ಬೆಳಗಾವಿ, ನ. 21 : ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರ ನಿರ್ದೇಶನದ ಮೇರೆಗೆ ಗೋಕಾಕ ತಾಲೂಕಿನ ಅರಭಾವಿಯಲ್ಲಿ 1677 ಮಂದಿ ಅನರ್ಹರಿಗೆ ಮಂಜೂರಾಗಿದ್ದ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿದ ತಪ್ಪಿತಸ್ಥ ಸಿಬ್ಬಂದಿಗಳ ಮೇಲೂ ಶಿಸ್ತಿನ ಕ್ರಮ ಸಹ ಜರುಗಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.ಗೋಕಾಕ ತಾಲೂಕಿನ ಮೂಡಲಗಿಯ ಭೀಮಪ್ಪ ಗುಂಡಪ್ಪ ಗಡಾದ ಅವರು ನೀಡಿದ ದೂರಿನ
ಶಿವಮೊಗ್ಗ, ಸೆ.11 : ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ನಾಲೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ತೀರ್ಮಾನಿಸಲಾಗಿದ್ದು, ಯಾವುದೇ ಜನ-ಜಾನುವಾರುಗಳು ನಾಲೆಗೆ ಇಳಿಯದಂತೆ ನೋಡಿಕೊಳ್ಳಲು ಹಾಗೂ ನಾಲೆಯಲ್ಲಿ ನೀರು ಹರಿಯಬಿಡುವಾಗ ಸಾರ್ವಜನಿಕರು ಜಾಗರೂಕತೆಯಿಂದ ಇರಬೇಕೆಂದು ತುಂಗಾ ಮೇಲ್ದಂಡೆ ಯೋಜನೆ ವಲಯದ ಮುಖ್ಯ ಇಂಜಿನಿಯರ್ ಆರ್.ರುದ್ರಯ್ಯ ತಿಳಿಸಿದ್ದಾರೆ.ಶುಕ್ರವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲೆಯ ಕಾಮಗಾರಿಯು 272
ಚನ್ನಪಟ್ಟಣ, ಸೆ. 7 : ಅವಾಗಾವಾಗ ಮಳೆಯಾಗುತ್ತಲೇ ಇದೆ, ಆದರೆ ಕೆರೆಗಳಲ್ಲಿ ಮಾತ್ರ ನೀರು ಸಂಗ್ರಹಣೆಯಾಗಿಲ್ಲ. ಮಳೆ ಬೀಳುವುದನ್ನು ನೋಡಿ ರೈತ ಸಮುದಾಯ ಸಂತಸದಿಂದಲೇ ಇದೆ. ಆದರೂ ಭವಿಷ್ಯದ ಬೆಳೆಯ ಬಗ್ಗೆ ಚಿಂತಾಕ್ರಾಂತವಾಗಿದೆ. ಇದು ತಾಲೂಕಿನ ಸಧ್ಯದ ಸ್ಥಿತಿ.ಕಳೆದ ಐದಾರು ವರ್ಷಗಳಿಂದ ಅತ್ತ ಬರವೂ ಅಲ್ಲದೆ, ಇತ್ತ ಮಳೆಯೂ ಇಲ್ಲದೆ ತ್ರಿಶಂಕು ಸ್ಥಿತಿಯಲ್ಲಿ ಕಾಲ ದೂಡುತ್ತಿರುವ ತಾಲೂಕಿನ
ನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ
ಮಾಗಡಿ,ಜು.27: ನೇಗಿಲಯೋಗಿಗಳು ವರ್ಷವಿಡೀ ಬೆವರು ಸುರಿಸಿ ದುಡಿದರೂ ಬೆಳೆದ ಬೆಳೆ ಕೈಗೆ ಬರುವಷ್ಟರಲ್ಲಿ ಪ್ರಕೃತಿಯ ಮುನಿಸು, ಕೀಟ ಬಾಧೆ ಮತ್ತು ಕಾಡು ಪ್ರಾಣಿಗಳ ಹಾವಳಿಯಿಂದ ರೈತನಿಗೆ ಸಮಸ್ಯೆಗಳು ಎದುರಾಗುತ್ತಿದೆ. ಸಾಲಸೋಲ ಮಾಡಿ ಬಂಡವಾಳ ಹೂಡಿ ಕೃಷಿಯಿಂದ ಬದುಕು ಹಸನು ಮಾಡಬೇಕೆಂಬ ಕನಸು ಕಟ್ಟಿಕೊಂಡ ರೈತರ ಬೆಳೆಯನ್ನ ಗಜಪಡೆ ದಾಳಿ ನಡೆಸಿ ನಾಶ ಪಡಿಸುತ್ತಿದೆ. ರಾಮನಗರ ಜಿಲ್ಲೆಯ ಮಾಗಡಿಯ
