ಮಾಂಸಹಾರಿಗಳಿಗೆ ಬಸವ ಧರ್ಮದ ಬಾಗಿಲು ತೆರೆದ ಶರಣ ಸಮ್ಮೇಳನಸಮಾನತೆಯತ್ತ ಬಸವ ಸಮ್ಮೇಳನದ ಮಹತ್ವದ ಹೆಜ್ಜೆ , ಪಾದಪೂಜೆಗೆ ಚಿತ್ರದುರ್ಗ ಶ್ರೀಗಳ ನಕಾರಕೂಡಲ ಸಂಗಮ : ಮಾಂಸಹಾರಿಗಳು ಬಸವ ಧರ್ಮ ಸ್ವೀಕರಿಸಲು ಯಾವುದೇ ಅಡೆತಡೆಗಳಿಲ್ಲ. ಬಸವ ಧರ್ಮ ಸ್ವೀಕರಿಸಿದ ಬಳಿಕ ಮಾಂಸಾಹಾರ ತ್ಯಜಿಸಬೇಕಾದ ಅಗತ್ಯವೂ ಇಲ್ಲ ಎನ್ನುವ ಮಹತ್ವದ ಗೊತ್ತುವಳಿಯನ್ನು ಮೇ 2ರ ಭಾನುವಾರ ಮುಕ್ತಾಯವಾದ ಪ್ರಪ್ರಥಮ ್ಫರಾಷ್ಟ್ರೀಯ
ಕೂಡಲಸಂಗಮದಲ್ಲಿ ಜನವರಿ 11ರಿಂದ ಶರಣರ ವಾರ್ಷಿಕ ಚಿಲಿಪಿಲಿಮಾತೆ ಮಹಾದೇವಿ ನೇತೃತ್ವದಲ್ಲಿ 18ನೇ ಶರಣ ಮೇಳಬೆಂಗಳೂರು : ಬಸವ ಧರ್ಮ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕೂಡಲ ಸಂಗಮದಲ್ಲಿ ಜನವರಿ 11ರಿಂದ 15ರವೆರೆಗೆ 18ನೇ ಶರಣ ಮೇಳ ಜರಗಲಿದೆ.ಈ ಸಮ್ಮೇಳನಕ್ಕೆ ರಾಜ್ಯದ ವಿವಿಧ ಭಾಗಗಳಿಂದ 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಾಮಾಜಿಕ, ಧಾರ್ಮಿಕ ವಿಷಯಗಳನ್ನು ಕುರಿತಂತೆ ಸಮ್ಮೇಳನದಲ್ಲಿ
ಉಕ್ಕಿದಳು ಕೃಷ್ಣೆ : ಸಂಗಮನಾಥ ದೇವಾಲಯ ಜಲಾವೃತಸುತ್ತಮುತ್ತಲಿನ ಗ್ರಾಮಗಳಲ್ಲಿ ಭೀತಿ, ಕಳೆದ ವರ್ಷದ ಪುನರಾವರ್ತನೆಬಾಗಲಕೋಟೆ : ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆಯಲ್ಲಿ ಕೂಡಲಸಂಗಮದಲ್ಲಿರುವ ಸಂಗಮನಾಥ ದೇವಾಲಯ ಜಲಾವೃತವಾಗಿದೆ.ಕಳೆದ ಕೆಲವು ದಿನಗಳಿಂದ ನೀರಿನ ಮಟ್ಟ ಹೆಚ್ಚುತ್ತಿದ್ದರಿಂದ, ಕೂಡಲಸಂಗಮ ಸೇರಿದಂತೆ ಕೃಷ್ಣಾ, ಘಟಪ್ರಭಾ ನದಿ ತೀರದ ಗ್ರಾಮಗಳ ಜನರು ಭೀತಿಗೊಳಗಾಗಿದ್ದರು. ಕೂಡಲಸಂಗಮದಲ್ಲಿರುವ ಸಂಗಮನಾಥ ದೇವಾಲಯ ಜಲಾವೃತವಾಗಬಹುದು ಎಂಬ