ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಮ್ಮ ಭಾಷೆ ಮತ್ತು ನಮ್ಮ ಸಂಸ್ಕೃತಿಯ ಬಳಕೆ ಎಷ್ಟರಮಟ್ಟಿಗೆ ಇದೆ ? ಒಂದು ಸಾಕ್ಷಾತ್ ವರದಿ. *ಚಂದ್ರಶೇಖರನ್ ಕಲ್ಯಾಣ ರಾಮನ್, ಬೆಂಗಳೂರು. ಕಳೆದ ಕೆಲವು ದಿನಗಳಿಂದ ಬೆಂಗಳೂರಿಗೆ ಬಂದಿಳಿಯುತ್ತಿರುವವರು, ಬೆಂಗಳೂರಿನಿಂದ ಹೊರಹೋಗುತ್ತಿರುವವರರೆಲ್ಲರಲ್ಲೂ ಚರ್ಚೆಯಾಗುತ್ತಿರುವುದು ಈಗ ಒಂದೇ ವಿಷಯ. ಹೊಸ "ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ" ಹೇಗಿದೆ ? ನಿಲ್ದಾಣ ಕುರಿತಾಗಿ ಪತ್ರಿಕೆಗಳಲ್ಲಿ,
ಬೆಂಗಳೂರು, ಮಾ.14 : ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನೆ ಏಳೆಂಟು ವಾರಗಳ ಕಾಲ ಮುಂದೂಡಲಾಗಿದೆ. ಇತ್ತೀಚಿನ ಬೆಳವಣಿಗೆಗಳ ಪ್ರಕಾರ ನಿಲ್ದಾಣವು ಮೇ 10 ಅಥವಾ 11 ರಂದು ಕಾರ್ಯಾರಂಭ ಮಾಡಲಿದೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ. ಏರ್ ಟ್ರಾಫಿಕ್ ಕಂಟ್ರೋಲ್ ಸೇವೆಗಳಲ್ಲಿರುವ ತಾಂತ್ರಿಕ ದೋಷಗಳನ್ನು ಪರಿಹರಿಸಿ ಮೇ 10ರ ನಂತರ ಉದ್ಘಾಟನೆ ನೆರವೇರಿಸುವಂತೆ ಕೇಂದ್ರ ಸರಕಾರ
ಬೆಂಗಳೂರು : ಬಸವಣ್ಣ, ಕುವೆಂಪು, ಕೆಂಪೇಗೌಡ, ರಾಜ್ ಕುಮಾರ್ ಮತ್ತಿತರ ಗಣ್ಯರ ಹೆಸರನ್ನು, ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಡಬೇಕು ಎಂಬ ಮನವಿಗಳನ್ನು ರಾಜ್ಯ ಸರ್ಕಾರ ಪಕ್ಕಕ್ಕಿಟ್ಟಿದೆ. ಬೆಂಗಳೂರು ಅಂ.ರಾ.ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲು ಅದು ಚಿಂತನೆ ನಡೆಸಿದೆ. ರಾಜ್ಯಸಭೆಯಲ್ಲಿ ವಿಜಯ ಮಲ್ಯ ಅವರಿಗೆ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ನೀಡಿದ ಲಿಖಿತ ಉತ್ತರ, ಮೇಲ್ಕಂಡ ಅಂಶವನ್ನು ಸ್ಪಷ್ಪಪಡಿಸಿದೆ.
ಮಾಂಸಹಾರಿಗಳಿಗೆ ಬಸವ ಧರ್ಮದ ಬಾಗಿಲು ತೆರೆದ ಶರಣ ಸಮ್ಮೇಳನಸಮಾನತೆಯತ್ತ ಬಸವ ಸಮ್ಮೇಳನದ ಮಹತ್ವದ ಹೆಜ್ಜೆ , ಪಾದಪೂಜೆಗೆ ಚಿತ್ರದುರ್ಗ ಶ್ರೀಗಳ ನಕಾರಕೂಡಲ ಸಂಗಮ : ಮಾಂಸಹಾರಿಗಳು ಬಸವ ಧರ್ಮ ಸ್ವೀಕರಿಸಲು ಯಾವುದೇ ಅಡೆತಡೆಗಳಿಲ್ಲ. ಬಸವ ಧರ್ಮ ಸ್ವೀಕರಿಸಿದ ಬಳಿಕ ಮಾಂಸಾಹಾರ ತ್ಯಜಿಸಬೇಕಾದ ಅಗತ್ಯವೂ ಇಲ್ಲ ಎನ್ನುವ ಮಹತ್ವದ ಗೊತ್ತುವಳಿಯನ್ನು ಮೇ 2ರ ಭಾನುವಾರ ಮುಕ್ತಾಯವಾದ ಪ್ರಪ್ರಥಮ ್ಫರಾಷ್ಟ್ರೀಯ