ನವದೆಹಲಿ, ಜು. 24- ಕರ್ನಾಟಕ ರಾಜ್ಯದಲ್ಲಿ ಬೆಳೆಯುವ ಕೆಂಪು ಮತ್ತು ಬಿಳಿ ಅಡಿಕೆಗಳನ್ನು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಕೊಂಡುಕೊಳ್ಳುವ ಯಾವುದೇ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೃಷಿ ಇಲಾಖೆ ರಾಜ್ಯ ಸಚಿವ ಕೆ.ವಿ. ಥಾಮಸ್ ಅವರು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.ಬಿಜೆಪಿಯ ಸಂಸದರಾದ ಡಿ.ವಿ. ಸದಾನಂದ ಗೌಡ ಹಾಗೂ ಬಿ.ವೈ. ರಾಘವೇಂದ್ರ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ
ನವದೆಹಲಿ, ಜು. 24: ಕೊಬ್ಬರಿ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು 2009ರ ಸಾಲಿಗೆ ನಿಗದಿಪಡಿಸಿದ್ದು, ಮಿಲ್ಲಿಂಗ್ ಕೊಬ್ಬರಿಯ ಪ್ರತಿ ಕ್ವಿಂಟಾಲ್ಗೆ 4,450 ರೂ.ಗಳು ಮತ್ತು ಬಾಲ್ ಕೊಬ್ಬರಿ ಪ್ರತಿ ಕ್ವಿಂಟಾಲ್ಗೆ 4,700 ರೂ.ಗಳನ್ನು ನಿಗದಿ ಪಡಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರು ಲೋಕಸಭೆಗೆ ತಿಳಿಸಿದ್ದಾರೆ.ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ
ನವದೆಹಲಿ, ಜು. 24: ಕೊಬ್ಬರಿ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರವು 2009ರ ಸಾಲಿಗೆ ನಿಗದಿಪಡಿಸಿದ್ದು, ಮಿಲ್ಲಿಂಗ್ ಕೊಬ್ಬರಿಯ ಪ್ರತಿ ಕ್ವಿಂಟಾಲ್ಗೆ 4,450 ರೂ.ಗಳು ಮತ್ತು ಬಾಲ್ ಕೊಬ್ಬರಿ ಪ್ರತಿ ಕ್ವಿಂಟಾಲ್ಗೆ 4,700 ರೂ.ಗಳನ್ನು ನಿಗದಿ ಪಡಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರು ಲೋಕಸಭೆಗೆ ತಿಳಿಸಿದ್ದಾರೆ.ಸಂಸದ ಬಿ.ವೈ. ರಾಘವೇಂದ್ರ ಅವರು ಬುಧವಾರ
ಧಾರವಾಡ, ಏ. 26 : ಧಾರವಾಡದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ (ರಾಜ್ಯ ವಲಯ)2009-10ನೇ ಸಾಲಿಗೆ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ಅಭ್ಯರ್ಥಿಗಳಿಂದ ಮೇ 2009ರಿಂದ ಫೆಬ್ರವರಿ 2010ರ ವರೆಗೆ 10 ತಿಂಗಳ ಅವಧಿಯ ತೋಟಗಾರಿಕಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 10ರಂತೆ ಗುರಿ ನಿಗದಿಪಡಿಸಲಾಗಿದ್ದು, ಧಾರವಾಡ ಜಿಲ್ಲೆಯ ಸಾಮಾನ್ಯ
ಕೇಳುವ ಮಾಧ್ಯಮವಾದ ರೇಡಿಯೋವನ್ನು ದೃಶ್ಯಮಾಧ್ಯಮವನ್ನಾಗಿ ಪರಿವರ್ತಿಸಬಹುದೇ? ಹೀಗೊಂದು ಪ್ರಶ್ನೆ ಮುಂದಿಟ್ಟರೆ, ಯಾಕಾಗಬಾರದು, ನಾವೇ ಮಾಡುತ್ತಿದ್ದೇವಲ್ಲಾ , ಕಳೆದ ಮೂರು ವರ್ಷಗಳಿಂದ ಎನ್ನುತ್ತಾರೆ ಮೈಸೂರು ಆಕಾಶವಾಣಿ ಕೃಷಿ ರಂಗ ಕಾರ್ಯಕ್ರಮ ನಿರ್ವಹಿಸುತ್ತಿರುವ ಪ್ರಸಾರ ನಿರ್ವಾಹಕ ಕೇಶವಮೂರ್ತಿ.ರೇಡಿಯೋದಲ್ಲಿ ಕೇಳಿದ್ದನ್ನು ಪ್ರತ್ಯಕ್ಷವಾಗಿ ರೈತರ ಹೊಲದಲ್ಲಿ ನೋಡುವ, ನೋಡಿದ್ದನ್ನು ಅನುಸರಿಸಿ ಮತ್ತೊಬ್ಬರಿಗೆ ತಿಳಿಸುವ, ರೈತರಿಂದ ರೈತರಿಗೆ, ಕೃಷಿ ವಿಜ್ಞಾನಿಗಳಿಂದ ರೈತರಿಗೆ ಕೃಷಿ ತಂತ್ರಜ್ಞಾನ