ಬೆಂಗಳೂರು, ನ. 22 : ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿರುವ ಬೃಹತ್ ಸಮಾವೇಶವನ್ನು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಚಾಲನೆ ನೀಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಘ ಪರಿಹವಾರದ ಅನೇಕ ಹಿರಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗಿದೆ. ಸಾವಿರಾರು ಆರ್ಎಸ್ಎಸ್ ಸ್ವಯಂ ಸೇವಕರು ಸಮವಸ್ತ್ರಧಾರಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮೋಹನ್ ಭಾಗವತ್
ಬೆಂಗಳೂರು, ನ. 22 : ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನಂತಕುಮಾರ್ ಪ್ರತ್ಯೇಕವಾಗಿ ಭೇಟಿ ಮಾಡಿ ಶನಿವಾರ ಚರ್ಚೆ ನಡೆಸಿದರು. ಬೆಳಗ್ಗೆ ಯಡಿಯೂರಪ್ಪ, ನಂತರ ಅನಂತಕುಮಾರ್ ಅವರನ್ನು ಭೇಟಿ ಮಾಡಿ ರಾಜ್ಯ ಮತ್ತು ರಾಷ್ಟ್ರದ ವಿದ್ಯಮಾನ ಹಾಗೂ ಸಂಘಟನೆಗಳ ಕುರಿತು ಸಮಾಲೋಚಿಸಿದರು. ಒಂದು ತಾಸಿಗೂ ಹೆಚ್ಚು ಹೊತ್ತು ನಡೆದ ಮಾತುಕತೆಯಲ್ಲಿ ಪಕ್ಷದಲ್ಲಿ
ಬೆಂಗಳೂರು, ನ. 19 : ಕಳೆದ ಒಂದು ತಿಂಗಳಿನಿಂದ ಆಂತರಿಕ ಬಂಡಾಯದಿಂದ ಬೆಂದು ಹೋಗಿದ್ದ ರಾಜ್ಯ ಬಿಜೆಪಿಯಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬಂದಿದ್ದು, ಇದೀಗ ಮುಂಬರುವ ವಿಧಾನ ಪರಿಷತ್ ಚುನಾವಣೆಗಳತ್ತ ಕಣ್ಣು ಹಾಯಿಸಿದೆ. ಡಿಸೆಂಬರ್ 18 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಗೆಲುವು
ಬೆಂಗಳೂರು, ನ. 19 : ರೆಡ್ಡಿ ಬ್ರದರ್ಸ್ ಜೊತೆಗಿನ ನನ್ನ ಬಾಂಧವ್ಯ ಮತ್ತು ಋಣಾನುಬಂಧ ಯಾವ ರೀತಿಯದ್ದು ಅಂದರೆ ಅವರು ನನ್ನ ಮಕ್ಕಳು. ನಾನು ಅವರ ಕುಟುಂಬದ ಹಿರಿಯಳು. ರಾಜ್ಯ ಸರಕಾರ ರೆಡ್ಡಿ ಬ್ರದರ್ಸ್ ಗಳಿಂದಾಗಿ ಉಳಿದುಕೊಂಡಿದೆ. ಅವರು ಸರಕಾರ ಉಳಿಸುತ್ತಾರೆ ಮತ್ತು ಪಕ್ಷದ ವರ್ಚಸ್ಸು ಬೆಳೆಸುತ್ತಾರೆಯೇ ಹೊರತು ಉರುಳಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಸುಷ್ಮಾ
ಬೀದರ್, ನ. 18 : ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿರುವ ವೀರಸಭಾ ಚರ್ಚ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಏಸು ಮೂರ್ತಿ ಹಾಗೂ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.ಘಟನೆ ತಿಳಿಯುತ್ತಿದ್ದಂತೆಯೇ ಕ್ರೈಸ್ತ ಸಮುದಾಯದ ಮಂದಿ ಚರ್ಚ್ ಬಳಿ ಜಮಾಯಿಸಿ ಪ್ರತಿಭಟನೆ ಆರಂಭಿಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಘಟನೆ
ಬೆಂಗಳೂರು, ನ.18: ರಾಜ್ಯ ವಿಧಾನಪರಿಷತ್ಗೆ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗುವ 25 ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದು, ನ. 24ರಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಕರ್ನಾಟಕವಲ್ಲದೆ ಮಹಾರಾಷ್ಟ್ರ ವಿಧಾನಪರಿಷತ್ನಲ್ಲಿ ವಿವಿಧ ಕಾರಣಗಳಿಂದ ತೆರವಾಗಿದ್ದ ಏಳು ಸ್ಥಾನಗಳಿಗೂ ಏಕಕಾಲದಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಮೇಲ್ಮನೆಯ ಹಾಲಿ ಪ್ರತಿಪಕ್ಷ ನಾಯಕ ವಿ.ಎಸ್. ಉಗ್ರಪ್ಪ ,
ಬೆಂಗಳೂರು, ನ. 18 : ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಕೋರ್ ಕಮೀಟಿಯಲ್ಲೇ ಬಿಕ್ಕಟ್ಟು ಉಂಟಾಗಿದೆ. ಕೋರ್ ಕಮೀಟಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರು ಇರುವುದು ಈ ಬಿಕ್ಕಟ್ಟಿಗೆ ಕಾರಣವಾಗಿದೆ. ಬೊಮ್ಮಾಯಿ ಅವರನ್ನು ಕೋರ್ ಕಮೀಟಿ ಪಟ್ಟಿಯಿಂದ ಕೈಬಿಡುವಂತೆ ರೆಡ್ಡಿಗಳು ಮತ್ತವರ ಬೆಂಬಲಿಗರು ಹೈಕಮಾಂಡ್ ಗೆ ದೂರು ಸಲ್ಲಿಸುವ ಸಾಧ್ಯತೆ ಇದೆ. ಇನ್ನೊಂದಡೆ ಕೋರ್ ಕಮೀಟಿಯಲ್ಲಿ ಸಾಮಾಜಿಕ ನ್ಯಾಯಕ್ಕೆ
ಅನಂತಪುರ/ಬೆಂಗಳೂರು, ನ.17:ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ಆಂಧ್ರ ಸರ್ಕಾರ ಇಂದು ಆನಂತಪುರ ಜಿಲ್ಲೆಯ ಗಣಿಗಾರಿಕೆಯ ಅಕ್ರಮಗಳನ್ನು ತಡೆಗಟ್ಟಲು ಸಿಬಿಐ ನಡೆಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ರವಾನಿಸಿದೆ. ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಾರ್ಪೋರೇಷನ್ ಕಂಪೆನಿ ಕೂಡ ಈ ವ್ಯಾಪ್ತಿಗೆ ಒಳಪಟ್ಟಿದೆ.ಆಂಧ್ರದ ಪ್ರಮುಖ ಪ್ರತಿಪಕ್ಷಗಳಾದ ಟಿಡಿಪಿ,ಸಿಪಿಐ, ಸಿಪಿಐ(ಎಂ) ಹಾಗೂ ಲೋಕ್
ಅನಂತಪುರ/ಬೆಂಗಳೂರು, ನ.17:ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದ ಆಂಧ್ರ ಸರ್ಕಾರ ಇಂದು ಆನಂತಪುರ ಜಿಲ್ಲೆಯ ಗಣಿಗಾರಿಕೆಯ ಅಕ್ರಮಗಳನ್ನು ತಡೆಗಟ್ಟಲು ಸಿಬಿಐ ನಡೆಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ರವಾನಿಸಿದೆ. ಕರ್ನಾಟಕದ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಾರ್ಪೋರೇಷನ್ ಕಂಪೆನಿ ಕೂಡ ಈ ವ್ಯಾಪ್ತಿಗೆ ಒಳಪಟ್ಟಿದೆ.ಆಂಧ್ರದ ಪ್ರಮುಖ ಪ್ರತಿಪಕ್ಷಗಳಾದ ಟಿಡಿಪಿ,ಸಿಪಿಐ, ಸಿಪಿಐ(ಎಂ) ಹಾಗೂ ಲೋಕ್
ಬೆಂಗಳೂರು, ನ.17:ಬಿಜೆಪಿ ಸರ್ಕಾರದ ಆಡಳಿತ ಸುಸೂತ್ರವಾಗಿ ನಡೆಯಲು ಸಮನ್ವಯ ಸಮಿತಿ ರಚನೆಯಾಗಬೇಕೆಂಬ ಹೈ ಕಮಾಂಡ್ ಆದೇಶ ಜಾರಿಗೊಂಡಿದೆ. ಇಂದು ಸಮನ್ವಯ ಸಮಿತಿ ರಚನೆಗೊಂಡಿದ್ದು ಅಂತಿಮವಾಗಿ 14 ಜನರ ಪಟ್ಟಿ ದೊರೆತಿದೆ. ಸಮನ್ವಯ ಸಮಿತಿಯ ಪಟ್ಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರ ಅಂಕಿತ ಬಿದ್ದ ಮೇಲೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಯಿದೆ.ಪಟ್ಟಿಯಲ್ಲಿ ಆರೆಸ್ಸೆಸ್ ನ ಇಬ್ಬರು ಸೇರಿದಂತೆ ಕೇಂದ್ರದ ನಾಯಕ ಅನಂತಕುಮಾರ್