ಚಿತ್ರನಟ ಹಾಗೂ ಮಾಜಿ ಶಾಸಕ ಜಗ್ಗೇಶ್ ವಿರುದ್ಧ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠ ಮಂಗಳವಾರ (ಸೆ.8) ರದ್ದು ಗೊಳಿಸಿದೆ. ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಕೃಷ್ಣಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಮೊಕದ್ದಮೆಯ ವಿಚಾರಣೆಯನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್
ಬೆಂಗಳೂರು, ಜೂ. 8 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಎಂ ಸಂತೋಷ ಹೆಗ್ಡೆ ಅವರ ವಿರುದ್ದ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಹಿಂದಕ್ಕೆ ಪಡೆಯಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ಮೊಕದ್ದಮೆಯನ್ನು ವಾಪಸ್ಸು ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ಮೇ
ಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ
ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಮತ್ತು ಬಾಲಿವುಡ್ ನಟ ಅನಿಲ್ ಕಪೂರ್ ಮೇಲೆ ಕೊಳೆಗೇರಿ ನಿವಾಸಿಗಳ ಸಂಘ ಮಾನನಷ್ಟ ಮೊಕದ್ದಮೆ ಹೂಡಿದೆ. ಉತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದಿರುವ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ ಭಾರತೀಯರನ್ನು ನಾಯಿಗಳೆಂದೂ ಮತ್ತು ಕೊಳೆಗೇರಿ ನಿವಾಸಿಗಳನ್ನು ಸ್ಲಂ ನಾಯಿಗಳೆಂದು ಕರೆದಿರುವ ಬಗ್ಗೆ ಸಂಘ ಆಕ್ಷೇಪಣೆ ವ್ಯಕ್ತಪಡಿಸಿದೆ. ಪಾಟ್ನಾದ ಸ್ಥಳೀಯ ನ್ಯಾಯಾಲಯದಲ್ಲಿ ಕೊಳೆಗೇರಿ
ಬೆಂಗಳೂರು, ಅ. 21 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲಂಚ ಪಡೆದ ಆಪಾದನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ಆದೇಶಿಸಿದೆ. ಮೊಕದ್ದಮೆ ಪರ ವಾದಿಸಲು ಸರ್ಕಾರಿ ಅಭಿಯೋಜಕರಾಗಿ ಹೈಕೋರ್ಟಿನ ಮಾಜಿ ಹೆಚ್ಚುವರಿ ನ್ಯಾಯಾಧೀಶ ರವಿ ಬಿ.ನಾಯಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಈಜೀಪುರ ಬಡಾವಣೆಯಲ್ಲಿ ಖಾಸಗಿ
ಬೆಂಗಳೂರು, ಸೆ. 1 : ಈಜೀಪುರ ಆರ್ಥಿಕ ದುರ್ಬಲ ವರ್ಗದವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಗುತ್ತಿಗೆ ಪಡೆದಿರುವ ಸಂಸ್ಥೆಯ ಮುಖ್ಯಸ್ಥರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇಷ್ಟಾದರೂ ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ಮುಂದಾಗಿರುವುದಕ್ಕೆ ತಾವು ಹೆದರುವುದಿಲ್ಲ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಸೆ. 30 : ಈಜೀಪುರ ವಸತಿ ಸಮುಚ್ಚಯ ನಿರ್ಮಿಸುವ ಟೆಂಡರ್ ಗೆ ಸರ್ಕಾರ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮೇವರಿಕೆ ಹೋಲ್ಡಿಂಗ್ಸ್ ಎಂಬ ಸಂಸ್ಥೆ ಗೆನೀಡಿದೆ ಎನ್ನುವುದು ಶುದ್ಧ ಸುಳ್ಳು. ಈಜೀಪುರ ವಸತಿ ಸಮುಚ್ಚಯ ಟೆಂಡರ್ ಸೇರಿ ಒಟ್ಟು ಮೂರು ಪ್ರಕರಣಗಳನ್ನು ಲೋಕಾಯುಕ್ತ ತನಿಖೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗೂ ಈಜೀಪುರ ಟೆಂಡರ್
ರವಿ ಬೆಳಗೆರೆಅದೆಲ್ಲ ಆಗಿ ಆಗಲೇ ಇಪ್ಪತ್ತೊಂದು ವರ್ಷಗಳಾದವಾ ಅಂತ ಆಶ್ಚರ್ಯವಾಗಿದ್ದು, ಬೆಳಗಿನ ಪತ್ರಿಕೆ ನೋಡಿದಾಗ. ಬಳ್ಳಾರಿಯಿಂದ ‘ಇಂಡಿಯನ್ ಎಕ್ಸ್ಪ್ರೆಸ್’ ವರದಿಗಾರ ಶಾಮ ಸುಂದರ್ ತುಂಬ ಸೊಗಸಾಗಿ ವರದಿ ಮಾಡಿದ್ದಾರೆ.ಅದು ಬಳ್ಳಾರಿ ನ್ಯಾಯಾಲಯವೊಂದರಲ್ಲಿ ಸತತ ಇಪ್ಪತ್ತೊಂದು ವರ್ಷ ನಡೆದ ಒಂದು ಮಾನನಷ್ಟ ಮೊಕದ್ದಮೆಯ ಕೇಸು. ಆರೋಪಿಯಾಗಿ ನಿಂತವರು ಇಪ್ಪತ್ತೊಂದು ವರ್ಷದ ಹಿಂದೆ ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಪ್ರಾಮಾಣಿಕ ಅಧಿಕಾರಿ
ದಾವಣಗೆರೆ : ವಿಧಾನಸಭಾ ಸದಸ್ಯ ಎಂ.ಪಿ.ರೇಣುಕಾಚಾರ್ಯ ತಮ್ಮನ್ನು ಮದುವೆಯಾಗುವಂತೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ, ಎಂದು ಬೆಂಗಳೂರು ಮೂಲದ ಶಿಕ್ಷಣ ಸಂಸ್ಥೆಯಾಂದರ ಕಾರ್ಯದರ್ಶಿ ಬಿ.ಆರ್.ಜಯಲಕ್ಷ್ಮೀ ಎಂಬುವರು ಆರೋಪಿಸಿದ್ದಾರೆ.ಜಯಲಕ್ಷ್ಮೀ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ನನ್ನನ್ನು ಮದುವೆಯಾಗು ಎಂದು ಶಾಸಕರು ಒತ್ತಾಯಿಸುತ್ತಿದ್ದರು. ನಾನು ನಿರಾಕರಿಸಿದಾಗ ನನ್ನ ಮೇಲೆ ಆ್ಯಸಿಡ್ ಎರಚುವುದಾಗಿ ಬೆದರಿಕೆಯಾಡ್ಡಿದರು ಎಂದು ಹೇಳಿದರು.ನಾನು 1998ರಲ್ಲಿ ಹೊನ್ನಾಳಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ
ಗಣಿ ವಿವಾದ : ಸುಷ್ಮಾ ಸ್ವರಾಜ್ ಸಂಧಾನ ವಿಫಲರೆಡ್ಡಿ ನಿಲುವು ಅಚಲ, ಮುಂದುವರಿದ ಮನವೊಲಿಕೆ ಯತ್ನಹೊಸಪೇಟೆ : ಗಣಿ ವಿವಾದದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಇನ್ನಿಬ್ಬರು ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಜನಾರ್ದನರೆಡ್ಡಿ ಮೊಕದ್ದಮೆ ಹಿಂತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಹೇಳಿದ್ದಾರೆ.ಶನಿವಾರ(ಆಗಸ್ಟ್ 5) ಕಮಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ಕುರಿತು