ಮಾಂಸಹಾರಿಗಳಿಗೆ ಬಸವ ಧರ್ಮದ ಬಾಗಿಲು ತೆರೆದ ಶರಣ ಸಮ್ಮೇಳನಸಮಾನತೆಯತ್ತ ಬಸವ ಸಮ್ಮೇಳನದ ಮಹತ್ವದ ಹೆಜ್ಜೆ , ಪಾದಪೂಜೆಗೆ ಚಿತ್ರದುರ್ಗ ಶ್ರೀಗಳ ನಕಾರಕೂಡಲ ಸಂಗಮ : ಮಾಂಸಹಾರಿಗಳು ಬಸವ ಧರ್ಮ ಸ್ವೀಕರಿಸಲು ಯಾವುದೇ ಅಡೆತಡೆಗಳಿಲ್ಲ. ಬಸವ ಧರ್ಮ ಸ್ವೀಕರಿಸಿದ ಬಳಿಕ ಮಾಂಸಾಹಾರ ತ್ಯಜಿಸಬೇಕಾದ ಅಗತ್ಯವೂ ಇಲ್ಲ ಎನ್ನುವ ಮಹತ್ವದ ಗೊತ್ತುವಳಿಯನ್ನು ಮೇ 2ರ ಭಾನುವಾರ ಮುಕ್ತಾಯವಾದ ಪ್ರಪ್ರಥಮ ್ಫರಾಷ್ಟ್ರೀಯ
ಯಾರು ನೈಜರು ಇವರೀರ್ವರಲ್ಲಿ ? ಬೆಳ್ತಂಗಡಿ ಕಾಂಗ್ರೆಸ್ ಅಧ್ಯಕ್ಷದ್ವಯರುಬೆಳ್ತಂಗಡಿ ಕಾಂಗ್ರೆಸ್ ಅಧ್ಯಕ್ಷಗಿರಿಗೆ ಗೌಡ-ಹರೀಶ್ ಕಚ್ಚಾಟಮಂಗಳೂರು: ಒಂದು ವಿಧಾನಸಭಾ ವ್ಯಾಪ್ತಿಯ ಕಾಂಗ್ರೆಸ್ಘಟಕಕ್ಕೆ ಎರಡು ಅಧ್ಯಕ್ಷರುಗಳು? ಇದು ಸಂಭವಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ . ಇತ್ತೀಚಿನ ಚುನಾವಣೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ ಮತ್ತು ಹರೀಶ್ ಕುಮಾರ್ ನಡುವೆ ಟಿಕೆಟ್ಗಾಗಿ ತೀವ್ರ ಸ್ಪರ್ಧೆಯಿತ್ತು.
ಕೊಲ್ಲಲು ಬಂದ ಪವಿತ್ರನ್ ಮೇಲೂ ‘ಅಮ್ಮ’ನ ಅಕ್ಕರೆ ಅಮೃತಾನಂದಮಯಿ ಹತ್ಯೆ ಪ್ರಯತ್ನದ ಹಿಂದೆ ದೊಡ್ಡ ಹುನ್ನಾರ -ಪೊಲೀಸರ ಸಂಶಯ ತಿರುವನಂತಪುರ : ಪ್ರತಿಯಾಬ್ಬರೂ ಒಂದಲ್ಲ ಒಂದು ದಿನ ಸಾಯಲೇ ಬೇಕು. ಆ ವಾಸ್ತವವನ್ನು ನಾನು ಬಲ್ಲೆ. ಹೀಗಾಗಿ ಭಾನುವಾರದ ಘಟನೆಯಿಂದ ಆತಂಕಪಡುವ ಪ್ರಶ್ನೆಯೇ ಇಲ್ಲ. ಎಂದಿನಂತೆಯೇ ನನ್ನ ದರ್ಶನಕ್ಕೆ ಆಶ್ರಮದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮಾತಾ ಅಮೃತಾನಂದಮಯಿ