ನವದೆಹಲಿ, ನ. 21 : ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಹುಟ್ಟಡಗಿಸಲು ಜೆಡಿಎಸ್ ಮುಂದಾಗಿದೆ. ಬಿಜೆಪಿ ಸೋಲಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿ ರಾಜಕೀಯ ವಲಯದಲ್ಲಿ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ.ಚಳಿಗಾಲದ
ಬೆಂಗಳೂರು, ನ.15: ಬಿಜೆಪಿಯ ಇಬ್ಬರು ಸಚಿವರು ತಮ್ಮ ಭೇಟಿ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಅವರು ಯಾವುದೇ ರಾಜಕೀಯ ವಿಷಯಗಳ ಚರ್ಚೆಗಾಗಿ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಚಿವರು ಭೇಟಿಯಾಗಿದ್ದರು ಎಂದಿರುವ ಕುಮಾರಸ್ವಾಮಿ ಸಚಿವರ ಹೆಸರನ್ನು ಹೇಳಲು
ಬೆಂಗಳೂರು ನ 14: ಬಿಜೆಪಿಯ ಹಿರಿಯ ಸಚಿವರೊಬ್ಬರು ಗುರುವಾರ (ನ 12) ರಾತ್ರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ನಗರದ ಹೋಟೆಲ್ ನಲ್ಲಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಹಿಂದೆ ಮೈತ್ರಿ ಸರಕಾರ ರಚನೆಯಲ್ಲೂ ಮಹತ್ವದ ಪಾತ್ರ ವಹಿಸಿದ್ದ ಸಚಿವರೇ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರು, ನ. 11 : ದೇಶ ವಿಭಜನೆಯ ನಂತರ ಇಲ್ಲಿಯ ಉಳಿದಿರುವ ಮುಸ್ಲಿಮರು ಆತಂಕವಾದಿಗಳಲ್ಲ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಅವರು ಕಾರಣರೂ ಅಲ್ಲ ಎಂದು ಮಾಡಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಲು ಹೊರಗಿನ ಶಕ್ತಿಗಳೇ ಹೊರತು,
ಚನ್ನಪಟ್ಟಣ, ನ. 9 : ಚನ್ನಪಟ್ಟಣದ ಮಾಜಿ ಶಾಸಕ ಸಿಪಿ ಯೋಗೀಶ್ವರ್ ಮಂತ್ರಿಯಾಗುವ ಭ್ರಮೆಯಿಂದ ಆಪರೇಷನ್ ಕಮಲಕ್ಕೊಳಗಾಗಿದ್ದರು. ಇದರಿಂದ ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ದ ಹೀನಾಯವಾಗಿ ಪರಾಭವಗೊಂಡರು. ನಂತರ ಎದುರಾದ ಚನ್ನಪಟ್ಟಣ ಉಪಚುನಾವಣೆಯಲ್ಲೂ ಕ್ಷೇತ್ರದ ಮತದಾರರಿಂದ ತಿರಸ್ಕೃತಗೊಳಗಾದರು. ಕೇಸರಿ ಪಾಳೆಯಕ್ಕೆ ಜಿಗಿಯುವ ಮೊದಲು ಮತ್ತು ನಂತರ ಕಾಂಗ್ರೆಸ್ನ ಪ್ರಭಾವಿ ಮುಖಂಡ ಡಿ.ಕೆ.ಶಿವಕುಮಾರ್ ವಿರುದ್ದ ಬಹಿರಂಗವಾಗಿ ಬಾಯಿಗೆ ಬಂದಂತೆ
ಮಂಡ್ಯ, ನ.9: ರಾಜ್ಯದ ಜನತೆಯ ಹಿತ ಕಡೆಗಣಿಸಿ ಬಿಜೆಪಿ ನಾಯಕರು ಇದೇ ರೀತಿ ರಾಜಕೀಯ ಅತಂತ್ರ ಸ್ಥಿತಿ ಮುಂದುವರಿಸಿದರೆ ಜನರೇ ಸರ್ಕಾರದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.ನಗರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಜೂನಿಯರ್ ಬ್ಯಾಡ್ಮಿಂಟನ್ ಪಂದ್ಯಾವಳಿ ವೀಕ್ಷಣೆಗೆ ಬಂದಿದ್ದ ಕುಮಾರಸ್ವಾಮಿ ಅವರು
