ಚನ್ನಪಟ್ಟಣ, ನ. 9 : ಚನ್ನಪಟ್ಟಣದ ಮಾಜಿ ಶಾಸಕ ಸಿಪಿ ಯೋಗೀಶ್ವರ್ ಮಂತ್ರಿಯಾಗುವ ಭ್ರಮೆಯಿಂದ ಆಪರೇಷನ್ ಕಮಲಕ್ಕೊಳಗಾಗಿದ್ದರು. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ದ ಹೀನಾಯವಾಗಿ ಪರಾಭವಗೊಂಡರು. ನಂತರ ಎದುರಾದ ಚನ್ನಪಟ್ಟಣ ಉಪಚುನಾವಣೆಯಲ್ಲೂ ಕ್ಷೇತ್ರದ ಮತದಾರರಿಂದ ತಿರಸ್ಕೃತಗೊಳಗಾದರು. ಕೇಸರಿ ಪಾಳೆಯಕ್ಕೆ ಜಿಗಿಯುವ ಮೊದಲು ಮತ್ತು ನಂತರ ಕಾಂಗ್ರೆಸ್‌ನ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ವಿರುದ್ದ ಬಹಿರಂಗವಾಗಿ ಬಾಯಿಗೆ ಬಂದಂತೆ
ಚನ್ನಪಟ್ಟಣ, ಆ. 24 : ಚನ್ನಪಟ್ಟಣದ ಮರು ಚುನಾವಣೆಯಲ್ಲಿ ಪರಾಭಗೊಂಡ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಸಿ.ಪಿ. ಯೋಗೀಶ್ವರ್ ನಿವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರುಗಳಾದ ಕಟ್ಟಾ ಸುಬ್ರಮಣ್ಯ ನಾಯ್ಡು, ಹರತಾಳು ಹಾಲಪ್ಪ ಭಾನುವಾರ ಭೇಟಿ ನೀಡಿ ಶಾತ್ವನ ಹೇಳಿದರು.ಮಳೆ ನೀರು ನಂಬಿ ಗಡಿಗೆಯಲ್ಲಿದ್ದ ನೀರು ಚಲ್ಲಿದ ಎಂಬಂತೆ ಯೋಗೀಶ್ವರ್ ಕಾಂಗ್ರೆಸ್ ತೊರೆದು 'ಆಪರೇಷನ್
ಬೆಂಗಳೂರು, ಆ.21: 5 ವಿಧಾನಸಭಾ ಕ್ಷೇತ್ರಗಳಿಗೆ ನಿರೀಕ್ಷೆಯಂತೆ ಜೆಡಿಎಸ್ ಗ್ರಾಮೀಣ ಭಾಗದ ಜನರ ಮಮತೆಯ ಸಿಹಿ ಉಂಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ಕೊನೆಕ್ಷಣದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹೇಳಿದ ಕಿವಿಮಾತು, ಸುರಿಸಿದ ಕಣ್ಣೀರು ಇಂದು ಗೆಲುವಿನ ನಗೆಯಾಗಿ ಬದಲಾಗಿದೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಜ್ಯಾತ್ಯಾತೀತ ಜನತಾದಳದ ಜಯಭೇರಿಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ "ಇದು ಪಕ್ಷದ
ಚನ್ನಪಟ್ಟಣ, ಆ. 17 : ಜೆಡಿಎಸ್ ಕಾರ್ಯಕರ್ತರ ಗುಂಪೊಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಮತ್ತು ದಾಸರಹಳ್ಳಿ ಶಾಸಕ ಮುನಿರಾಜು ಅವರ ಮೇಲೆ ದಾಳಿ ನಡೆಸಿದ್ದಲ್ಲದೇ, ಸಚಿವ ಕಟ್ಟಾ ಅವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಭಾನುವಾರ ನಡೆದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯ ಮುಗಿಸಿ ಸಂಜೆ 5 ಗಂಟೆ ಸಮಯದಲ್ಲಿ
ಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು
ಬೆಂಗಳೂರು, ಜು. 21 : ಮರುಚುನಾವಣೆ ನಡೆಯುವ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರಕ್ಕೆ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಅಂತಿಮಗೊಳಿಸಿದೆ. ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ಸೋಮವಾರ ರಾತ್ರಿ ಸಭೆ ಸೇರಿ ಚುನಾವಣಾ ಕಾರ್ಯತಂತ್ರ ಹಾಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಿತು.ನಿರೀಕ್ಷೆಯಂತೆ ಕಾಂಗ್ರೆಸ್ ಬಿಟ್ಟು ಇತ್ತೀಚೆಗೆ ಬಿಜೆಪಿ ಸೇರಿದ್ದ ವಸತಿ
ಕರ್ನಾಟಕದ ಸಿನಿಮಾ ತಾರೆಗಳ ಝಲಕ್ ಈ ಸಲದ ಲೋಕಸಭೆ ಚುನಾವಣೆಯಲ್ಲಿ ನಡೆದಿಲ್ಲ. ತಮಿಳುನಾಡು ಮತ್ತು ಆಂಧ್ರಪ್ರದೇಶದಂತೆ ಕರ್ನಾಟಕದ ಸಿನಿಮಾ ತಾರೆಗಳ ರಾಜಕೀಯ ಆಟ ನಡೆದಿಲ್ಲ. ಕರ್ನಾಟಕದ ತಾರೆಗಳನ್ನು ಮತದಾರ ಸಾರಾಸಗಟಾಗಿ ತಿರಸ್ಕರಿಸಿದ್ದಾನೆ. ಅಂಬರೀಷ್, ಸಿ ಪಿ ಯೋಗೇಶ್ವರ್ ಮತ್ತು ಅಶೋಕ್ ಈ ಸಲದ ಲೋಕಸಭೆ ಚುನಾವಣೆಯಲ್ಲಿ ನಪಾಸಾಗಿದ್ದಾರೆ. ಅಂಬರೀಷ್ ಗೆ ಮುಖಭಂಗ ಸತತ