clear
clear
Search results for "Colombo" in Oneindia Kannada
ಕೊಲಂಬೊ ಜ 27 : ಎರಡನೇ ಬಾರಿಗೆ ಶ್ರೀಲಂಕಾದ ರಾಷ್ಟ್ರಾಧ್ಯಕ್ಷರಾಗಿ ಮಹೇಂದ್ರ ರಾಜಪಕ್ಸ ಭಾರಿ ಅಂತರದಿಂದ ವಿಜಯ ಸಾಧಿಸಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಮಾಜಿ ಸೇನಾ ಮುಖ್ಯಸ್ಥ ಶರತ್ ಫೊನ್ಸೇಕಾ ಅವರನ್ನು 18ಲಕ್ಷ ಮತಗಳ ಅಂತರಗಳಿಂದ ಸೋಲಿಸಿದ್ದಾರೆಂದು ಶ್ರೀಲಂಕಾ ಸರಕಾರದ ಟಿವಿ ವಾಹಿನಿ ರೂಪವಾಹಿನಿ ಟೆಲೆವಿಷನ್ ವರದಿ ಮಾಡಿದೆ.ಎಲ್ಟಿಟಿಇ ನಿರ್ನಾಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈ

ಕೊಲೊಂಬೊ, ಸೆ.30: ತಮಿಳರನ್ನು ತನ್ನ ಪೊಲೀಸ್ ಪಡೆಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಶ್ರೀಲಂಕಾ ಸರ್ಕಾರ ಮಂಗಳವಾರ ಘೋಷಿಸಿದೆ. ಉತ್ತರ ಜಾಫ್ನಾ ಪ್ರಾಂತ್ಯದಲ್ಲಿ ಪೊಲೀಸ್ ಪೇದೆ ಹುದ್ದೆಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು ಅನೇಕ ತಮಿಳರು ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸ್ ವಕ್ತಾರ ನಿಮಲ್ ಮೆದಿವಾಕ ಹೇಳಿದ್ದಾರೆ.ಸುಮಾರು 500 ಹುದ್ದೆಗಳಿಗೆ 6 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.

ಕೊಲಂಬೋ, ಸೆ 13: ಶುಕ್ರವಾರ (ಸೆ 11) ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಐಸಿಸಿ ಏಕದಿನ ತಂಡ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದ ಭಾರತ ಶನಿವಾರದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಹೀನಾಯ ಸೋಲು ಅನುಭವಿಸುವುದರೊಂದಿಗೆ ಮತ್ತೆ ಎರಡನೇ ಸ್ಥಾನಕ್ಕೆ ಕುಸಿದಿದೆ.ಸೆ 12 ರಂದು ನಡೆದ ಕಾಂಪ್ಯಾಕ್ ತ್ರಿಕೋಣ ಸರಣಿಯ ಪಂದ್ಯದಲ್ಲಿ ಶ್ರೀಲಂಕಾ ಭಾರತ ತಂಡವನ್ನು ಭರ್ಜರಿ 139

ಬೆಂಗಳೂರು, ಸೆ. 9 : ಭಾರತೀಯ ಕ್ರಿಕೆಟ್ ತಂಡದ ಹರ್ಭಜನ್ ಸಿಂಗ್ ಗೂ ವಿವಾದಕ್ಕೂ ಬಿಡದ ನಂಟು. ಇದೀಗ ಇನ್ನೊಂದು ವಿವಾದ ಸೃಷ್ಟಿಸಿಕೊಂಡಿರುವ ಹರ್ಭಜನ್ ಸಿಂಗ್ ತನ್ನ ಭುಜಕ್ಕೆ ಕ್ಯಾಮೆರಾ ತಾಗಿಸಿದ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಯುಎನ್ಐ ಮಾಧ್ಯಮ ಸಂಸ್ಥೆಯ ಕ್ಯಾಮರಾಮನ್ ಒಬ್ಬರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಇಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಬೆಳಗ್ಗೆ

ಕೊಲಂಬೊ, ಆ. 7 : ಹೊಸದಾಗಿ ನೇಮಕಗೊಂಡಿದ್ದ ತಮಿಳು ವ್ಯಾಘ್ರ ಸಂಘಟನೆ ಎಲ್ಟಿಟಿಇಯ ಮುಖ್ಯಸ್ಥ ಕೆ ಪಿ ಆಲಿಯಾಸ್ ಸೆಲ್ವರಸ ಪದ್ಮನಾಥನ್ ಅವರನ್ನು ಥೈಲ್ಯಾಂಡ್ ನಲ್ಲಿ ಬಂಧಿಸಲಾಗಿದೆ ಎಂದು ಶ್ರೀಲಂಕಾ ಸರಕಾರಿ ಸ್ವಾಮ್ಯದ ಟಿವಿ ವಾಹಿನಿ ಹೇಳಿಕೊಂಡಿದೆ. ಬಂಧನದ ಬಗ್ಗೆ ಹೆಚ್ಚಿನ ಮಾಹಿತಿ ನೀಡದ ಟಿವಿ ವಾಹಿನಿ 'ರೂಪವಾಹಿನಿ' ಕೆಪಿ ಅವರನ್ನು

