ಚನ್ನಪಟ್ಟಣ, ಜುಲೈ.16 : ಅಂಗವೈಕಲ್ಯ ಒಂದು ಶಾಪವೆಂದು ತಿಳಿದು ಸಮಾಜ ಅಂಗವಿಕಲರನ್ನು ಕೀಳರಿಮೆಯಿಂದ ನೋಡುವುವವರೇ ಹೆಚ್ಚು. ಇದರಿಂದ ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕುವುದು ಕಷ್ಟ. ಆದರೆ ಅಂಗವೈಕಲ್ಯ ಒಂದು ಶಾಪವಲ್ಲ ಎಂದು ತಿಳಿದಿರುವ ಚನ್ನಪಟ್ಟಣದ ಅಬ್ಬೂರುದೊಡ್ಡಿ ಗ್ರಾಮದ ಅಂಗವಿಕಲ ಶ್ರೀನಿವಾಸ್ ಸ್ವಾವಲಂಬಿ ಜೀವನ ನಡೆಸುತ್ತಾ ಅಂಗಸಧೃಡರಿಗೂ ಮಾದರಿಯಾಗಿದ್ದಾರೆ.ಕಾಲಿಲ್ಲದ ಶ್ರೀನಿವಾಸ್ ಪಶುಸಾಕಾಣಿಕೆ ಮತ್ತು ಕೃಷಿ ಚಟುವಟಿಕೆಗಳನ್ನು ಯಾರ ಸಹಾಯವಿಲ್ಲದೇ
ಶಿವಮೊಗ್ಗ, ಜು. 11 : ರಾಜ್ಯದ ಕೈಗಾರಿಕೆಗಳಿಗೆ ನಿರಂತರ 24 ಗಂಟೆ ವಿದ್ಯುತ್ ಒದಗಿಸುವ ಕುರಿತು ಚರ್ಚೆ ಹಾಗೂ ಶೇ.20ರಷ್ಟು ವಿದ್ಯುತ್ ದರ ಏರಿಕೆಯಾಗುವ ಸಂಭವವಿದೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಶನಿವಾರ ಗಾಜನೂರು ಜಲಾಶಯ ಭರ್ತಿ ಮಾಡಿರುವ ತುಂಗಾ ನದಿಗೆ ಬಾಗಿನ ಅರ್ಪಿಸಿದ ನಂತರ ಹೇಳಿದರು.ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಜೊತೆಗೆ ಚರ್ಚೆ ನಡೆಸಿದ್ದು, ರಾಜ್ಯದ
ಶಿವಮೊಗ್ಗ, ಜು. 4 : ಮುಖ್ಯ ಮಂತ್ರಿ ಯಡಿಯೂರಪ್ಪರವರ ತವರು ಜಿಲ್ಲೆಯಲ್ಲಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಕಾಲಿಟ್ಟರೆ ನರಕಕ್ಕೆ ಹೋದಂತೆ ಭಾಸವಾಗುತ್ತಿದೆ. ಏಕೆಂದರೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದಲ್ಲಿರುವ ಈ ಖಾಸಗಿ ಬಸ್ ನಿಲ್ದಾಣ ನಿರ್ವಹಣೆ ಇಲ್ಲದೇ ಕೆಸರು ಗದ್ದೆಯಂತಾಗಿರುವುದು ನಿಜಕ್ಕೂ ಶೋಚನೀಯ.ಜಿಲ್ಲೆಯ ಉಸ್ತುವಾರಿಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಅವರೇ ಹೊಂದಿದ್ದಾರೆ. ಆದರೆ, ಜನತೆಯ ದೌರ್ಭಾಗ್ಯವೋ ಅಥವಾ ಮುಖ್ಯಮಂತ್ರಿಗಳ
ಕರ್ನಾಟಕದಲ್ಲಿ ಧರಂ, ಖರ್ಗೆ, ಬಂಗಾರಪ್ಪ, ದೇಶಪಾಂಡೆ, ಪೂಜಾರಿ, ಕೃಷ್ಣ ಅವರಂಥ ಹಿರಿತಲೆಗಳೇ ಕಾಣುತ್ತಿವೆಯೇ ಹೊರತು ಯುವ ನಾಯಕರು ಬೆರಳೆಣಿಕೆಯಷ್ಟೂ ಕಂಡುಬರುವುದಿಲ್ಲ. ಯುವಕರನ್ನು ಬೆಳೆಯಲು ಬಿಡದ ಕಾರಣಕ್ಕೇ ರಾಜ್ಯದಲ್ಲಿ ಕಾಂಗ್ರೆಸ್ ತಳದಲ್ಲಿ ಕುಳಿತಿದೆ ಎಂಬುದು ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಕಾಂಗ್ರೆಸ್ ಈ ಹಂತದಲ್ಲಿ ಮಾಡಬೇಕಾದ್ದೇನು?* ಚಿದಂಬರ ಬೈಕಂಪಾಡಿಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಕುರಿತು ಸಾಮೂಹಿಕವಾದ ಚಿಂತನೆ
ಶಿವಮೊಗ್ಗ, ಮೇ 18 : ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ರಕ್ತಸಿಕ್ತವಾಗಿ ನರಳಾಡುತ್ತಿದ್ದ ಬೈಕ್ ಸವಾರನ ಮೇಲೆ ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಹೊಯ್ಸಳ-3 ವಾಹನದ ಪೊಲೀಸ್ ಪೇದೆಗಳಾದ ಡಿಸೋಜ ಮತ್ತು ಪರಮೇಶ್ವರಪ್ಪ ಅಮಾನವೀಯವಾಗಿ ನಡೆದುಕೊಂಡ ಘಟನೆ ಭಾನುವಾರದಂದು ರಾತ್ರಿ ನಗರದ ಗೋಪಾಲ ಗೌಡ ಬಡಾವಣೆಯ 100 ಅಡಿ ರಸ್ತೆಯಲ್ಲಿ ನಡೆದಿದೆ.ಮಂಜುನಾಥ್ ಮತ್ತು ರಾಮಣ್ಣ ಚಲಾಯಿಸುತ್ತಿದ್ದ ಸಿ.ಟಿ.
ಶಿವಮೊಗ್ಗ,ಮೇ 16 : ಮತದಾರರ ನಂಬಿಕೆಗೆ ದ್ರೋಹ ಬಗೆಯಲಾರೆ ಎಂದು ಶಿವಮೊಗ್ಗ ಕ್ಷೇತ್ರದ ವಿಜಯೀ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿದ ರಾಘವೇಂದ್ರ ಕಾಂಗ್ರೆಸ್ ನ ಹಿರಿಯ ನಾಯಕ ಬಂಗಾರಪ್ಪ ಅವರನ್ನು 52,394 ಮತಗಳ ಅಂತರದಿಂದ ಸೋಲಿಸಿ ಅಚ್ಚರಿಯನ್ನು ತಂದಿದ್ದಾರೆ.ಅವರು ಇಂದು ಮಧ್ಯಾಹ್ನ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಪಕ್ಷ ಟಿಕೇಟ್
ನಮ್ಮ ದೇಶದ ಜೀವಾಳ ಹಳ್ಳಿಗಳು. ನಿಜ ಹಳ್ಳಿಗಳನ್ನು ನಿರ್ಲಕ್ಷಿಸಿದರೆ ನಮಗೆ ಉಳಿಗಾಲವಿಲ್ಲ. ನಮ್ಮೆಲ್ಲರ ಉಳಿವೂ ಅಳಿವೂ ಹಳ್ಳಿಗಳಲ್ಲಿದೆ. ನಾವೂ ಹಳ್ಳಿಗಳನ್ನು ಉಳಿಸಿದರೆ ಹಳ್ಳಿಗಳು ನಮ್ಮನ್ನು ಉಳಿಸುತ್ತವೆ. ನಾವೆಲ್ಲ ಹಳ್ಳಿಗಳತ್ತ ಹಿಂತಿರುಗೋಣ. ಮೊದಲಿನ ಮಾನವೀಯ ಸಂಬಂಧಗಳ, ಸಾಂಸ್ಕ್ರತಿಕ ವೈವಿಧ್ಯಗಳನ್ನು ಪುನಃ ಸ್ಥಾಪಿಸೋಣ. ಮುಂದಿನ ಜನಾಂಗಕ್ಕೆ ಅದನ್ನು ತೋರಿಸೋಣ ಏನಂತೀರಾ?* ವಿನಾಯಕ ಪಟಗಾರ, ಬೆಟ್ಕುಳಿ, ಕುಮಟಾಇವತ್ತು ಹಳ್ಳಿಗಳು ಮೊದಲಿನಂತೆ ಹಳ್ಳಿಗಳಾಗಿ
"ಜಪ ಮಾಡುವ ತುಟಿಗಳಿಗಿಂತ ಸೇವೆ ಮಾಡುವ ಕೈಗಳು ಪವಿತ್ರವಾದವು" - ಇದು ಶ್ರೀ ಸತ್ಯ ಸಾಯಿಬಾಬಾ ತಮ್ಮ ಭಕ್ತಕೋಟಿಗೆ ಸದಾ ಹೇಳುವ ಮಾತುಗಳು. ಇದನ್ನು ಅಕ್ಷರಶ: ಪಾಲಿಸುತ್ತಿರುವವರು ಭದ್ರಾವತಿಯ ಸಾಯಿಭಕ್ತರು.ಬೇಸಿಗೆಯ ಪ್ರಯಾಣ ಎಂಬುದೇ ಒಂದು ಹಿಂಸೆ. ಆಗಿನ ದಾಹಕ್ಕೆ ಎಷ್ಟು ನೀರು ಕುಡಿದರೂ ಸಾಲುವುದಿಲ್ಲ. ಎಲ್ಲ ಕಡೆ ಕುಡಿಯುವ ಒಳ್ಳೆಯ ನೀರಿನ ವ್ಯವಸ್ಥೆಯೂ ಇರುವುದಿಲ್ಲ. ಅದರಲ್ಲೂ ಮಕ್ಕಳು
ಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು
ಬೇಲಿಯೇ ಎದ್ದು ಹೊಲ ಮೇಯ್ದ ಗಾದೆ ಮಾತಿನಂತೆ ಹೆಣ್ಮಕ್ಕಳನ್ನು ರಕ್ಷಿಸಬೇಕಾದ ಆರಕ್ಷಕರೇ ಭಕ್ಷಕರಾಗಿ ಪೊಲೀಸರಿಂದಲೇ ಒದೆ ತಿಂದ ಘಟನೆಯ ವಿಶ್ಲೇಷಣೆ ಇಲ್ಲಿದೆ. ಮಂಗಳೂರಿನಲ್ಲಿ ಒಂದೆಡೆ 'ನೈತಿಕ ಪೊಲೀಸ'ರ ದಬ್ಬಾಳಿಕೆ ಮಿತಿಮೀರುತ್ತಿದೆ, ಇನ್ನೊಂದೆಡೆ ನಮ್ಮ ಪೊಲೀಸರೇ ಕಣ್ಮುಚ್ಚಿ ಕುಳಿತಿದ್ದಾರೆ. ಈ ಘಟನೆ ಕೇರಳ ಸರಕಾರ ಮಾತ್ರವಲ್ಲ ನಮ್ಮ ಪೊಲೀಸ್ ಇಲಾಖೆಯ ನಿಷ್ಕ್ರಿಯತೆಗೆ ಹಿಡಿದ ಕನ್ನಡಿ.* ಚಿದಂಬರ ಬೈಕಂಪಾಡಿ, ಮಂಗಳೂರುಕಾನೂನು