ಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್
ಬೆಂಗಳೂರು, ಆ. 29 : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಸಿಟಿ ಟ್ಯಾಕ್ಸಿ ಲಾರಿಗೆ ಡಿಕ್ಕಿ ಹೊಡೆದು ವಿಪ್ರೋ ಕಂಪನಿಯ ಜನರಲ್ ಮ್ಯಾನೇಜರ್ ಮೃತಪಟ್ಟು ಕಾರು ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗಿನಜಾವ ನಡೆದಿದೆ. ಜೆಪಿ ನಗರದ ನಿವಾಸಿ ಸುರೇಶವೀರ್ ರಾಘವ್ (40) ಮೃತಪಟ್ಟವರು. ಚಾಲಕ ದಯಾನಂದ್ ಎಂಬುವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈ
ವಿವಾದಾತ್ಮಕ ಚಿತ್ರಗಳ ಸಾಲಿಗೆ ಮತ್ತೊಂದು ಕನ್ನಡ ಚಿತ್ರ 'ದೇವನಹಳ್ಳಿ' ಹೊಸದಾಗಿ ಸೇರ್ಪಡೆಯಾಗಿದೆ. ಈ ಚಿತ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಅವರ ಮಗ ಕುಮಾರಸ್ವಾಮಿ ಮತ್ತು ನಟಿ ರಾಧಿಕಾ ಮೇಲೆ ತೀಕ್ಷ್ಣ ವಿಡಂಬನೆಯ ಹಾಡೊಂದನ್ನು ರಚಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧ ಪಟ್ಟ ವಿವಾದಾತ್ಮಕ ಅಂಶಗಳನ್ನು ಈ ಚಿತ್ರ ಸ್ಪರ್ಶಿಸಿದೆ.
ಬೆಂಗಳೂರು, ಜೂ. 26 : ಮುಂಬೈಗೆ ತೆರಳಬೇಕಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬಾಂಬ್ ಇರುವುದಾಗಿ ಅದರ ಪೈಲೆಟ್ ಗೆ ಕರೆ ಮಾಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಾಯುಪಡೆಯ ವೈದ್ಯನೊಬ್ಬನನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿರುವ ಘಟನೆ ಗುರುವಾರ ನಡೆದಿದೆ. ಮುಂಬೈನ ಡಾ ಅಕ್ಷಯ್ ಗೋಯಲ್ (35) ಬಂಧಿತ ಆರೋಪಿ. ಕೆಲಸದ ನಿಮಿತ್ತ ನಗರಕ್ಕೆ
ಬೆಂಗಳೂರು, ಜೂ.13: ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಎಚ್1ಎನ್1ಸೋಂಕು ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಚ್1ಎನ್1 ಶಂಕಿತ ರೋಗಿಗಳು ಪತ್ತೆಯಾಗಿದ್ದು ಅವರ ರಕ್ತದ ಮಾದರಿಗಳನ್ನು ಪುಣೆಯ ನ್ಯಾಶನಲ್ ಇನಿಸ್ಟಿಟ್ಯೂಟ್ ಆಫ್ ವೈರಾಲಜಿ ಸಂಸ್ಥೆಗೆ ಕಳುಹಿಸಲಾಗಿದೆ. ಸಾಫ್ಟ್ ವೇರ್ ದಂಪತಿ ಸೇರಿದಂತೆ ತಾಯಿ, ಮಗಳಿಗೆ ಎಚ್1ಎನ್1 ಸೋಂಕು ಇರುವ ಬಗ್ಗೆ ಶಂಕೆ
ನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್
ಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ
ಬೆಂಗಳೂರು, ಮೇ 3 : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ಪತ್ರಿಕೆಗಳಿಗೆ ನಿಷೇಧ ಹೇರಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ತೀವ್ರವಾಗಿ ಟೀಕಿಸಿದ್ದಾರೆ.ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತ್ರಿಭಾಷಾ ಸೂತ್ರದನ್ವಯ ಕನ್ನಡವನ್ನು ಬಳಸಲು ಕ್ರಮ ಕೈಗೊಳ್ಳುವಂತೆ ದಿನಾಂಕ 16.10.2008ರಂದು ನಾನು ಜಂಟಿ ಸದನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಪ್ರತ್ಯೇಕವಾಗಿ ಪತ್ರಗಳನ್ನು
ಬೆಂಗಳೂರು, ಅ.20: ನವೆಂಬರ್ 1 ರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಟಾಟಾ ಮಾರ್ಕೊಪೋಲೊ ಬಸ್ ಗಳ ಸೇವೆಯನ್ನು ಆರಂಭಿಸುವುದಾಗಿ ಸಾರಿಗೆ ಸಚಿವ ಆರ್.ಅಶೋಕ್ ಇಂದು ತಿಳಿಸಿದ್ದಾರೆ. ಸಾರಿಗೆ ಸಚಿವರ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯ ಉತ್ತಮ ಬಸ್ ಸೇವೆಯನ್ನು ಒದಗಿಸಲಾಗಿದೆ. ನ.1ರಿಂದ ಮಾರ್ಕೊಪೊಲೋ ಬಸ್
ಬೆಂಗಳೂರು, ಸೆ.30: ದೇಶಿ ಪ್ರಯಾಣಿಕರು ಇನ್ನು ಮುಂದೆ ಗ್ರಾಹಕಅಭಿವೃದ್ಧಿ ಶುಲ್ಕ [User Development Fee (UDF) ]ದ ವೆಚ್ಚವನ್ನು ಭರಿಸಬೇಕಾಗುತ್ತದೆ. ಆದರೆ ಶುಲ್ಕದ ವೆಚ್ಚ ಹಾಗೂ ಅನುಷ್ಠಾನಗೊಳ್ಳುವ ದಿನಾಂಕದ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ಈ ಬಗ್ಗೆ ನಾಗರೀಕ ವಿಮಾನಯಾನ ಇಲಾಖೆಗೆ ಮನವಿ ಕಳಿಸಲಾಗಿದ್ದು, ಶೀಘ್ರದಲ್ಲೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಾರಿಗೆ ಬರಲಿದೆ ಎಂದು