ಹೊನ್ನಾವರ, ನ. 16: ಉತ್ತರ ಕನ್ನಡ ಜಿಲ್ಲೆಯ ಮಾವಿನಗುಂಡಿ ಬಳಿಯ ಸೂಳಕೇರಿ ಎಂಬಲ್ಲಿ ಭೀಕರ ರಸ್ತೆ ದುರಂತ ನಡೆದಿದೆ. ಶಿವಮೊಗ್ಗದಿಂದ ಬಂಗಾರುಮಕ್ಕಿಗೆ ತೆರಳುತ್ತಿದ್ದ ಬಸ್ 60 ಅಡಿ ಆಳದ ಪ್ರಪಾತಕ್ಕೆ ಬಸ್ ಉರುಳಿದೆ. ಐವರಿಗೆ ತೀವ್ರಗಾಯಗಳಾಗಿದೆ, ಮಿಕ್ಕಂತೆ 50ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.ಬ್ರೇಕ್ ಫೇಲ್ ಆಗಿರುವ ಶಂಕೆ:ಸುಮಾರು 80
ಕೋಲ್ಕತಾ, ಜು. 4 : ಚಾಲಕನ ಅಜಾಗರೂಕತೆಯಿಂದ ಹೌರಾ ಸೇತುವೆಯ ಮೇಲಿಂದ ರೈಲು ಹಳಿಯ ಮೇಲೆ ಬಸ್ ಬಿದ್ದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಎಂಟು ಜನ ಸಾವಿಗೀಡಾದ ವಿದ್ರಾವಕ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.ಮಿನಿ ಬಸ್ಸಿನಲ್ಲಿ ಒಟ್ಟು 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಸೇತುವೆಯ ಬದಿಗೆ ಡಿಕ್ಕಿ ಹೊಡೆದು ಹಳಿಗಳ
ಹಾಸನ, ಅ. 27 : ರಾಜ್ಯ ಸಾರಿಗೆ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸತ್ತು 27 ಜನ ತೀವ್ರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಳಿ ಇಂದು ಬೆಳಗಿನ ಜಾವ ನಡೆದಿದೆ. ದೀಪಾವಳಿ ಹಬ್ಬ ಕರಾಳವಾಗಿ ಪರಿಣಮಿಸಿದೆ. ಸಾರಿಗೆ ಬಸ್ಸು ದೊಡ್ಡಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೋಗುತ್ತಿರುವಾಗ ಈ