ಉದ್ಯಮಿ ಅಶೋಕ್ ಖೇಣಿ ಅವರ 60ನೇ ಹುಟ್ಟುಹಬ್ಬ ಸಂಭ್ರಮ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ನಟರು ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸರಿ ಸುಮಾರು 30,000ಕ್ಕೂ ಹೆಚ್ಚು ಅಶೋಕ್ ಖೇಣಿ ಅಭಿಮಾನಿಗಳ ಜಾತ್ರೆಯೇ ನೆರೆದಿತ್ತು. ಭಾನುವಾರ ಮಂಡ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅಶೋಕ್ ಖೇಣಿ ಸೋಮವಾರ
ಬೆಂಗಳೂರು, ಆ. 5 : ಕರ್ನಾಟಕ ಪ್ರಿಮಿಯರ್ ಲೀಗ್ ನಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದು, ಯಾವುದಾದರೂ ಒಂದು ತಂಡವನ್ನು ಖರೀದಿಸುವ ವಿಶ್ವಾಸ ತಮ್ಮಲ್ಲಿದೆ ಎಂದು ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಹೇಳಿದ್ದಾರೆ. ಒಟ್ಟು ಮೂರು ತಂಡಗಳಿಗೆ ಬಿಡ್ ಸಲ್ಲಿಸಿದ್ದು, ಆಗಲೇ ಹೆಸರು ಬಹಿರಂಗಪಡಿಸುವುದು ಬೇಡ. ಏಕೆಂದರೆ ಸ್ಪರ್ಧೆ ತೀವ್ರಗೊಂಡಿರುವುದರಿಂದ ಸ್ಪಷ್ಟವಾಗಿ ಹೇಳುವುದು ಕಷ್ಟ. ಆದರೆ, ತಂಡ ಸಿಗಲಿ
ನೈಸ್ ಕಂಪನಿಯ ಮಾಲೀಕಅಶೋಕ್ ಖೇಣಿ ಅವರ ಜೀವನ ಮತ್ತು ಸಾಧನೆಗಳ ವಿಡಿಯೋ ಆಲ್ಬಂ ಒಂದು ಸಿದ್ಧವಾಗಿದೆ. ಸರಿ ಸುಮಾರು 1ಕೋಟಿ ರು.ಗಳನ್ನು ಖರ್ಚು ಮಾಡಿ ಖೇಣಿ ಈ ಆಲ್ಬಂ ಅನ್ನು ನಿರ್ಮಿಸಿದ್ದಾರೆ. ಶೀಘ್ರದಲ್ಲೇ ಖೇಣಿ ಅವರ ಜೀವ ಮಾನ ಸಾಧನೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಖೇಣಿ ಅವರ ಪಾತ್ರವನ್ನು ಬಾಲಿವುಡ್ ನ ಖ್ಯಾತ ಗಾಯಕ ಸೋನು ನಿಗಂ ಪೊಷಿಸಿದ್ದಾರೆ.
ಬೆಂಗಳೂರು, ಮಾ. 22 : ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಸನ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒಂದಕ್ಕಿಂತ ಹೆಚ್ಚು ಪಕ್ಷಗಳು ತಮ್ಮನ್ನು ಕೇಳಿಕೊಂಡಿವೆ. ಆದರೆ, ಈ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಮುಂದಿನ ನಾಲ್ಕು ದಿನಗಳಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬರಲಿದೆ ಎಂದು ಖೇಣಿ ಹೇಳಿದ್ದಾರೆ.
ಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ
ಮೈಸೂರು, ಜು. 28 : ಎರಡು ಮಹಾನ್ ನಗರಗಳ ಜೋಡಿಸುವ ಬೆಂಗಳೂರು-ಮೈಸೂರು ಕಾರಿಡಾರ್ ರಸ್ತೆ ಡಿಸೆಂಬರ್ 2009ರೊಳಗೆ ಎಲ್ಲ ಕಾಮಗಾರಿ ಮುಗಿದು ಲೋಕಾರ್ಪಣೆಯಾಗಲಿದೆ ಎಂದು ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ ಖೇಣಿ ಹೇಳಿದರು. ನಗರದಲ್ಲಿ ಲಯನ್ಸ್ ಕ್ಲಬ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರೆಂಟು ಸಮಸ್ಯೆಗಳನ್ನು ಎದುರಿಸಿದ ಕಾರಿಡಾರ್ ರಸ್ತೆ ಕೊನೆಯ ಹಂತಕ್ಕೆ
ನವದೆಹಲಿ, ಜು.9:ಅಶೋಕ್ ಖೇಣಿ ನೇತೃತ್ವದ ನೈಸ್ ಕಾರಿಡಾರ್ ಯೋಜನೆಗೆ ಭೂಮಿ ನೀಡಿಕೆ ಬಗ್ಗೆ ಚುನಾವಣಾ ಆಯೋಗ ನೀಡಿದ ತಡೆಯನ್ನು ಪ್ರಶ್ನಿಸಿ ಖೇಣಿ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ. ಇದು ನನ್ನೊಬ್ಬನ ಗೆಲುವಲ್ಲ, ಇಡೀ ರಾಜ್ಯಕ್ಕೆ ಸಿಕ್ಕ ಗೆಲುವು ಎಂದು ಅಶೋಕ್ ಖೇಣಿ ಪ್ರತಿಕ್ರಿಯಿಸಿದ್ದಾರೆ. ನೈಸ್ ಸಂಸ್ಥೆಗೆ ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ(ಬಿಎಂಐಸಿ)ಯನ್ನು ಮುಂದುವರೆಸಲು
ಬಿಎಂಐಸಿ : ಖೇಣಿಗೆ ಮೈಸೂರಿನಲ್ಲಿ ನೈಸ್ ಮುಜುಗರನಾವು ವಿಚಲಿತರಾಗಿಲ್ಲ. ಜು.11ರಂದು ಮತ್ತೆ ಭೂಮಿ ಪೂಜೆ ಕಾರ್ಯಕ್ರಮ -ಅಶೋಕ್ ಖೇಣಿಮೈಸೂರು : ನೈಸ್ ಕಂಪನಿ ಮುಖ್ಯಸ್ಥ ಅಶೋಕ್ ಖೇಣಿ ಅವರು, ತಮ್ಮ ಮೈಸೂರು ಪ್ರವಾಸದ ಸಂದರ್ಭದಲ್ಲಿ ತೀವ್ರ ಮುಜುಗರಕ್ಕೆ ಒಳಗಾದರು.ಬಿಎಂಐಸಿ ಕಾಮಗಾರಿಯನ್ನು ಮೈಸೂರಿನಿಂದ ಆರಂಭಿಸುವ ಖೇಣಿ ಅವರ ಯತ್ನ ವಿಫಲವಾಯಿತು. ಖೇಣಿ ಪರ ಮತ್ತು ವಿರೋಧ ಘೋಷಣೆಗಳು ಅಲ್ಲಿ
ಬೆಂಗಳೂರು, ಜ. 6 : ನೈಸ್ ವಿಚಾರದಲ್ಲಿ ಸತ್ಯಾಂಶ ಬಯಲಾಗಲಿದೆ ಎನ್ನುವ ಭಯದಿಂದ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿಂದೇಟು ಹಾಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಗೌಡರು ಮರು ಸವಾಲು