ಇನ್ನೂ ಹೆಸರಿಡದ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಚಿತ್ರಕ್ಕೆ ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತೆ ಪ್ರಿಯಾಮಣಿ ಆಯ್ಕೆಯಾಗಿದ್ದಾರೆ. ಈ ಚಿತ್ರವನ್ನು ಮುಸ್ಸಂಜೆ ಮಹೇಶ್ ನಿರ್ದೇಶಿಸುತ್ತಿದ್ದು 'ಬಿಂದಾಸ್' ನಿರ್ಮಿಸಿದ್ದ ಎಂ ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ತಮಿಳಿನಲ್ಲಿ ವಿಜಯ್ ಮತ್ತು ಜ್ಯೋತಿಕಾ ನಟಿಸಿದ್ದ ಯಶಸ್ವಿ ಚಿತ್ರ 'ಖುಷಿ'ಯನ್ನು ಚಂದ್ರಶೇಖರ್ ಕನ್ನಡಕ್ಕೆ ತರುತ್ತಿದ್ದಾರೆ. ಈಗಾಗಲೇ ಪ್ರಕಾಶ್ ನಿರ್ದೇಶನದಲ್ಲಿ 'ಖುಷಿ'ಹೆಸರಿನ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದಲ್ಲಿ ಹೊರಹೊಮ್ಮುತ್ತಿರುವ ‘ಮಳೆಯಲಿ ಜೊತೆಯಲಿ’ ಚಿತ್ರಕ್ಕೆ ಆಕಾಶ್ ರೆಕಾರ್ಡಿಂಗ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ನಡೆಯುತ್ತಿದೆ ಎಂದು ನಿರ್ಮಾಪಕಿ ಶಿಲ್ಪಾಗಣೇಶ್ ತಿಳಿಸಿದ್ದಾರೆ. ‘ಮುಂಗಾರು ಮಳೆ’ಯ ಯಶಸ್ಸಿಗೆ ಕಾರಣರಾದವರಲ್ಲಿ ಕಥೆಗಾರ ಪ್ರೀತಂಗುಬ್ಬಿ ಕೂಡ ಒಬ್ಬರು. ನಂತರ ‘ಹಾಗೆ ಸುಮ್ಮನೆ’ಚಿತ್ರವನ್ನು ನಿರ್ದೇಶಿಸುವ ಮೂಲಕ ಪ್ರೀತಂ ನಿರ್ದೇಶಕನ ಸ್ಥಾನಕ್ಕೆ ಬಡ್ತಿ ಪಡೆದರು. ಪ್ರಸ್ತುತ ಚಿತ್ರದ ನಿರ್ದೇಶನದ ಹೊಣೆ ಹೊತ್ತಿರುವ
ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದಲ್ಲಿ ಮೂಡಿ ಬರುತ್ತಿರುವ ‘ಮಳೆಯಲಿ ಜೊತೆಯಲಿ‘ ಚಿತ್ರಕ್ಕೆ ಸಕಲೇಶಪುರ ಹಾಗೂ ಮೈಸೂರು ನಗರಗಳಲ್ಲಿ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ನಿರ್ಮಾಪಕಿ ಶಿಲ್ಪಾಗಣೇಶ್ ತಿಳಿಸಿದ್ದಾರೆ. ಈ ತಿಂಗಳ 16ರಂದು ಬೆಂಗಳೂರು ನಗರದಲ್ಲಿ ಹಾಡಿನ ಚಿತ್ರೀಕರಣಕ್ಕೆ ಚಾಲನೆ ದೊರಕಲಿದೆ. ನಟನೆಗೆ ಮೀಸಲಾಗಿದ್ದ ನಾಯಕ ಗಣೇಶ್ ಈ ಚಿತ್ರದ ಗೀತೆಯೊಂದಕ್ಕೆ ಧ್ವನಿ ನೀಡುವುದರೊಂದಿಗೆ ಗಾಯಕನಾಗೂ
ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಬರೆದ 'ಮುಂಗಾರು ಮಳೆ' ಚಿತ್ರ ಹಿಂದಿಗೆ ರೀಮೇಕ್ ಆಗಲಿದೆ. ಬಾಲಿವುಡ್ ನ ಜನಪ್ರಿಯ ನಟಿ ಶೀದೇವಿ ಅವರ ಗಂಡ, ನಿರ್ಮಾಪಕ ಬೋನಿ ಕಪೂರ್ 'ಮಳೆ'ಯ ಹಿಂದಿಅವತರಣಿಕೆಯನ್ನು ತೆರೆಗೆ ತರುವ ಸಿದ್ಧತೆಯಲ್ಲಿದ್ದಾರೆ. ಗಣೇಶ್, ಪೂಜಾಗಾಂಧಿ ಅಭಿನಯದ 2006ರ ಸೂಪರ್ ಹಿಟ್ ಚಿತ್ರ ಮುಂಗಾರು ಮಳೆ ಅವರಿಬ್ಬರಿಗೂ ಕನ್ನಡ ಚಿತ್ರರಂಗದಲ್ಲಿ ಭದ್ರಸ್ಥಾನ ಕಲ್ಪಿಸಿದ್ದಷ್ಟೇ ಅಲ್ಲ
ಗೋಲ್ಡನ್ ಸ್ಟಾರ್ ಗಣೇಶ್ ಗಾಯಕರಾಗಿ ಬದಲಾಗಿದ್ದಾರೆ! ತಮ್ಮದೇ ನಿರ್ಮಾಣದ 'ಮಳೆಯಲಿ ಜೊತೆಯಲಿ' ಚಿತ್ರಕ್ಕಾಗಿ ಅವರು ಹಾಡೊಂದನ್ನು ಹಾಡಿದ್ದಾರೆ.ಮಳೆಯಲಿ ಜೊತೆಯಲಿ ಚಿತ್ರದ ನಾಯಕನನ್ನು ಪರಿಚಯಿಸುವ ಈ ಹಾಡಿಗೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.ತಮ್ಮ ಹತ್ತು ವರ್ಷಗಳ ಸಿನಿ ವೃತ್ತಿ ಜೀವನದಲ್ಲಿ ಗಣೇಶ್ ನಟಿಸುತ್ತಿರುವ 25ನೇ ಚಿತ್ರ ಇದಾಗಿದೆ. ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿರುವ 12ನೇ ಚಿತ್ರ 'ಮಳೆಯಲಿ
ಗೋಲ್ಡನ್ ಸ್ಟಾರ್ ಗಣೇಶ್ ಲುಕ್ ಬದಲಾಗಿದೆ. ಗಣೇಶ್ ತಮ್ಮ ಮೈಭಾರವನ್ನು ಕೊಂಚ ಇಳಿಸಿಕೊಂಡಿದ್ದಾರೆ. ಕಳೆದ ಎರಡು ತಿಂಗಳ ಸತತ ಪ್ರಯತ್ನದ ಫಲವಾಗಿ 5 ಕೆ ಜಿ ತೂಕ ಕಳೆದುಕೊಂಡು ತೆಳ್ಳಗಾಗಿದ್ದಾರೆ. ಈ ಎಲ್ಲಾ ಸಾಹಸ ಮಾಡಿರುವುದು ತಮ್ಮದೇ ನಿರ್ಮಾಣದ 'ಮಳೆಯಲಿ ಜೊತೆಯಲಿ' ಚಿತ್ರಕ್ಕಾಗಿ. ಗಣೇಶ್ ತಮ್ಮ ಮೈಭಾರ ಇಳಿಸಿಕೊಳ್ಳಲು ಎರಡು ತಿಂಗಳ ಕಾಲ ಅನ್ನ ತಿನ್ನುವುದನ್ನು
ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಹೋದರ ಮಹೇಶ್ ಬೆಳ್ಳಿತೆರೆಗೆ ಶೀಘ್ರದಲ್ಲೇ ಅಡಿಯಿಡಲಿದ್ದಾರೆ. ತಾಜ್ ಮಹಲ್ ಖ್ಯಾತಿಯ ಆರ್ ಚಂದ್ರು ಅವರ ಪ್ರೇಮ್ ಕಹಾನಿ ಚಿತ್ರದಲ್ಲಿ ಮಹೇಶ್ ನಟಿಸಬೇಕಾಗಿತ್ತು. ಸಂಭಾವ್ಯ ನಾಯಕರ ಪಟ್ಟಿಯಲ್ಲಿದ್ದ ಮಹೇಶ್ ಯಾಕೋ ಏನೋ ಪ್ರೇಮ್ ಕಹಾನಿ ಚಿತ್ರಕ್ಕೆ ಆಯ್ಕೆಯಾಗಲಿಲ್ಲ. ಆ ಚಿತ್ರಕ್ಕೆ ಅಜಯ್ ಆಯ್ಕೆಯಾಗಿದ್ದರು. ಮಹೇಶ್ ಗೆ ಈಗ ಕಾಲ ಕೂಡಿಬಂದಿದೆ. ನಿರ್ದೇಶಕ ಪ್ರೇಮ್
'ಮಳೆಯಲ್ಲಿ ಜೊತೆಯಲ್ಲಿ' ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ ತನ್ನ ಹಲವು ದಿನಗಳ ಅಜ್ಞಾತವಾಸದಿಂದ ಹೊರಬರಲಿದ್ದಾರೆ. ಮುಂಗಾರುಮಳೆ ಚಿತ್ರಕ್ಕೆ ಕಥೆ ಬರೆದಿದ್ದ ಪ್ರೀತಂ ಗುಬ್ಬಿ ಈ ಚಿತ್ರಕ್ಕೆ ಚಿತ್ರಕಥೆ ಹೆಣೆದಿದ್ದಾರೆ ಮತ್ತು ಅವರೇ ಚಿತ್ರದ ನಿರ್ದೇಶಕ. ವಿಶೇಷವೇನೆಂದರೆ ಇದು ಗಣೇಶ್ ಅವರ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಚೊಚ್ಚಲ ಚಿತ್ರ.ಸುಮಾರು ಎರಡು ವರ್ಷಗಳ ಹಿಂದೆಯೇ ಗಣೇಶ್
ನಮ್ಮ ಕಾಮಿಡಿ ಟೈಮ್ ಗಣೇಶ್ ಎಲ್ಲಿ? ಕಳೆದ ಎರಡು ವರ್ಷಗಳಲ್ಲಿ ಕನ್ನಡದ ಬಹು ಬೇಡಿಕೆಯ ನಟ ಗಣೇಶ್ ಮನೆಯಿಂದ ಹೊರಗೆ ಕಾಲಿಡುತ್ತಿಲ್ಲವಂತೆ. ಕಾರಣ ಆತನ ಗ್ರಹಗತಿ ನೆಟ್ಟಗಿಲ್ಲ ಎಂಬ ಭವಿಷ್ಯವಾಣಿ. ಭಾರಿ ಜಾಗ್ರತೆ ವಹಿಸ ಬೇಕೆಂದು ಜ್ಯೋತಿಷಿಗಳ ಆದೇಶವಂತೆ. ಹೆಚ್ಚು ಕಮ್ಮಿ ಚಿತ್ರವೊಂದಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವ ಗಣೇಶ್ ಸದ್ಯಕ್ಕಂತೂ ಮನೆಯಿಂದ ಹೊರಗೆ ಬರುತ್ತಿಲ್ಲ.
ತೆಲುಗು ಚಿತ್ರರಂಗದ ಮೋಹಕ ನಟಿ ಇಲಿಯಾನಾ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. 'ಬಿಂದಾಸ್' ನಿರ್ಮಾಪಕ ಚಂದ್ರಶೇಖರ್ ತಮ್ಮ ಮುಂದಿನ ಚಿತ್ರಕ್ಕೆ ಇಲಿಯಾನಾರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಎಲ್ಲಾ ಸರಿ ಹೋದರೆ ಇಲಿಯಾನಾಗೆ ನಾಯಕನಾಗುವ ಅದೃಷ್ಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಒಲಿಯಲಿದೆ. ಗಣೇಶ್ ಈಗ 'ಉಲ್ಲಾಸ ಉತ್ಸಾಹ' ಚಿತ್ರೀಕರಣರದಲ್ಲಿ ತೊಡಗಿಕೊಂಡಿದ್ದಾರೆ. ಇದರ ನಂತರ ಪ್ರೀತಂ ಗುಬ್ಬಿ