ಬೆಂಗಳೂರು, ನ. 21 : ನಗರದ ಜಯನಗರದಲ್ಲಿರುವ ತನಿಷ್ಕ್ ಆಭರಣದಂಗಡಿಯ ದರೊಡೆ ಮಾಡಲು ಸಂಚು ಹೂಡಿದ್ದ ನಾಲ್ವರು ಯುವಕರನ್ನು ಸಂಪಿಗೆಹಳ್ಳಿ ಉಪವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಸಾಜೇಶ್, ಸರದಾರ್ ಪಾಶಾ, ಇಮ್ರಾನ್ ಮತ್ತು ತೊಹೀದ್ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಸಿಂಗರಿಸಲಾಗಿದ್ದ ಕ್ವಾಲಿಸ್ ವಾಹನ, ಏರ್ ಪಿಸ್ತೂಲು, ಹರಿತ ಆಯುಧ, ಮಂಕಿ ಕ್ಯಾಪ್,
ಬೆಂಗಳೂರು, ನ. 20 : ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಚಕ್ರಪಾಣಿ ಸೇರಿದಂತೆ ನಗರದ ನಾಲ್ಕು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಏಕಾಕಾಲದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿ ರಸ್ತೆಯಲ್ಲಿರುವ ಕೋಡಿಗೆಹಳ್ಳಿ ನಿವಾಸಿ ಕಾಂಗ್ರೆಸ್ ನಾಯಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಚಕ್ರಪಾಣಿ, ಜಯಮಹಲ್ ನಲ್ಲಿರುವ
ಬೆಂಗಳೂರು, ನ. 20 : 1967ರಲ್ಲಿ ತರೀಕೆರೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಜಾನಪದ ಸಾಹಿತ್ಯ ಸಮ್ಮೇಳನ ಸ್ಮರಣ ಗ್ರಂಥ 'ಹೊನ್ನಬಿತ್ತೇವು ಹೊಲಕೆಲ್ಲ' ಮರು ಮುದ್ರಿತ ಕೃತಿ ಬಿಡುಗಡೆ ಸಮಾರಂಭ ಹಾಗೂ ಜನಪದ ಕಲಾಪ್ರದರ್ಶನವನ್ನು ನವೆಂಬರ್ 23ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲುರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ
ಕಾರ್ತೀಕ ಮಾಸ ಕೊನೆಯ ಸೋಮವಾರ, ಅಂದರೆ ಇಂದು ಬಸವನಗುಡಿಯಲ್ಲಿ ಸಂಭ್ರಮದ ಕಡಲೆಕಾಯಿ ಪರಿಷೆ. ಮದುವೆಯಾಗಿದ್ದರೆ ಹೆಂಡತಿ ಮಕ್ಕಳೊಂದಿಗೆ, ಮದುವೆಯಾಗಿರದಿದ್ದರೆ ಸ್ನೇಹಿತರೊಂದಿಗೆ ಪರಿಷೆಗೆ ಹೋಗಿ ಶೇರುಗಟ್ಟಲೆ ಕಡಲೆಕಾಯಿ ಅಥವಾ ಶೇಂಗಾ ಕೊಂಡು ಮಸ್ತ್ ಮಜಾ ಉಡಾಯಿಸುವ ಸುಸಂಧಿ. ಮಕ್ಕಳಿಗೆ ಬಲೂನು, ಹೆಂಡತಿಗೆ ನಾಲ್ಕು ಶೇರು ಕಡಲೆಕಾಯಿ ಕೊಡಿಸಿದರೆ ನಿಮ್ಮ ಜವಾಬ್ದಾರಿ ಅಲ್ಲಿಗೆ ಮುಗಿಯಿತು. ಹೆಂಡತಿ ನಿಮಗಾಗಿ ಕಡಲೆಬೀಜದ ಖಾರಾ
ಬೆಂಗಳೂರು, ನ.16: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಂದಾಯ ನಿವೇಶನ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸುವ ಬಹು ಮಹತ್ವದ ವಿಷಯದ ಕುರಿತು ಮುಂದಿನ ಸಚಿವಸಂಪುಟ ಸಭೆಯಲ್ಲಿ ತೀರ್ಮಾನಿಸಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ.ಅಕ್ರಮ ಸಕ್ರಮ ಯೋಜನೆ ಜಾರಿಯನ್ನು ಮುಂಬರುವ ಬಿಬಿಎಂಪಿ ಚುನಾವಣೆಯೊಳಗೆ ಮುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಜನತೆ ಒತ್ತಾಯಿಸುತ್ತಿದ್ದರೂ ಈವರೆಗೂ ಯಾವುದೇ
ಬೆಂಗಳೂರು, ನ.16: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಂದಾಯ ನಿವೇಶನ ಹಾಗೂ ಕಟ್ಟಡಗಳನ್ನು ಸಕ್ರಮಗೊಳಿಸುವ ಬಹು ಮಹತ್ವದ ವಿಷಯದ ಕುರಿತು ಮುಂದಿನ ಸಚಿವಸಂಪುಟ ಸಭೆಯಲ್ಲಿ ತೀರ್ಮಾನಿಸಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ.ಅಕ್ರಮ ಸಕ್ರಮ ಯೋಜನೆ ಜಾರಿಯನ್ನು ಮುಂಬರುವ ಬಿಬಿಎಂಪಿ ಚುನಾವಣೆಯೊಳಗೆ ಮುಗಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಅಕ್ರಮ ಕಟ್ಟಡಗಳನ್ನು ಸಕ್ರಮಗೊಳಿಸಲು ಜನತೆ ಒತ್ತಾಯಿಸುತ್ತಿದ್ದರೂ ಈವರೆಗೂ ಯಾವುದೇ
ಬೆಂಗಳೂರು, ನ.15: ಪ್ರತಿ ವರ್ಷದಂತೆ ಕಾರ್ತೀಕ ಮಾಸದ ಕಡೆಯ ಸೋಮವಾರ (ನ.16) ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ನಡೆಯಲಿದೆ. ಸೋಮವಾರ ಬೆಳಗ್ಗೆ 10ಗಂಟೆಗೆ ಸಂಸದ ಅನಂತಕುಮಾರ್ ಮತ್ತು ಸಾರಿಗೆ ಸಚಿವ ಆರ್.ಅಶೋಕ್ ಅವರು ಕಡಲೆಕಾಯಿ ಜಾತ್ರೆಗೆ ಚಾಲನೆ ನೀಡಲಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಶಾಸಕರಾದ ಬಿ.ಎನ್.ವಿಜಯಕುಮಾರ್, ಡಾ.ಪ್ರೇಮಚಂದ್ರ
ಬೆಂಗಳೂರು, ನ.15: ಹೊಸೂರು ರಸ್ತೆಯಲ್ಲಿನ ವಿಷ್ಣು ಲಾಡ್ಜ್ ಗೆ 50ಕ್ಕೂ ಹೆಚ್ಚು ಮಂದಿಯಿದ್ದ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿ ದಾಳಿ ಮಾಡಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶನಿವಾರ ಆನಂದ್ ಎಂಬ ವ್ಯಕ್ತಿಯ ಹತ್ಯೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬನ್ನಹಳ್ಳಿ ಗ್ರಾಮಸ್ಥರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.ವಿಷ್ಣು ಲಾಡ್ಜ್
ಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11)
ಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11)