ಗುಲಬರ್ಗಾ, ನ.21 : ಗುಲಬರ್ಗಾ ತಾಲೂಕಿನ ಮುತ್ಯಾನ ಬಬಲಾದ ಸುಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಂತ ಹಂತವಾಗಿ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಮುತ್ಯಾನ ಬಬಲಾದ ವಿರಕ್ತ ಮಠದಲ್ಲಿ ಶ್ರೀ ಲಿಂಗೈಕ್ಯ ಗುರು ಚನ್ನವೀರ ಮಹಾಶಿವಯೋಗಿಗಳ 25ನೇ ಪುಣ್ಯಸ್ಮರಣೆಯ ರಜತ ಮಹೋತ್ಸವದ ಅಂಗವಾಗಿ ಗುರುಪಾದಲಿಂಗ ಶಿವಯೋಗಿಗಳ ನೇತೃತ್ವದಲ್ಲಿ ಆಯೋಜಿಸಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ
ಸುರಪುರ (ಗುಲ್ಬರ್ಗಾ), ನ. 20 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ಅನಗತ್ಯ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಸುರಪುರ ತಾಲ್ಲೂಕಿನ ತಿಂಥಿಣಿ ಗ್ರಾಮದಲ್ಲಿ ಸಂತ್ರಸ್ತರ ಪುನರ್ವಸತಿ ಯೋಜನೆ ಆಸರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸುವ ಪ್ರಶ್ನೆಯೇ ಇಲ್ಲ. ಅನಗತ್ಯ ತನಿಖೆಗೆ ಸರಕಾರ ಮುಂದಾಗುವುದಿಲ್ಲ ಎಂದರು.ಸಂತ್ರಸ್ತರ ಪುನರ್ವಸತಿ
ಬೆಂಗಳೂರು, ನ 20 : ಕರ್ನಾಟಕ ಸೇವಾ ಭಾರತಿ ಸಂಸ್ಥೆ ರಾಜ್ಯದ ಆರು ನೆರೆಪೀಡಿತ ಜಿಲ್ಲೆಗಳ ಹನ್ನೊಂದು ತಾಲ್ಲೂಕುಗಳ 15 ಗ್ರಾಮಗಳಲ್ಲಿ 2371 ಮನೆಗಳ ನಿರ್ಮಾಣ ಕಾರ್ಯವನ್ನು ಸಾರ್ವಜನಿಕರ ಧನಸಹಾಯದ ನೆರವಿನೊಂದಿಗೆ ಮಾಡಲಿದೆ ಎಂದು ಕಂದಾಯ ಕಾರ್ಯದರ್ಶಿಗಳಾದ ಪಾರ್ಶ್ವನಾಥ್ ಅವರು ಹೇಳಿದ್ದಾರೆ.ಮನೆ ನಿರ್ಮಾಣಕ್ಕೆ ಸರ್ಕಾರವು 30 x 50 ಅಳತೆಯ ನಿವೇಶನಗಳನ್ನು ನೀಡಿದ್ದು, 2290 ಚದರ
ಗುಲ್ಬರ್ಗಾ,ನ.12: ಗುಲಬರ್ಗಾ ನಗರದ ಹೊರವಲಯದ ಸೇಡಂ ರಸ್ತೆಯಲ್ಲಿ ನಿರ್ಮಿಸಲಾದ ಬೌದ್ಧ ವಿಹಾರ ಧಾಮಕ್ಕೆ ಬೌದ್ಧ ಧರ್ಮಗುರು ದಲೈಲಾಮಾ ಅವರು 2009ರ ಡಿ.19 ಮತ್ತು 20ರಂದು ಭೇಟಿ ನೀಡಲಿದ್ದಾರೆ ಎಂದು ಗುಲಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ರಜನೀಶ ಗೋಯಲ್ ಅವರು ಹೇಳಿದರು. ಅವರು ಗುಲ್ಬರ್ಗಾದಲ್ಲಿ ದಲೈಲಾಮಾ ಭೇಟಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಬೌದ್ಧ ಧರ್ಮಗುರು ದಲೈಲಾಮಾ
