಲ್ಲರೂ ಹಿಂದುಗಳೇ.

ಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ

ಹಾಸನ, ಏ. 7 : ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಹೇಳುವವರು ಕೈ ಕಡಿಯಲು ಮುಂದಾದರೆ ಅವರ ತಿಥಿಯಾಗುತ್ತದೆ ಎಂದು ಬಿಜೆಪಿ ಶಾಸಕ ಸಿ ಟಿ ರವಿ ಎಚ್ಚರಿಕೆ ನೀಡಿದರು. ಹಿಂದುತ್ವದ ಬಗ್ಗೆ ಮಾತನಾಡುವವರ ಕೈ ಕಡಿಯಿರಿ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ನೀಡಿರುವ ಹೇಳಿಕೆಗೆ ಅತ್ಯಂತ ಖಂಡನೀಯ ಎಂದು ರವಿ ಆಕ್ರೋಶ

ರಾಜಕೋಟ್, ಡಿ.11 : ಗುಜರಾತ್ ವಿಧಾನಸಭಾ ಚುನಾವಣೆ ಈ ಸಲ ದೇಶದ ಗಮನ ಸೆಳೆದಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಮೋಡಿ ಮಾಡುವರೇ ಎಂಬ ಕುತೂಹಲ ಎಲ್ಲರದು. ಮೊದಲ ಹಂತದಲ್ಲಿ 87ಸ್ಥಾನಗಳಿಗೆ ಮಂಗಳವಾರ ಬೆಳಗ್ಗೆ 8ಗಂಟೆಯಿಂದ ಮತದಾನ ಆರಂಭವಾಗಿದೆ. ಮಧ್ಯಾಹ್ನದ ವರದಿಗಳ ಪ್ರಕಾರ, ಮತದಾನ ಶಾಂತಿಯುತವಾಗಿ ಮುಂದುವರೆದಿದೆ. ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ವ್ಯಾಪಕ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು