ಬೆಂಗಳೂರು, ಸೆ. 22 : ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಸುರುತ್ತಿರುವ ಪರಿಣಾಮ ಹೇಮಾವತಿ ಜಲಾಶಯ ತುಂಬಿತುಳುಕುತ್ತಿದೆ. ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು, ಯಾವುದೇ ಕ್ಷಣದಲ್ಲಿ ಕ್ರಸ್ಟ್ ಗೇಟ್ ತೆರೆದು ಹೆಚ್ಚುವರಿ ನೀರನ್ನು ಹೊರ ಬಿಡುವ ಸಾಧ್ಯತೆಯಿದೆ. ಜಲಾನಯನ ಪ್ರದೇಶದ ಅಚ್ಚುಕಟ್ಟುದಾರರು ಮತ್ತು ನದಿದಂಡೆಯ ನಿವಾಸಿಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ
ಬೆಂಗಳೂರು, ಆ.13: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತ್ವವ್ಯಸ್ತಗೊಂಡಿದೆ. ಪ್ರಮುಖ ಜಲಾಶಯಗಳ ನೀರಿನ ಮಟ್ಟ ಅಪಾಯ ಹಂತವನ್ನು ಮೀರುತ್ತಿದೆ. ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ 35 ಸಾವಿರ ಕ್ಯುಸೆಕ್ಸ್ ನೀರು ಕೃಷ್ಣಾನದಿಗೆ ಸೇರಿದ ಪರಿಣಾಮ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹುನ್ನರಗಿ ಗ್ರಾಮ ಸಂಪೂರ್ಣ ಮುಳುಗಿದೆ. ಜಲಾಶಯ ಗರಿಷ್ಠ ಮಟ್ಟ ಈಗಿನ ಮಟ್ಟ
ಮಹಾಪೂರ ಭೀತಿ, ಕೃಷ್ಣಾ ತೀರದಲ್ಲಿ ಕಟ್ಟೆಚ್ಚರಮಹಾರಾಷ್ಟ್ರದಿಂದ ಮಹಾನೀರು, ಆಲಮಟ್ಟಿ ಜಲಾಶಯದ ಒಳಹರಿವು ಹೆಚ್ಚಳಬಾಗಲಕೋಟೆ : ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಭಾರೀ ಪ್ರಮಾಣದ ನೀರು ಹರಿಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಜಿಲ್ಲೆಗಳು ಮಹಾಪೂರ ಭೀತಿ ಎದುರಿಸುತ್ತಿವೆ.ಶನಿವಾರ(ಜುಲೈ 29) ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ 1.72 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿದೆ. ಇದಲ್ಲದೆ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಬಹುತೇಕ ನದಿಗಳು
ಬಾಗಲಕೋಟ : ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆಯಾಗುತ್ತಿರುವುದರಿಂದ ಬೆಳಗಾವಿ, ಗುಲಬರ್ಗ, ಬಾಗಲಕೋಟ, ಬಿಜಾಪುರ ಜನ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಷ್ಣಾ ಮತ್ತು ಭೀಮಾ ನದಿಗಳು ಅಪಾಯದಂಚಿನಲ್ಲಿ ಹರಿಯುತ್ತಿವೆ. ಕೃಷ್ಣಾ ನದಿಗೆ ಆಲಮಟ್ಟಿ ಮತ್ತು ನಾರಾಯಣಪುರದಲ್ಲಿ ಹಾಗು ಹಾಗು ಭೀಮೆಗೆ ವೀರಭಟ್ಕಳದಲ್ಲಿ ಕಟ್ಟಲಾಗಿರುವ ಅಣೆಕಟ್ಟೆಯ ಎಲ್ಲಾ ಕ್ರಸ್ಟ್ ಗೇಟುಗಳನ್ನು ಖುಲಾಯಿಸಲಾಗಿದೆ. 2.17 ಲಕ್ಷ ಕ್ಯೂಸೆಕ್ಸ್ಗೂ ಹೆಚ್ಚಿನ ನೀರನ್ನು ಆಂಧ್ರ ಪ್ರದೇಶಕ್ಕೆ ಹರಿಯಬಿಡಲಾಗುತ್ತಿದೆ.ಆಲಮಟ್ಟಿಗೆ
ಮಾಂಸಹಾರಿಗಳಿಗೆ ಬಸವ ಧರ್ಮದ ಬಾಗಿಲು ತೆರೆದ ಶರಣ ಸಮ್ಮೇಳನಸಮಾನತೆಯತ್ತ ಬಸವ ಸಮ್ಮೇಳನದ ಮಹತ್ವದ ಹೆಜ್ಜೆ , ಪಾದಪೂಜೆಗೆ ಚಿತ್ರದುರ್ಗ ಶ್ರೀಗಳ ನಕಾರಕೂಡಲ ಸಂಗಮ : ಮಾಂಸಹಾರಿಗಳು ಬಸವ ಧರ್ಮ ಸ್ವೀಕರಿಸಲು ಯಾವುದೇ ಅಡೆತಡೆಗಳಿಲ್ಲ. ಬಸವ ಧರ್ಮ ಸ್ವೀಕರಿಸಿದ ಬಳಿಕ ಮಾಂಸಾಹಾರ ತ್ಯಜಿಸಬೇಕಾದ ಅಗತ್ಯವೂ ಇಲ್ಲ ಎನ್ನುವ ಮಹತ್ವದ ಗೊತ್ತುವಳಿಯನ್ನು ಮೇ 2ರ ಭಾನುವಾರ ಮುಕ್ತಾಯವಾದ ಪ್ರಪ್ರಥಮ ್ಫರಾಷ್ಟ್ರೀಯ
ತುಂಗಭದ್ರಾ ಭರ್ತಿ ; ಜಲವಿದ್ಯುತ್ ಘಟಕಗಳಿಗೆ ಪೂರ್ಣಾವಧಿ ಕೆಲಸಲಿಂಗನಮಕ್ಕಿ ಶೇ.70ರಷ್ಟು ಭರ್ತಿ, ಕನ್ನಂಬಾಡಿಯಲ್ಲೂ ಜಲೋಲ್ಲಾಸಬೆಂಗಳೂರು : ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿನ ತುಂಗಭದ್ರಾ ಜಲಾಶಯ ತುಂಬಿ ತುಳುಕುತ್ತಿದ್ದು , ಮೂರು ವರ್ಷಗಳ ನಂತರ ಜಲಾಶಯದಲ್ಲಿ ಜಲವೈಭವ ಕಾಣಿಸಿಕೊಂಡಿದೆ.ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಿರುವುದರಿಂದ ಭಾನುವಾರದಿಂದ ನೀರನ್ನು ನದಿಗೆ ಬಿಡಲಾಗುತ್ತಿದೆ. ಆ.16ರ ಸೋಮವಾರವೂ ನೀರು ಹೊರಬಿಡುವುದನ್ನು ಮುಂದುವರಿಸಲಾಗುವುದು ಎಂದು ಜಲಾಶಯದ
ವರ್ಷ ವೈಭವಕ್ಕೆ ಜಲಾಶಯಗಳ ನೀರಿನ ಮಟ್ಟ ಹೆಚ್ಚಳಉತ್ತರ ಕನ್ನಡದಲ್ಲಿ ರಭಸದ ಮಳೆ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಬೆಂಗಳೂರು : ರಾಜ್ಯದ ನಾನಾ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಾಶಯಗಳ ನೀರಿನ ಮಟ್ಟ ಹೆಚ್ಚಳ ಕಂಡಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಎರಡು ಅಡಿ ಏರಿಕೆಯಾಗಿದೆ.ಮುಂಗಾರು ಚುರುಕು ಕಂಡಿದ್ದು, ಗುರುವಾರ ಮತ್ತಷ್ಟು ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ
ಈಗ ಗುಲ್ಪರ್ಗ ಮತ್ತು ಬೀದರ್ನಲ್ಲೂ ವರುಣ ಪರ್ವನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯದಿಂದ ಆಂಧ್ರಕ್ಕೆ ನೀರು, ದ್ವೀಪವಾಗುತ್ತಿರುವ ಬಾಗಲಕೋಟೆ, ಆತಂಕದಲ್ಲಿ ಸಂತ್ರಸ್ಥರುಬೆಂಗಳೂರು : ಮಳೆಯಿಲ್ಲದೇ ಕಂಗೆಟ್ಟಿದ್ದ ಗುಲ್ಪರ್ಗ ಮತ್ತು ಬೀದರ್ ಜಿಲ್ಲೆಗಳ ಮೇಲೆ ವರುಣ ಕೃಪೆ ತೋರಿದ್ದು, ಕಳೆದ ಎರಡು ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ. ನಾರಾಯಣಪುರ ಮತ್ತು ಆಲಮಟ್ಟಿ ಜಲಾಶಯದಿಂದ ಸರ್ಕಾರ ಆಂಧ್ರಪ್ರದೇಶಕ್ಕೆ ಹೆಚ್ಚುವರಿ ನೀರನ್ನು ಹರಿಸುತ್ತಿದೆ. ರಾಯಚೂರು