ಬೆಂಗಳೂರು, ಜು. 28 : ಬರುವ ಆಗಸ್ಟ್ 18 ರಂದು ನಡೆಯಲಿರುವ ಐದು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಆರ್ ವಿ ದೇಶಪಾಂಡೆ ಪಟ್ಟಿಯನ್ನು ಬಿಡುಗಡೆ ಗೊಳಿಸಿದರು.ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಹಾಜರಿದ್ದರು. ಎಲ್ಲಾ ಕ್ಷೇತ್ರಗಳಲ್ಲೂ ಜಯಗಳಿಸುತ್ತೇವೆ ಎಂದು
15 ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ, ಸೋತು ಸುಣ್ಣವಾಗಿರುವ ರಾಜ್ಯದ 28 ಲೋಕಸಭೆ ಕ್ಷೇತ್ರ ಅಭ್ಯರ್ಥಿಗಳ ಹೆಸರು, ಪಕ್ಷ ಹಾಗೂ ಗೆಲುವಿನ ಅಂತರ ಈ ಕೆಳಗಿನಂತಿದೆ. ಲೋಕಸಭಾ ಕ್ಷೇತ್ರ ಗೆದ್ದವರು ಬಿದ್ದವರು ಗೆಲುವಿನ ಅಂತರ
2009 ಸಾಲಿನಲ್ಲಿ ನಡೆದ 15 ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಜ್ಯದ 28 ಲೋಕಸಭೆ ಕ್ಷೇತ್ರ ಅಭ್ಯರ್ಥಿಗಳ ಹೆಸರು, ಪಕ್ಷ ಹಾಗೂ ಗೆಲುವಿನ ಅಂತರ ಈ ಕೆಳಗಿನಂತಿದೆ. 2004ರಲ್ಲಿ ಗೆಲುವು ಸಾಧಿಸಿದರು ಪಟ್ಟಿಯನ್ನು ಸಹ ನೀಡಲಾಗಿದೆ. ಲೋಕಸಭಾ ಕ್ಷೇತ್ರ ಗೆದ್ದವರು
ಬೆಂಗಳೂರು, ಏ. 15 : ಕರ್ನಾಟಕದಲ್ಲಿರುವ 28 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಕೆಳಗಿನಂತಿದೆ. ಕರ್ನಾಟಕದಲ್ಲಿ ಐದು ಮಂದಿ ಮಾಜಿ ಮುಖ್ಯಮಂತ್ರಿಗಳು ಅಖಾಡದಲ್ಲಿರುವುದು ವಿಶೇಷವಾಗಿದೆ. ಕಳೆದ ವಿಧಾನಸಭೆ ಹೆಚ್ಚು ಸ್ಥಾನ ಗಳಿಸಿದ್ದ ಬಿಜೆಪಿಗೆ ಈ ಚುನಾವಣೆ ಅಗ್ನಿಪರೀಕ್ಷೆಯಾದರೆ, ಸೋತು ಸುಣ್ಣವಾಗಿರುವ ಕಾಂಗ್ರೆಸ್ ಗೆ ಮಾಡು ಇಲ್ಲವೇ ಮಡಿ ಹೋರಾಟ ಕಣವಾಗಿ
ಬೆಂಗಳೂರು, ಏ.23: ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಕಟಿಸಿರುವ ಅಭ್ಯರ್ಥಿಗಳ ಪಟ್ಟಿಯಂತೆ ವಿಧಾನಸಭೆ ಚುನಾವಣೆ ಕ್ಷೇತ್ರ ಮತ್ತು ಅಭ್ಯರ್ಥಿಗಳ ವಿವರ: ಕ್ಷೇತ್ರ ಅಭ್ಯರ್ಥಿಗಳು ಚಿಕ್ಕಪೇಟೆ ಆರ್ .ವಿ. ದೇವರಾಜ್ ಹುಕ್ಕೇರಿ ಎ.ಬಿ.ಪಾಟೀಲ್ ಖಾನಾಪುರ ರಫೀಕ್ ಖಾನಪುರೆ ಬಬಲೇಶ್ವರ ಎಂ.ಬಿ.ಪಾಟೀಲ್
ಬೆಂಗಳೂರು, ಏ.21: ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿ(ಎಸ್) ತನ್ನ ಹುರಿಯಾಳುಗಳ ಮೊದಲ ಪಟ್ಟಿಯನ್ನು ಸೋಮವಾರ ಅಧಿಕೃತವಾಗಿ ಬಿಡುಗಡೆ ಮಾಡಿತು. ಜೆಡಿ(ಎಸ್) ಟಿಕೆಟ್ ಪಡೆದ ಕೆಲ ಪ್ರಮುಖ ಅಭ್ಯರ್ಥಿಗಳು: ಕ್ಷೇತ್ರ ಅಭ್ಯರ್ಥಿಗಳು ಚಿಕ್ಕನಾಯಕನ ಹಳ್ಳಿ ನಂಜಾಮರಿ ತುರುವೇಕೆರೆ ಎಂ.ಟಿ.ಕೃಷ್ಣಪ್ಪ ಕುಣಿಗಲ್ ಡಿ.ನಾಗರಾಜಯ್ಯ
ನವದೆಹಲಿ,ಏ.20:ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾದಅಸಮಾಧಾನವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಎಸ್ .ಎಂ ಕೃಷ್ಣ ಸೇರಿದಂತೆ ಹಲವು ಹಿರಿಯರ ನಾಯಕರನ್ನು ಶನಿವಾರ ರಾತ್ರಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಸೇರಿಸದೇ ಅಚ್ಚರಿ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ, ಸಂಸದ ಅಂಬರೀಷ್, ನಟ ಜಗ್ಗೇಶ್, ಎಚ್ .ಎಂ. ರೇವಣ್ಣ, ಪೊಲೀಸ್ ಆಧಿಕಾರಿ ಬಿ.ಕೆ. ಶಿವರಾಂ,