ದಿವಂಗತ ಎಲ್ಟಿಟಿಇ ನಾಯಕ ವೇಲುಪಿಳ್ಳೈ ಪ್ರಭಾಕರನ್ ಜೀವನ ಕತೆಯನ್ನು ಬೆಳ್ಳಿತೆರೆಗೆ ತರಲು ನಿರ್ದೇಶಕ ಎಎಂಆರ್ ರಮೇಶ್ ಯೋಜನೆ ರೂಪಿಸಿರುವುದು ಗೊತ್ತೇ ಇದೆ. ಅವರ ನಿರ್ದೇಶನದ ಸೈನೈಡ್ ಚಿತ್ರ ಹಿಂದಿಗೆ ತರುವ ಉದ್ದೇಶ ಸಹ ರಮೇಶ್ ಅವರಿಗಿದೆ. ಈ ನಿಟ್ಟಿನಲ್ಲಿ ರಮೇಶ್ ಪ್ರಯತ್ನ ಮುಂದುವರಿದಿದೆ.ಸದ್ಯಕ್ಕೆ ಪ್ರಭಾಕರನ್ ಚಿತ್ರಕತೆಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದೇನೆ. ಇದಕ್ಕಾಗಿ ಸಾಕಷ್ಟು ವಿಷಯಗಳನ್ನು ಸಂಗ್ರಹಿಸಿದ್ದೇನೆ ಎನ್ನುತ್ತಾರೆ

ಕೊಲಂಬೊ, ಜು. 23 : ತಮಿಳು ಬಂಡುಕೋರ ಸಂಘಟನೆ ಎಲ್ಟಿಟಿಇ ತನ್ನ ಹೊಸ ದಂಡನಾಯಕನನ್ನಾಗಿ ಶಸ್ತ್ರಾಸ್ತ್ರ ಕಳ್ಳಸಾಗಣೆದಾರ ಸೆಲ್ವರಸ ಪದ್ಮನಾಥನ್ ಅವರನ್ನು ನೇಮಿಸಿದೆ. ಇತ್ತೀಚಿಗೆ ಲಂಕಾ ಸೇನೆಯ ಜೊತೆ ಹೋರಾಟದಲ್ಲಿ ಹತ್ಯೆಗೊಂಡ ವೇಲುಪಿಳ್ಳೈ ಪ್ರಭಾಕರನ್ ಅವರ ಉತ್ತರಾಧಿಕಾರಿಯಾಗಿ ಸೆಲ್ವರಸ ಕಾರ್ಯ ನಿರ್ವಹಿಸಲಿದ್ದಾರೆ. ಪ್ರತ್ಯೇಕ ತಮಿಳುರಾಷ್ಟ್ರ ಬೇಡಿಕೆಯನ್ನು ಮುಂದುವರಿಸುವುದಾಗಿ, ಅಲ್ಲದೆ ತಮ್ಮ ಸಂಘಟನೆ ಹೊಸ ತಂತ್ರಗಾರಿಕೆಯೊಂದಿಗೆ ಸಜ್ಜಾಗಿದೆ ಎಂದು

ಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ

ಕೊಲಂಬೋ, ಮೇ. 19 : ಸಿಂಹಳಿಯರ ಮಾತೃನೆಲ ಶ್ರೀಲಂಕಾ ಇದೀಗ ಉಗ್ರರಿಂದ ಮುಕ್ತವಾಗಿದೆ. ಇದು ಶ್ರೀಲಂಕಾ ದೇಶ ಹೆಮ್ಮಪಡುವಂತ ಸಾಧನೆಯಾಗಿದೆ. ಕಳೆದು ಮೂರು ದಶಕಗಳಿಂದ ಲಂಕಾ ಸರಕಾರಕ್ಕೆ ಸಿಂಹಸ್ವಪ್ನವಾಗಿದ್ದ ಉಗ್ರ ಸಂಘಟನೆ ಲಿಬಿರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್ ಟಿಟಿಇ)ಮುಖ್ಯಸ್ಥ ಪ್ರಭಾಕರನ್ ಅವರನ್ನು ಹತ್ಯೆ ಮಾಡಲಾಗಿದೆ. ಎಲ್ ಟಿಟಿಇ ವಶದಲ್ಲಿದ್ದ ಎಲ್ಲ ಪ್ರದೇಶವನ್ನು ಲಂಕಾ ಸೇನೆ

ಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು