ಕನಾಟಕದಲ್ಲಿ ಕನ್ನಡ ಉಳಿಸುವ ಬಗ್ಗೆ ಬೆಳೆಸುವ ಬಗ್ಗೆ ಚರ್ಚೆ, ಆಂದೋಲನ, ಹೋರಾಟಗಳು ನಡೆಯುತ್ತಲೇ ಇದೆ. ವಿಚಾರವಾದಿಗಳು, ಬುದ್ಧಿಜೀವಿಗಳು ಇದರ ಬಗ್ಗೆ ಭಾಷಣಗಳನ್ನೂ ಬಿಗಿಯುತ್ತಾರೆ. ಈ ಚಿಂತನೆಗಳಿಂದ ಕನ್ನಡ ಉಳಿವಿನ ಚಿಂತೆ ಮಾತ್ರ ಅಳಿಯುತ್ತಿಲ್ಲ. ಯಾವ ಚಿಂತನೆಗಳೂ ಕಾರ್ಯರೂಪಕ್ಕಿಳಿಯದ ಕಾರಣ ಕನ್ನಡದ ಸ್ಥಿತಿ ಇನ್ನೂ ಚಿಂತಾಕ್ರಾಂತವಾಗಿಯೇ ಇದೆ. ಆದರೆ ನಿರಾಸೆಯ ಮೋಡದ ನಡುವೆಯೂ ಆಶಾವಾದದಿಂದ ನಾವು ಮುಂದಡಿಯಿಡಬೇಕಾಗಿದೆ.* ವಿವೇಕ
ದಟ್ಟ ಕಾಡು. ಬೆಂಗಳೂರಿನ ಟ್ರಾಫಿಕ್ ಜಾಮ್ ಥರಸಾಲಾಗಿ ನಿಂತ ಮರಗಳು. ಕತ್ತಲೆಯನ್ನೇ ಮೀರಿಸುವ ಕತ್ತಲು. ಅಲ್ಲೊಂದು ದೈತ್ಯ ಬಂಗಲೆ. ಕಿಟಾರ್ ಕಿರುಚಾಟ. ಗೂಬೆಗಳ ಕಚ್ಚಾಟ. ದೆವ್ವಗಳ ತುಂಟಾಟ. ಅಹೋರಾತ್ರಿ ಅಲ್ಲಿಗೆ ಒಂದಷ್ಟು ಮಂದಿ ಬರುತ್ತಾರೆ. ಬಂದವರು ಹೋದ ಹಾದಿಯಲ್ಲಿ ಬೂದಿಯಾಗುತ್ತಾರೆ. ಮತ್ತಷ್ಟು ಮಂದಿ ಮಾಯವಾಗುತ್ತಾರೆ. ಎಲ್ಲಿಗೆ ಹೋದರು?ಹೋದವರು ಏನಾದರು? ಏನೇನೋ ಆಗಲು ಏನು ಕಾರಣ? ಈ ಎಲ್ಲಾ
ಗಜ ನಿರ್ದೇಶಕ ಮಾದೇಶ್ ಅವರು ಈಗ ಚಿರತೆಯ ಬೇಟೆಯಲ್ಲಿ ನಿರತರಾಗಿದ್ದಾರೆ. ಮಾದೇಶ್ ನಿರ್ದೇಶನದಲ್ಲಿ ವಿಜಯ್ ನಾಯಕನಾಗಿ ನಟಿಸುತ್ತಿರುವ 'ಕರಿಚಿರತೆ' ಚಿತ್ರಕ್ಕೆ ಮೈಸೂರು ಸುತ್ತ ಮುತ್ತ 25 ದಿನಗಳ ಕಾಲ ಎರಡು ಹಾಡು ಎರಡು ಫೈಟ್ಸ್ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದು ಡಿಸೆಂಬರ್ನಲ್ಲಿ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ನಿರ್ಮಾಪಕರಲ್ಲೊಬ್ಬರಾದ ಮೋಹನ್ ತಿಳಿಸಿದ್ದಾರೆ. ಹಿಂದೆ
ಕನ್ನಡ ಚಿತ್ರರಂಗದ ದಿಕ್ಕನ್ನೇ ಬದಲಿಸಿದ ಮುಂಗಾರು ಮಳೆ, ದುನಿಯಾ ಚಿತ್ರಗಳಂತಹ ಚಿತ್ರಗಳೇಕೆ ಬರುತ್ತಿಲ್ಲ ? ಯೋಗರಾಜ್ ಭಟ್, ಸೂರಿ ಅವರಲ್ಲಿ ಮತ್ತೊಂದು ಮುಂಗಾರು ಮಳೆ, ಇನ್ನೊಂದು ದುನಿಯಾದಂತಹ ಯಶಸ್ವಿ ಚಿತ್ರ ನಿರ್ದೇಶನ ಮಾಡುವುದು ಸಾಧ್ಯವಾಗುವುದಿಲ್ಲವೇ ? ಕನ್ನಡ ಚಿತ್ರರಂಗದಲ್ಲಿ ಉತ್ತಮ ಚಿತ್ರಗಳು ಬರುತ್ತಿಲ್ಲ. ಉತ್ತಮ ಕಥೆಗಾರರಿಲ್ಲ. ನಿರ್ದೇಶನ ಕೆಟ್ಟದಾಗಿ ಇರುತ್ತೆ. ಹೊಸತನ ಅನ್ನುವುದು ಕನ್ನಡ ಚಿತ್ರರಂಗದಿಂದ ಮಾಯಾವಾಗಿ
ಉಪೇಂದ್ರ ನಿರ್ದೇಶನದ ಸೂಪರ್ ಸಿಂಬಲ್ನ ಚಿತ್ರದ ಜಾಹೀರಾತು ಬಂದದ್ದೇ ಗಾಂಧೀನಗರದ ಗಲ್ಲಿಗಳಲ್ಲಿ ಸಂಚಲನೆ. ’ರಾಜ್’ ಜ್ವರ ಠುಸ್ಸಂತು; ಇನ್ನೇನಿದ್ದರೂ ’ಸೂಪರ್ ಜ್ವರ’ ಎಂದು ಕೆಲವರು ಪಂಚಾಂಗ ಬಿಡಿಸಿದ್ದರು. ಅಂದಹಾಗೆ, ಉಪ್ಪಿ ಚಿತ್ರ ಯಾವಾಗ ಸೆಟ್ಟೇರುವುದೋ ಎಂದು ಕುತೂಹಲಿಗಳಾಗಿರುವವರಲ್ಲಿ ವಿತರಕರು, ಚಿತ್ರ ಮಂದಿರದ ಮಾಲೀಕರು, ಹೊಸ ಹಳೆಯ ನಿರ್ದೇಶಕರೂ ಸೇರಿದ್ದಾರೆ. ಅಷ್ಟೊಂದು ಭಾಷೆಗಳಲ್ಲಿ ಸಿನಿಮಾ ಮಾಡಬೇಕಾದರೆ ಬೇಕಿರುವ ದೊಡ್ಡ
ನಿರ್ದೇಶಕ ಅಶೋಕ್ ಕಶ್ಯಪ್ ಅವರ ಪ್ರಯತ್ನಗಳು ಫಲಿಸಿದ್ದೇ ಆದರೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ. 'ಸಿಹಿಮುತ್ತು' ಚಿತ್ರ ಮೂಲಕ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಸ್ವತಂತ್ರ ನಿರ್ದೇಶಕರಾಗಿ ಬದಲಾಗುತ್ತಿರುವುದು ಗೊತ್ತೇ ಇದೆ. ಸರಿಸುಮಾರು ಒಂದೂವರೆ ವರ್ಷದಿಂದ 'ಸಿಹಿಮುತ್ತು' ಚಿತ್ರೀಕರಣ ನಡೆಯುತ್ತಲೆ ಇದೆ. ಚಿತ್ರದ ವಿಶೇಷ ಹಾಡಿಗಾಗಿ ಬಾಲಿವುಡ್ ನಟ ಸಿಕ್ಕದೇ ಇರುವುದೇ ಈ
ಹೆಡ್ಲೈನ್ನಲ್ಲೇ ಚಿತ್ರವನ್ನು ಹಣಿಯಬೇಡಿ. ಸಿನಿಮಾದಲ್ಲಿ ಚೆನ್ನಾಗಿಲ್ಲ ಅಂತ ಏನು ಅನ್ನಿಸುವುದೋ ಅದನ್ನೆಲ್ಲಾ ಕೊನೆಯಲ್ಲಿ ಬರೆಯಿರಿ. ಒಳ್ಳೆಯ ಮಾತುಗಳು ಮೊದಲು ಬರಲಿ. ಚಿತ್ರಗಳಿಗೆ ಜನ ಬರುವಂತಾಗಬೇಕಾದರೆ ವಿಮರ್ಶೆಗಳು ಇನ್ನೂ ಸಾಫ್ಟ್ ಆಗಬೇಕು... ಹೀಗೆ ಅಪ್ಪಣೆ ಕೊಡಿಸಿದ್ದು ಹಿರಿಯ ನಿರ್ದೇಶಕ ಭಾರ್ಗವ. ’ಮಳೆಬಿಲ್ಲೇ’ ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಲು ಬಂದಿದ್ದ ಅವರು ನೇರವಾಗಿ ಪತ್ರಕರ್ತನೊಬ್ಬನ ಜೊತೆ ನಡೆಸಿದ ವಾಗ್ವಾದವನ್ನು ವೇದಿಕೆ
ರಾಜ್ ಚಿತ್ರದ ಬಳಿಕ ನಿರ್ದೇಶಕ ಪ್ರೇಮ್ ತಮ್ಮ ಮುಂದಿನ ಚಿತ್ರದ ಸಿದ್ಧತೆಯಲ್ಲಿದ್ದಾರೆ. ಕನ್ನಡ ಚಿತ್ರೋದ್ಯಮದಲ್ಲಿ ದಾಖಲೆ ನಿರ್ಮಿಸಿದ್ದ 'ಜೋಗಿ' ಚಿತ್ರದ ಮುಂದಿನ ಭಾಗವನ್ನು ನಿರ್ದೇಶಿಸಲು ಒಂದೊಂದೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಜೋಗಿ ಚಿತ್ರದಲ್ಲಿ ನಟಿಸಿದ್ದ ಮುಂಬೈ ಬೆಡಗಿ ಜೆನ್ನಿಫರ್ ಕೊತ್ವಾಲ್ ರನ್ನು ಮತ್ತ್ತೆ ಜೋಗಿ ಭಾಗ 2 ಮೂಲಕ ಕನ್ನಡಕ್ಕೆ ಕರೆತರುತ್ತಿದ್ದಾರೆ. ಜೋಗಿ ಚಿತ್ರದ ''ಎಲ್ಲೋ ಜೋಗಪ್ಪ
ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ತವರಿಗೆ ಸಂಬಂಧಿಸಿದ ಅನೇಕ ಚಿತ್ರಗಳು ಬಿಡುಗಡೆಯಾಗಿವೆ. ಆ ಸಾಲಿಗೆ ಇದೀಗ ಹೊಸದಾಗಿ 'ತವರಿನ ಋಣ' ಸೇರ್ಪಡೆಯಾಗುತ್ತಿದೆ. ಮಹಿಳಾ ಪ್ರೇಕ್ಷಕರ ಕಣ್ಣೀರೆ ಈ ಚಿತ್ರಗಳ ಪಾಲಿಗೆ ಪನ್ನೀರು! ತವರಿನ ಋಣ ತೀರಿಸಲು ಪೂಜಾಗಾಂಧಿ ಬರುತ್ತಿದ್ದಾರೆ. ತವರಿನ ಋಣ ಚಿತ್ರದಲ್ಲಿ ನಟಿಸುವ ಮೂಲಕ ಅಳುಮುಂಜಿ ಪಾತ್ರಗಳಿಗೆ ಹೆಸರಾಗಿದ್ದ ಶ್ರುತಿ, ಸಿತಾರ ಸಾಲಿನಲ್ಲಿ ಇದೀಗ ಹೊಸದಾಗಿ ಪೂಜಾಗಾಂಧಿ
ಹುಲಿಯೂರು ದುರ್ಗಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಹೃದಯದಲ್ಲಿ ಇದೇನಿದು’ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟೂಡಿಯೋದಲ್ಲಿ ಡಬ್ಬಿಂಗ್ ಪ್ರಕ್ರಿಯೆ ನಡೆಯುತ್ತಿದೆ ಎಂದು ನಿರ್ಮಾಪಕಿ ಕುಮಾರಿ ದರ್ಶನ್ಪ್ರಿಯ ತಿಳಿಸಿದ್ದಾರೆ.ಈಗಾಗಲೇ ಚಿತ್ರದ ಚಿತ್ರೀಕರಣ ಕರ್ನಾಟಕದ ಐತಿಹಾಸಿಕ ಸ್ಥಳಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು ಸೇರಿದಂತೆ ಉದ್ಯಾನನಗರಿ ಹಾಗೂ ಕುಮುಟಾದಲ್ಲಿ 40ದಿನಗಳ ಕಾಲ ನಡೆದಿದೆ. ನವಿರಾದ ಪ್ರೇಮಕಥೆಯುಳ್ಳ ಈ ಚಿತ್ರದಲ್ಲಿ ಆರು ಹಾಡುಗಳಿವೆ. ಧರ್ಮಪ್ರಕಾಶ್