ಶಿವಮೊಗ್ಗ, ಸೆ. 21 : ಜನಹಿತ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ (ರಿ), ಪ್ರೆಸ್ ಪಬ್ಲಿಸಿಟಿ ಹಾಗೂ ವಿವಿಧ ಕನ್ನಡ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನವೆಂಬರ್ ತಿಂಗಳಿನಲ್ಲಿ ಕನ್ನಡದ ಹಬ್ಬ ವಿಶೇಷ ಕಾರ್ಯಕ್ರಮಗಳನ್ನು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಕನ್ನಡದ ಹಬ್ಬದ ವಿಶೇಷ ನೆನಪಿಗಾಗಿ ಸಾಹಿತ್ಯದ ವಿವಿಧ ಪ್ರಾಕಾರಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಯಿತು.ಕವನ ಸಂಕಲನ, ಕಥಾ
'ಅಮೃತ ಘಳಿಗೆ' ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ 'ಸೀನಿಯರ್ ಡಾನ್ಸರ್' ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.ಕಳೆದ ತಿಂಗಳು 27ರಂದು ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಶ್ರೀಧರ್ ಮತ್ತು ಅನುರಾಧ
"ಛಂದ ಪುಸ್ತಕ - 2009"ರ ಬಹುಮಾನವನ್ನು ಸಂದೀಪ ನಾಯಕರವರು ತಮ್ಮ ಕಥಾಸಂಕಲನದ ಹಸ್ತಪ್ರತಿಗಾಗಿ ಪಡೆದುಕೊಂಡಿದ್ದಾರೆ. ಈ ಬಹುಮಾನವು ಪುಸ್ತಕದ ಪ್ರಕಟಣೆ, ಹತ್ತು ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭವನ್ನು ಜುಲೈ 2009ರಲ್ಲಿ ನಡೆಸಲಾಗುತ್ತದೆ. ಕನ್ನಡದ ಹೊಸ ಕತೆಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿರುವ ಈ ಸ್ಪರ್ಧೆಯಲ್ಲಿ ರಾಜ್ಯ, ದೇಶ, ವಿದೇಶಗಳಿಂದ ಸುಮಾರು
ಹೊಸಅಲೆ ಚಿತ್ರಗಳಿಂದ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ಶ್ಯಾಮ್ ಬೆನಗಲ್ ಅವರಿಗೆ 2005ನೇ ಸಾಲಿನ ಫಾಲ್ಕೆ ಪ್ರಶಸ್ತಿ ಸಂದಿದೆ. ಈ ಸಂದರ್ಭದಲ್ಲಿ ಚಿತ್ರರಂಗದ ಏಳ್ಗೆಗಾಗಿ ಜೀವನವನ್ನೇ ತೆತ್ತ ಧುಂಡಿರಾಜ್ ಯಾನೆ ದಾದಾಸಾಹೇಬ್ ಫಾಲ್ಕೆ ಅವರ ನೆನಕೆ. ವಾಣಿ ರಾಮದಾಸ್, ಸಿಂಗಪುರ1913, ಮೇ 13 ಭಾರತೀಯ ಚಿತ್ರರಂಗವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡುವ ದಿನ. ಅಂದು ಮುಂಬೈನ ಜನಸಾಗರದ ದೃಷ್ಟಿ ಒಂದೆಡೆ ಕೇಂದ್ರೀಕೃತವಾಗಿತ್ತು. ಹಣವಿದ್ದವರು
ಅಮ್ಮೋರು ಚಿತ್ರ ಬಿಡುಗಡೆಯಾದ ಬಳಿಕ ತೆಲುಗು ಚಿತ್ರರಸಿಕರ ಪಾಲಿಗೆ ದೇವತೆಯಾಗಿ ಹೋಗಿರುವ ಸೌಂದರ್ಯ ಕನ್ನಡದ ಕುವರಿ. ಹನುಮಂತನಗರದ ಹುಡುಗಿ ಸೈಬರಾಬಾದ್ ಬೆಡಗಿ ಎಂಬ ಶೀರ್ಷಿಕೆಯಡಿ ಸ್ಯಾಂಡಲ್ವುಡ್ನಲ್ಲಿ ಪ್ರಕಟವಾದ ಸುದ್ದಿ ಓದಿದ್ದವರಿಗೆ ಇದು ಚೆನ್ನಾಗಿ ನೆನಪಿದ್ದೀತು.ಸೌಂದರ್ಯ ಆಗಾಗ್ಗೆ ಕನ್ನಡ ಚಿತ್ರಗಳಲ್ಲಿ ನಟಿಸುವ ತಮ್ಮ ಒಲವನ್ನು ಪ್ರಕಟಿಸುತ್ತಲೇ ಇದ್ದರು. ಅವರು ಕನ್ನಡ ಚಿತ್ರ ಒಂದರ ನಿರ್ಮಾಣಕ್ಕೆ ಕೈಹಾಕಿದ್ದಾರೆ ಎಂಬ ವಿಷಯವನ್ನೂ
