ಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ
ಮೈಸೂರು, ಜು. 03 : ಮೈಸೂರು ನಗರದಲ್ಲಿ ಗಲಭೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ತಕ್ಷಣವೇ ಮೈಸೂರು ನಗರ ಪೋಲೀಸ್ ಕಮೀಷನರೇಟ್ ವ್ಯಾಪ್ತಿಯ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ
ಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ
ಹಾವೇರಿ, ಜೂ. 11 : ಮಂಗಳವಾರ ಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ರೈತ ಸಿದ್ಧಲಿಂಗಪ್ಪ ಚೂರಿ ಅವರ ಪಾರ್ಥೀವ ಶರೀರವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಇಂದು ಬೆಳಗ್ಗೆ ನಗರಕ್ಕೆ ತರಲಾಯಿತು. ಅಕಾಲಿಕವಾಗಿ ಪೊಲೀಸರ ಗುಂಡಿಗೆ ಜೀವ ಕಳೆದುಕೊಂಡಿರುವ ಸಿದ್ಧಲಿಂಗಪ್ಪ ಅವರ ಕುಟುಂಬ ಸದಸ್ಯರ ರೋಧನ ಮುಗಿಲು ಮುಟ್ಟಿತ್ತು. ಗಂಡನನ್ನು ಕಳೆದುಕೊಂಡ ಪತ್ನಿ ಮಕ್ಕಳ ಗೋಳು ಹೇಳತೀರದಾಗಿತ್ತು. ಪತ್ನಿ
ಹುಬ್ಬಳ್ಳಿ, ಜೂ. 10 : ಬಿತ್ತನೆ ಬೀಜ ಮತ್ತು ರಸಗೊಬ್ಬರ ಕೊರತೆಯನ್ನು ಪ್ರತಿಭಟಿಸಿ ಸೋಮವಾರ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸ್ಪೋಟಗೊಂಡಿದ್ದ ರೈತರ ಆಕ್ರೋಶ ಇಂದು ಬಹುತೇಕ ಶಾಂತವಾಗಿದೆ. ಈ ಕುರಿತು ಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಮಂಗಳವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರೈತರ ಪ್ರತಿಭಟನೆ ಉಗ್ರ ಸ್ವರೂಪ ತಾಳಿದ್ದರೂ ಜನಪ್ರತಿನಿಧಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿರಲಿಲ್ಲ. ಧಾರವಾಡ ಜಿಲ್ಲಾ ಉಸ್ತುವಾರಿ
ಧಾರವಾಡ, ಜೂ. 9 : ರಸಗೊಬ್ಬರ ಕೊರತೆಯ ಹಿನ್ನಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾ ನಿರತ ರೈತರು ಆಕ್ರೋಶಗೊಂಡು ಮೂರು ಬಸ್ಸುಗಳು ಬೆಂಕಿ ಹಚ್ಚಿದ್ದಾರೆ. ರೈತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 20 ಸುತ್ತು ಅಶ್ರುವಾಯು ಸಿಡಿಸಿದ್ದಾರೆ. ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ರಸಗೊಬ್ಬರ ಕೊರತೆಯಿಂದ ಆಕ್ರೋಶಗೊಂಡ ರೈತರು ಸೋಮವಾರ ನಗರದ ರೀಗಲ್ ಚಿತ್ರಮಂದಿರ
ಶೃಂಗೇರಿ, ಜುಲೈ 30 :ಇಲ್ಲಿನ ಶಾಂತಿ ಸಮಿತಿ ಕರೆ ನೀಡಿರುವ ಜುಲೈ 31ರ ಮಲೆನಾಡು ಬಂದ್ ಗೆ ವ್ಯಾಪಕ ಬೆಂಬಲ ದೊರೆಯುವ ನಿರೀಕ್ಷೆಯನ್ನು ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವ್ಯಕ್ತಪಡಿಸಿದ್ದಾರೆ.ಮಲೆನಾಡಿನಲ್ಲಿ ನಡೆದಿರುವ ಹಿಂಸಾಚಾರದ ವಿರುದ್ಧ ಬಂದ್ ಗೆ ಕರೆ ನೀಡಲಾಗಿದೆ. ಈ ಬಂದ್ ಯಾವೊಬ್ಬ ವ್ಯಕ್ತಿಯನ್ನು ಅಥವ ಸಂಘಟನೆಗಳ ವಿರುದ್ಧವಾಗಲಿ ಅಲ್ಲ . ಪ್ರಜಾಪ್ರಭುತ್ವದಲ್ಲಿ
ತುಮಕೂರು, ಜ. 19 : ಕರ್ನಾಟಕದ ಬಸ್ ಮಹಾರಾಷ್ಟ್ರಲ್ಲಿ ಸುಟ್ಟ ಘಟನೆ ಕರ್ನಾಟಕದಲ್ಲಿಯೂ ಹಿಂಸಾರೂಪ ತಾಳುತ್ತಿದೆ. ಮರಾಠಿಗರ ಕೃತ್ಯಕ್ಕೆ ಪ್ರತಿಯಾಗಿ ಇಂದು ಕನ್ನಡ ಚಳವಳಿಗಾರರು ತುಮಕೂರಿನಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಎರಡು ಟೆಂಪೋಗಳಿಗೆ ಬೆಂಕಿ ಹಚ್ಚಿದ್ದಾರೆ.ತುಮಕೂರಿನ ಬಳಿಯ ಅಂತರಸನ ಹಳ್ಳಿಯಲ್ಲಿ ಈ ಘಟನೆ ಇಂದು ಸಂಜೆ ಜರುಗಿದೆ. ಎರಡೂ ಟೆಂಪೋಗಳು ಸುಟ್ಟು ಕರಕಲಾಗಿವೆ. ಪೊಲೀಸರು ಕೂಡಲೆ ಸ್ಥಳಕ್ಕೆ ಧಾವಿಸಿದರೂ