ಬೆಂಗಳೂರು, ನ. 3 : ಹತ್ತು ದಿನಗಳಾದರೂ ಬಿಜೆಪಿ ಸರಕಾರದಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳ್ಳದಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವ ವಿದ್ಯಮಾನವೊಂದು ನಡೆದಿದೆ. ಬಿಜೆಪಿಯ ಆಂತರಿಕ ಕಚ್ಚಾಟದ ಲಾಭ ಪಡೆಯುವುದಿಲ್ಲ ಎಂದು ಹೇಳುತ್ತಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ತೆರೆಮರೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಸಮ್ಮಿಶ್ರ ಸರಕಾರ ತರಲು ಹವಣಿಸುತ್ತಿವೆ.ಇದಕ್ಕೆ ಪುಷ್ಟಿ ನೀಡುವಂತಹ ಪ್ರಸಂಗವೊಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಬೆಂಗಳೂರು, ಅ. 29 : ಈವರೆಗೂ ಬಿಜೆಪಿಯ ಯಾವ ಮುಖಂಡರೂ ನಮ್ಮನ್ನು ಸಂಪರ್ಕಿಸಿಲ್ಲ. ಯಾವ ಮಾತುಕತೆಯೂ ನಡೆದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅನುಭವಿಸಿದ ಕಹಿ ನೆನಪನ್ನು ಮರೆತಿಲ್ಲ. ಯಾರಿಗೂ ಬೆಂಬಲ ನೀಡುವ ಮಾತೇ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ಸ್ಪಷ್ಟ ಹೇಳಿಕೆ. ಬಿಜೆಪಿಯಲ್ಲಿ ಎದ್ದಿರುವ ಭಿನ್ನಾಭಿಪ್ರಾಯ ಮುಂದುವರೆದಿದ್ದು,
ಬೆಂಗಳೂರು, ಅ. 28 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಂಥ ಜೋಕಿಗೂ ನಗುವುದಿಲ್ಲ. ನಗುವುದು ಹೋಗಲಿ ಮುಗುಳ್ನಗುವುದೂ ಇಲ್ಲ. ಎಂಥದೇ ತಮಾಷೆಯ ವಿಷಯವಿದ್ದರೂ ಗಂಭೀರವದನರಾಗಿಯೇ ಇರುತ್ತಾರೆ. ಇನ್ನು ಗಂಭೀರ ವಿಷಯವಾಗಿದ್ದರಂತೂ ತಮ್ಮ ಎಂದಿನ 'ದೀರ್ಘ ಚಿಂತನೆ'ಗೆ ಜಾರಿಬಿಡುತ್ತಾರೆ.ಈ ಎಲ್ಲ ಅವರ ಬಗೆಗಿನ ಅನಿಸಿಕೆಗಳನ್ನು ದೇವೇಗೌಡರು ಸುಳ್ಳುಮಾಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನೋಡಿ ಗಹಗಹಿಸಿ ನಕ್ಕಿದ್ದಾರೆ,
ಬೆಂಗಳೂರು, ಅ. 26 : ರೆಡ್ಡಿ ಮತ್ತು ಸಿಎಂ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿರುವ ಬೆನ್ನಲ್ಲೇ ಅದರ ಲಾಭ ಪಡೆಯಲು ಪ್ರತಿಪಕ್ಷಗಳು ನಿರತವಾಗಿವೆ. ಸ್ವಾಭಿಮಾನ ಇದ್ದರೆ ಕಂದಾಯ ಸಚಿವ ಕರುಣಾಕರರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕೆಣಕಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೆರೆ ಪರಿಹಾರದ ವಿಚಾರದಲ್ಲಿ ಮುಖ್ಯಮಂತ್ರಿ