ಗುಲ್ಬರ್ಗಾ, ನ. 10 : ಜೈವಿಕ ಇಂಧನ ತಂತ್ರಜ್ಞಾನ ಉದ್ಯಾನವನ ಒಂದು ವಿನೂತನ ಯೋಜನೆಯನ್ನು ಗುಲ್ಬರ್ಗಾ ವಿಶ್ವವಿದ್ಯಾಲಯ, ಗುಲಬರ್ಗಾ ಹಾಗೂ ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ, ಗುಲ್ಬರ್ಗಾ ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾರಂಭಿಸಲಾಗಿದೆ.ಜೈವಿಕ ಇಂಧನ ತಂತ್ರಜ್ಞಾನ ಉದ್ಯಾನವನ ನಿರ್ಮಾಣ ಗುಲ್ಬರ್ಗಾ ವಿಶ್ವವಿದ್ಯಾಲಯ, ಗುಲ್ಬರ್ಗಾದ ಒಂದು ಮಹತ್ವದ ಕಾರ್ಯಕ್ರಮವಾಗಿದೆ. ಈ ಉದ್ಯಾನವನವನ್ನು 8 ನೇ, ಜುಲೈ 2009 ರಂದು
ಬೆಂಗಳೂರು, ನ.7: ಶತಮಾನದ ಭೀಕರ ಮಳೆ, ಪ್ರವಾಹಕ್ಕೆ ಸಿಲುಕಿ ಲಕ್ಷಾಂತರ ಮಂದಿ ಉತ್ತರ ಕರ್ನಾಟಕದಲ್ಲಿ ನಿರಾಶ್ರಿತರಾಗಿದ್ದಾರೆ. ಹಳ್ಳಿ ಹಳ್ಳಿಗಳೇ ಕೊಚ್ಚಿ ಹೋಗಿ, ಬೆಳೆದು ನಿಂತ ಫಸಲು ನಾಶವಾಗಿ, ವಾಸಿಸುವ ಮನೆಗಳು ಕುಸಿದಿವೆ. ಸಂಗ್ರಹಿಸಿಟ್ಟ ಆಹಾರ ಧಾನ್ಯ ನಾಶವಾಗಿ ನಿರ್ವಸಿತರಾಗಿರುವ ಜನರು ತಮ್ಮ ಬದುಕನ್ನು ಹೊಸದಾಗಿ ಕಟ್ಟಿಕೊಳ್ಳಬೇಕಾಗಿದೆ.ಲಕ್ಷಾಂತರ ಕುಟುಂಬಗಳಿಗೆ ಶಾಶ್ವತ ನೆಲೆಕಲ್ಪಿಸುವುದರ ಜೊತೆಗೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗಿರುವ ಸಾರ್ವಜನಿಕ
ಸದ್ಯದ ಹದಗೆಟ್ಟ ರಾಜಕೀಯ ಸ್ಥಿತಿಯಿಂದಾಗಿ ಉತ್ತರ ಕರ್ನಾಟಕದ ನೆರೆ ಪರಿಹಾರ ಕಾರ್ಯ ಪ್ರವಾಹದಂತೆ ನಿಂತ ನೀರಂತಾಗಿರುವುದು ನಿಜಕ್ಕೂ ವಿಪರ್ಯಾಸ. ಸರಕಾರದ ಹಣ ನಂಬಿ ಕೂತಿರುವ ಮಂದಿಗೆ ಬೆರಣೆ ತಟ್ಟುವುದಕ್ಕೂ ಗೋಡೆ ಇಲ್ಲದಂತಾಗಿದೆ. ಅನೇಕ ಸಂಘಸಂಸ್ಥೆ, ಯುವಕರು ನೆರವಿಗೆ ಧಾವಿಸುತ್ತಿದ್ದರೂ ಅವರಿಗೆ ಅಗತ್ಯವಾಗಿ ಬೇಕಾಗಿರುವುದು ತಲೆಮೇಲೊಂದು ಸೂರು. ಗುಲಬರ್ಗಾ ಜಿಲ್ಲೆಯ ತಿಂಥಿಣಿ ಗ್ರಾಮದ ನೆರೆ ಸಂತ್ರಸ್ತರ ಗೋಳನ್ನು ಕಣ್ಣಾರೆ
ಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ
ಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ
ಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು’ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು’