ಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