ಬೆಂಗಳೂರು, ಅ. 22 : ಪ್ರೀತಿಯ ಸೋಗಿನಲ್ಲಿ ಆರಂಭವಾಗಿರುವ ಲವ್ ಜಿಹಾದ್ ಬಗ್ಗೆ ಸಮಗ್ರ ತನಿಖೆ ನಡೆಸಿ ನವೆಂಬರ್ 13 ರಂದು ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಚಾಮರಾಜನಗರದ ಕುವೆಂಪುನಗರದ ಸಿ ಸೆಲ್ವರಾಜ್ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಲವ್ ಜಿಹಾದ್ ಜಾಲದ ಸುಳಿವು ದೊರೆತಿತ್ತು. ವಿಚಾರಣೆ ನಡೆಸಿದ ನ್ಯಾ.ಕೆ ಶ್ರೀಧರರಾವ್ ಹಾಗೂ
ಬೆಂಗಳೂರು, ಅ. 13 : ಎಕೆ 47, ಸರಣಿ ಬಾಂಬ್ ಸ್ಫೋಟ, ಸೈಬರ್ ವಾರ್ ಹಳತಾಯ್ತು. ಈಗ ಏನಿದ್ದರೂ ಗಾಂಧಿಗಿರಿ. `ಪ್ರೀತಿ'ಯೇ ಆಯುಧವಾಗುಳ್ಳ ಧರ್ಮ ಯುದ್ಧ (ಜಿಹಾದ್) ಕರ್ನಾಟಕದಲ್ಲಿ ಹರಡುತ್ತಿರುವ ಆಘಾತಕಾರಿ ಅಂಶ ಹೈಕೋರ್ಟ್ ಮುಖಾಂತರ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡದಲ್ಲಿ ಕೇಳಿ ಬಂದ ಈ `ಲವ್ ಅಥವಾ ರೋಮಿಯೊ ಜಿಹಾದ್' ಮೂಲ ಕೇರಳ. ಇಲ್ಲಿನ ಒಂದು ವರ್ಗದ
ಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ
ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿರುವ 'ರಾವಣ' ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ.ರಾವಣ ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆಯೊಂದು ಮಾವುತನನ್ನು ಎಡ ದಂತದಿಂದ ತಿವಿದು ಸಾಯಿಸಿದ ದುರಂತ ಘಟನೆ ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಾಯಕಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸನಿಹದಲ್ಲೇ ಇದ್ದರು.ಅವರಿಬ್ಬರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಐಶ್, ಅಭಿ ದಂಪತಿಗಳು ಕೂದಲೆಳೆ ಅಂತರದಿಂದ
ನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು,
ಚಾಮರಾಜನಗರ, ಜೂ. 18 : ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಕಾರ್ಯರೂಪಕ್ಕೆ ಬರುವ ಮೊದಲೇ ಆದೇಶವನ್ನು ಹಿಂಪಡೆಯಲಾಗಿದೆ. ಸರಕಾರ ಆದೇಶವನ್ನು ಹಿಂಪಡೆಯಲು ಮರಳು ಲಾಬಿ ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ಕ್ಯಾಲಿಕಟ್ ಗೆ ಸಂಪರ್ಕ ಕಲ್ಪಿಸುವ ಹತ್ತಿರದ ಮಾರ್ಗ ರಾಷ್ಟ್ರೀಯ ಹೆದ್ದಾರಿ 212 ರಲ್ಲಿ ಸಂಚಾರ ನಿರ್ಬಂಧಿಸಿದರೆ ಕೇರಳಕ್ಕೆ ಮೈಸೂರು ಕಡೆಯಿಂದ ಪ್ರಮುಖ
ಬೆಂಗಳೂರು, ಏ. 1 : ಬೆಂಗಳೂರು ಮೂಲದ ಎಚ್ ಪಿ ಕಂಪನಿಯ ಸಾಫ್ಟ್ ವೇರ್ ಇಂಜಿನಿಯರೊಬ್ಬ ಪತ್ನಿ, ಮಗಳು ಹಾಗೂ ತನ್ನದೇ ಕುಟುಂಬದ ಐದು ಮಂದಿ ಸದಸ್ಯರನ್ನು ದಾರುಣ ಕೊಲೆ ಮಾಡಿ ಕೊನೆಗೆ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿ ಮಾರ್ಚ್ 28 ರಂದು ನಡೆದಿದೆ. ಅಶೋಕನ್ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಪ್ರೋಜೆಕ್ಟ್
ಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು
ಬೆಂಗಳೂರು, ಜು. 27 : ''ನಿನ್ನೆ ಬೆಂಗಳೂರು, ಇಂದು ಗುಜರಾತ್, ನಾಳೆ ಕೇರಳದಲ್ಲಿ ಬಾಂಬ್ ಸ್ಫೋಟಿಸುತ್ತೇವೆ'' ಎಂದು ಶನಿವಾರ ರಾತ್ರಿ ಸುಮಾರು 8.19ಕ್ಕೆ ಹಾಗೂ ಭಾನುವಾರ ಮಧ್ಯಾಹ್ನ 3.28ಕ್ಕೆ ಒಂದೇ ದೂರವಾಣಿ ಸಂಖ್ಯೆಯಿಂದ ಎರಡು ಬೆದರಿಕೆ ಕರೆಗಳು ಕನ್ನಡ ವಾರ್ತಾ ವಾಹಿನಿಯ ಕಚೇರಿಗೆ ಬಂದಿವೆ. ತಾವು ಇಂಡಿಯನ್
ಈ ಸಂದರ್ಭದಲ್ಲಿ ನಾವು ಮಾಡಬೇಕಾಗಿರುವುದು ತಣ್ಣನೆಯ ವಿವೇಕಯುತ ಸಕಾರಾತ್ಮಕ ಆತ್ಮವಿಶ್ಲೇಷಣೆ. ಎಲ್ಲಿ ತಪ್ಪಾಗಿದೆ? ನಮ್ಮ ಹೆಸರುಗಳನ್ನು ಕೆಡಿಸಿಕೊಳ್ಳದೇ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಇರುವ ಮಾರ್ಗೋಪಾಯಗಳೇನು ಎಂಬ ಬಗ್ಗೆ ಕನ್ನಡಿಗರು ವಿಚಾರವಿನಿಮಯ ಮಾಡಬೇಕಾಗಿದೆ. ಇದನ್ನು ಮಾಡಬೇಕಾಗಿರುವುದು ನಮ್ಮ ಮನಸ್ಸುಗಳು, ನಾಲಿಗೆಗಳು ಮತ್ತು ಲೇಖನಿಗಳು. ಕೈಗಳು, ಗಂಟಲುಗಳು. ಉರಿಯುವ ಟೈರುಗಳು ಮತ್ತು ಕಲ್ಲುಗಳಲ್ಲ.ಪ್ರೇಮಶೇಖರ, ಪಾಂಡಿಚೇರಿಮಾನ್ಯರೇ,ಕಾವೇರಿ ನ್ಯಾಯಮಂಡಳಿ ನೀಡಿರುವ ತನ್ನ ಅಂತಿಮ ತೀರ್ಪು