ಬೆಂಗಳೂರು, ನ. 21 : ನಗರದ ಜಯನಗರದಲ್ಲಿರುವ ತನಿಷ್ಕ್ ಆಭರಣದಂಗಡಿಯ ದರೊಡೆ ಮಾಡಲು ಸಂಚು ಹೂಡಿದ್ದ ನಾಲ್ವರು ಯುವಕರನ್ನು ಸಂಪಿಗೆಹಳ್ಳಿ ಉಪವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸಾಜೇಶ್, ಸರದಾರ್ ಪಾಶಾ, ಇಮ್ರಾನ್ ಮತ್ತು ತೊಹೀದ್ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಿಂಗರಿಸಲಾಗಿದ್ದ ಕ್ವಾಲಿಸ್ ವಾಹನ, ಏರ್ ಪಿಸ್ತೂಲು, ಹರಿತ ಆಯುಧ, ಮಂಕಿ ಕ್ಯಾಪ್,
ಬೆಂಗಳೂರು, ನ. 20 : ಏಷ್ಯಾದಲ್ಲೇ ಸಮೂಹ ಸಾರಿಗೆಯ ಅತಿ ದೊಡ್ಡ ಬಸ್ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಂಪೇಗೌಡ ಬಸ್ ನಿಲ್ದಾಣವನ್ನು ನವೆಂಬರ್ ಅಂತ್ಯದೊಳಗೆ ಮುಚ್ಚಲು ಸರಕಾರ ನಿರ್ಧರಿಸಿದೆ. ಇಲ್ಲಿಂದ ಕಾರ್ಯನಿರ್ವಹಿಸುತ್ತಿದ್ದ ಬಸ್ ಗಳನ್ನೂ ನಗರದ ನಾಲ್ಕು ದಿಕ್ಕಿನಲ್ಲಿ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ನಿಲ್ದಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ, ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಮೆಟ್ರೋ
ಇದು ಲವ್ ಜಿಹಾದ್ನ ಪರಿವರ್ತಿತ ರೂಪ. ಮುಸ್ಲಿಂ ಜನಾಂಗದ ಯುವತಿಯನ್ನು ಪ್ರೀತಿಸಿದನೆಂಬ ಕಾರಣಕ್ಕೆ ಹೆಣವಾಗಿ ಹೋದ ರಿಯಲ್ ಎಸ್ಟೇಟ್ ಉದ್ಯಮಿಯ ದಾರುಣ ಕತೆ ಇದು.ಅನಾಥ ಶವ ಎಂದು ಬಿ ರಿಪೋರ್ಟ್ ಹಾಕಿ ಕೈ ಚೆಲ್ಲುತ್ತಿದ್ದ ಪೊಲೀಸರು ಅಪರೂಪಕ್ಕೆ ತೋರಿದ ಸಮಯ ಪ್ರಜ್ಞೆಯಿಂದ 8 ತಿಂಗಳ ಹಿಂದೆ ನಡೆದ ನರಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಜನಾಂಗದ ಯುವತಿಯನ್ನು
ಬೆಂಗಳೂರು, ನ. 19 : ಮಧ್ಯರಾತ್ರಿಯಲ್ಲಿ ಅನೈತಿಕ ಚಟುವಟಿಕೆ ಹಾಗೂ ಅಶ್ಲೀಲ ನೃತ್ಯದಲ್ಲಿ ತೊಡಗಿದ್ದ 20 ಯುವತಿಯರು ಸೇರಿದಂತೆ ಸುಮಾರು 38 ಮಂದಿಯನ್ನು ಬಂಧಿಸುವಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೇಂಟ್ ಮಾರ್ಕ್ಸ್ ರಸ್ತೆಯ ಶೂಲೆ ವೃತ್ತದಲ್ಲಿರುವ ಟೊಪಾಜ್ ಬಾರ್ ನಲ್ಲಿ ಬುಧವಾರ ಮಧ್ಯರಾತ್ರಿವರೆಗೂ 20 ಮಂದಿ ಯುವತಿಯರು ಅಶ್ಲೀಲ ನೃತ್ಯದಲ್ಲಿ ತೊಡಗಿದ್ದರು. ವಿಷಯ ತಿಳಿದ
ನವೆಂಬರ್ 12ರಂದು Alcatel-Lucent ಐಟಿ ಕಂಪನಿಯಲ್ಲಿ ಸಂಭ್ರಮದ 52ನೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಸಮಾರಂಭದಲ್ಲಿ ಕನ್ನಡ ಕಲಾವಿದರು ಒಂದು ನಗೆ ನಾಟಕ ಪ್ರದರ್ಶಿಸಿದರು. ಆ ನಾಟಕದ ಕೊಂಡಿ ಇಲ್ಲಿದೆ. ನೀವೂ ನಕ್ಕು ನಕ್ಕು ನಲಿಯಿರಿ. ಇಡೀ ಅಲ್ ಕಟೆಲ್ ಕಂಪನಿಯ ಕನ್ನಡ ಕನ್ನಡ ಗೆಳೆಯ ಗೆಳತಿಯರು ಹೋ ಎಂದು ಎಬ್ಬಿಸುವ
ನವೆಂಬರ್ 12ರಂದು Alcatel-Lucent ಐಟಿ ಕಂಪನಿಯಲ್ಲಿ ಸಂಭ್ರಮದ 52ನೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು ಸಮಾರಂಭದಲ್ಲಿ ಕನ್ನಡ ಕಲಾವಿದರು ಒಂದು ನಗೆ ನಾಟಕ ಪ್ರದರ್ಶಿಸಿದರು. ಆ ನಾಟಕದ ಕೊಂಡಿ ಇಲ್ಲಿದೆ. ನೀವೂ ನಕ್ಕು ನಕ್ಕು ನಲಿಯಿರಿ. ಇಡೀ ಅಲ್ ಕಟೆಲ್ ಕಂಪನಿಯ ಕನ್ನಡ ಕನ್ನಡ ಗೆಳೆಯ ಗೆಳತಿಯರು ಹೋ ಎಂದು ಎಬ್ಬಿಸುವ
ಬೆಂಗಳೂರು, ನ. 14:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಎಲ್ಲ ವರ್ಗದ ಜನರ ಅಗತ್ಯಗಳಿಗನುಸಾರವಾಗಿ ವಿವಿಧ ಶ್ರೇಣಿಯ ಬಸ್ ಸೇವೆ ಒದಗಿಸುತ್ತಿದ್ದು, ದೇಶಕ್ಕೇ ಮಾದರಿಯಾಗಿದೆ ಎಂದು ಸಾರಿಗೆ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ.ಅವರು ಶುಕ್ರವಾರ ಅಂಬಾರಿ ಕರೋನಾ ಸ್ಲೀಪರ್ ಬಸ್ ಸೇವೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನರ್ಮ್ ಯೋಜನೆಯಡಿ ಸಾರಿಗೆ ಸಂಸ್ಥೆಯು ನಿಗದಿತ ಅವಧಿಗಿಂತ 10 ತಿಂಗಳು
ನವದೆಹಲಿ, ನ. 11 : ದೇಶದ ಮಾಹಿತಿ ತಂತ್ರಜ್ಞಾನ ರಂಗವು ಮುಂದಿನ ವರ್ಷ ಮತ್ತೆ ಪ್ರವರ್ಧಮಾನಕ್ಕೆ ಬರಲಿದ್ದು, ಎರಡಂಕಿ ವೃದ್ಧಿ ದಾಖಲಿಸಲಿದೆ ಎಂದು ನಾಸ್ಕಾಂ (ಸಾಫ್ಟ್ ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ) ಅಂದಾಜಿಸಿದೆ. ವರ್ಷದಿಂದ ವರ್ಷಕ್ಕೆ ಶೇ. 30ರಷ್ಟು ಬೆಳವಣಿಗೆ ಸಾಧಿಸುತ್ತಿರುವ ಐಟಿ ಉದ್ಯಮವು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇವಲ ಶೇ. 4 ರಿಂದ
ನವದೆಹಲಿ, ನ. 11 : ದೇಶದ ಮಾಹಿತಿ ತಂತ್ರಜ್ಞಾನ ರಂಗವು ಮುಂದಿನ ವರ್ಷ ಮತ್ತೆ ಪ್ರವರ್ಧಮಾನಕ್ಕೆ ಬರಲಿದ್ದು, ಎರಡಂಕಿ ವೃದ್ಧಿ ದಾಖಲಿಸಲಿದೆ ಎಂದು ನಾಸ್ಕಾಂ (ಸಾಫ್ಟ್ ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ) ಅಂದಾಜಿಸಿದೆ. ವರ್ಷದಿಂದ ವರ್ಷಕ್ಕೆ ಶೇ. 30ರಷ್ಟು ಬೆಳವಣಿಗೆ ಸಾಧಿಸುತ್ತಿರುವ ಐಟಿ ಉದ್ಯಮವು ಪ್ರಸಕ್ತ ಹಣಕಾಸು ವರ್ಷದಲ್ಲಿ ಕೇವಲ ಶೇ. 4 ರಿಂದ
ಬೆಂಗಳೂರು, ನ. 6 : ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್ನ ಸುಧಾಮೂರ್ತಿ, ಕಂಪನಿಯಲ್ಲಿರುವ ತಮ್ಮ 20 ಲಕ್ಷ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಷೇರು ಮಾರಾಟದಿಂದ ಸಂಗ್ರಹವಾದ ಸುಮಾರು 9.2 ಕೋಟಿ ಡಾಲರ್ (ಅಂದಾಜು 430.37 ಕೋಟಿ ರುಪಾಯಿ) ಅನ್ನು ಉದ್ಯಮ ಉತ್ತೇಜನ ನಿಧಿಯಲ್ಲಿ ತೊಡಗಿಸುವ ಮೂಲಕ ಸುಧಾಮೂರ್ತಿ ಕೂಡ ಪತಿ ನಾರಾಯಣ ಮೂರ್ತಿ ಜತೆಗೆ ನೂತನ ಉದ್ಯಮದಲ್ಲಿ