ಚೆನ್ನೈ: ಅತ್ತ ಲಗಾನ್ ಚಿತ್ರ ತಂಡ ಆಸ್ಕರ್ ಪ್ರಶಸ್ತಿಯನ್ನು ಎದುರುನೋಡುತ್ತಿದ್ದರೆ, ಇತ್ತ ನಗರದಲ್ಲಿ ಲಗಾನ್ ದಲಿತ ವಿರೋಧಿ ಚಿತ್ರ ಎಂಬ ಹೋರಾಟ ಅಭಿಯಾನ ಆರಂಭವಾಗಿದೆ.ದಲಿತ ವಿರೋಧೀ ಚಿತ್ರವೆಂಬ ಆಪಾದನೆಯಾಂದಿಗೆ ಹೋರಾಟಕ್ಕೆ ಇಳಿದಿರುವ ದಲಿತಪರ ಬುದ್ಧಿಜೀವಿಗಳ ಪ್ರಕಾರ ಚಿತ್ರದಲ್ಲಿ ಬರುವ ಕಚ್ಚಾ ್ರ ಪಾತ್ರವನ್ನು ತೀರಾ ಕೆಟ್ಟದಾಗಿ ಚಿತ್ರಿಸಲಾಗಿದೆ. ಚಿತ್ರದಲ್ಲಿ ಆತನ ಪ್ರತಿಭೆಯನ್ನು ಎತ್ತಿ ಹಿಡಿಯುವ ಬದಲಾಗಿ, ಅಂಗವಿಕಲತೆಯನ್ನೇ
ಬೆಂಗಳೂರು : ನೂರಾರು ಭಾವಪೂರ್ಣ ಗೀತೆಗಳ ಮೂಲಕ ಕನ್ನಡ ಚಿತ್ರ ರಸಿಕರ ಮನಗೆದ್ದಿರುವ ಹಿರಿಯ ಗಾಯಕಿ ಎಸ್.ಜಾನಕಿ ಅವರು ‘ಸಂಗೀತ ಗಂಗಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಂಗೀತ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ‘ಸಂಗೀತ ಗಂಗಾ’ ಪ್ರಶಸ್ತಿಯನ್ನು ನೀಡುವ ಮೂಲಕ ಗೌರವಿಸುವುದನ್ನು ನಗರದ ಸಂಗೀತಗಂಗಾ ಗಾಯನ ಸಂಸ್ಥೆ ತನ್ನ ಸಂಪ್ರದಾಯವಾಗಿಸಿಕೊಂಡಿದ್ದು, ಈ ಬಾರಿಯ ಪ್ರಶಸ್ತಿಯನ್ನು ಜಾನಕಿ ಅವರಿಗೆ ನೀಡಿದೆ.
ಬೆಂಗಳೂರು : ಸಾಹಸೀ ನಿರ್ಮಾಪಕ ಹಾಗೂ ಹಾಸ್ಯನಟ ದ್ವಾರಕೀಶ್ ಅವರಿಗೆ ಈ ಸಾಲಿನ ಶಂಕರ್ನಾಗ್ ಸ್ಮಾರಕ ಪ್ರಶಸ್ತಿ ನೀಡಿಲಾಗಿದೆ. ಜ್ಯೋತಿ ನ್ಯೂಸ್ ಅಂಡ್ ವಾಯ್ಸ್ ಮತ್ತು ಶಂಕರ್ನಾಗ್ ಯುವಜನ ಸಂಘ ಸಂಯುಕ್ತವಾಗಿ ಈ ಪ್ರಶಸ್ತಿ ನೀಡುತ್ತಿದೆ. ಸೆಪ್ಟೆಂಬರ್ 30ರಂದು ಸಂಜೆ ದಾಸರಹಳ್ಳಿ ಮಹಿಮಪ್ಪ ಶಾಲೆಯ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
ಮುಂಬಯಿ : ಯಜಮಾನ ಚಿತ್ರದಲ್ಲಿನ ಅಭಿನಯಕ್ಕಾಗಿ ವಿಷ್ಣುವರ್ಧನ್ಗೆ ಮತ್ತು ಸ್ಪರ್ಶ ಸಿನೇಮಾದಲ್ಲಿನ ಅಭಿನಯಕ್ಕಾಗಿ ಸುಧಾರಾಣಿಗೆ 48ನೇ ಫಿಲ್ಮ್ ಫೇರ್ ಪ್ರಶಸ್ತಿ ದೊರೆತಿದೆ. ದಕ್ಷಿಣ ಭಾರತೀಯ ಚಿತ್ರ ತಾರೆಗಳಿಗೆ ನೀಡಲಾಗುವ ಫಿಲ್ಮ್ಫೇರ್ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಲಾಗಿದ್ದು, ಏಪ್ರಿಲ್ ಏಳರಂದು ಹೈದರಾಬಾದ್ನ ಲಲಿತ ಕಲಾ ತೋರಣಂನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ಹೇ ರಾಮ್ನಲ್ಲಿನ
(ವಿಶೇಷ ಲೇಖನ) 2001 ಕನ್ನಡ ಚಿತ್ರರಂಗದಲ್ಲಿ ಹೊಸ ಮುಖಗಳ ಶಕೆ ಆರಂಭವಾದ ವರ್ಷ. ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಹಲವಾರು ಹೊಸಮುಖಗಳು ನಾಯಕ, ನಾಯಕಿಯ ಪಟ್ಟಕ್ಕೇರಿದರು. ಮೋಹನ್, ಅನಿರುದ್ಧ, ಪ್ರಸಾದ್, ಧ್ಯಾನ್, ದೀಪಾಲಿ, ಚಿತ್ರಾ, ರೇಖಾ... ಹೀಗೆ ಪಟ್ಟಿ ಬೆಳೆಯುತ್ತಾ ಸಾಗತ್ತೆ. ಈ ಮಧ್ಯೆ ಚಿತ್ರನಗರಿಯ ಸುತ್ತ ವಿವಾದಗಳ