ಕನ್ನಡಿಗರ ಕಣ್ಮಣಿ ಜೀ ಕನ್ನಡ, ಕರ್ನಾಟಕದ ಕಿರುತೆರೆಗೆ ಪಾದಾರ್ಪಣೆ ಮಾಡಿ ಈ ಮೇ 11ಕ್ಕೆ ಮೂರು ವರ್ಷಗಳನ್ನು ಪೂರೈಸಿದೆ. ಕರ್ನಾಟಕದ ಕಿರುತೆರೆಯಲ್ಲಿ ಹೊಸ ಕಾರ್ಯಕ್ರಮಗಳ ಹೊಸ ಅಲೆಯನ್ನೇ ಎಬ್ಬಿಸಿದ ಜೀ ಕನ್ನಡ ಇವತ್ತು ಕರ್ನಾಟಕದಾದ್ಯಂತ ಮನೆ ಮಾತಾಗಿದೆ. ಕುಣಿಯೋಣು ಬಾರಾ, ಸರಿಗಮಪ ಲಿಟ್ಲ್ಚಾಂಪ್ಸ್, ರಾಕ್ ಆಂಡ್ ರೋಲ್ ಮುಂತಾದ ಉತ್ತಮ ಹಾಗೂ ಹೊಸ ರೀತಿಯ ಕಾರ್ಯಕ್ರಮಗಳ ಜೊತೆಗೆ
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ 'ಕುಣಿಯೋಣು ಬಾರಾ' ಅಂತಿಮ ಸ್ಪರ್ಧೆಯು ಏಪ್ರಿಲ್ 18, 19, 25 ಮತ್ತು 26ರಂದು ಶನಿವಾರ ಮತ್ತು ಭಾನುವಾರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ಅಂತಿಮ ಕಣದಲ್ಲಿ ಮಾನಸಾ ಮತ್ತು ತರುಣ್, ನಿತಿನ್ ಮತ್ತು ರವಿ, ಜ್ಞಾನ ಮತ್ತು ಶಶಾಂಕ್, ನಿರೋಶಾ ಮತ್ತು ಹರ್ಷ, ಅಕ್ಷತಾ ಮತ್ತು ಚಿನ್ನು, ಗುರು ಶಿಷ್ಯರ ಜೋಡಿ
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಕುಣಿಯೋಣು ಬಾರಾ ಫೈನಲ್ ಸ್ಪರ್ಧೆಯು ಭಾನುವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ವಿಜೇತರಿಗೆ ಐದು ಲಕ್ಷದ ಶೈಕ್ಷಣಿಕ ವಿಮೆ, ರನ್ನರ್ ಅಪ್ಗಳಿಗೆ ಕ್ರಮವಾಗಿ ಎರಡು ಮತ್ತು ಒಂದು ಲಕ್ಷದ ಶೈಕ್ಷಣಿಕ ವಿಮೆ ನೀಡಲಾಗುವುದು. ಅಂತಿಮ ಹಂತದ ಈ ಹಣಾಹಣಿಗೆ ಪ್ರಪ್ರಥಮ ಬಾರಿಗೆ ವಿಷ್ಣುವರ್ಧನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕವನ್ನು
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಕುಣಿಯೋಣು ಬಾರಾದ ಇತ್ತೀಚೆಗೆ ನಡೆದ ಫೈನಲ್ ಸ್ಪರ್ಧೆಯಲ್ಲಿ ಮಂಗಳೂರಿನ ರಶ್ಮಿ ವಿಜೇತರಾಗಿದ್ದಾರೆ. ವಿಜೇತರಿಗೆ ಐದು ಲಕ್ಷದ ಶೈಕ್ಷಣಿಕ ವಿಮೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿ ಮೈಸೂರಿನ ನಿರೋಷಾ ಮತ್ತು ಎರಡನೇ ರನ್ನರ್ ಅಪ್ ಆಗಿ ಚಿತ್ರದುರ್ಗದ ಪ್ರತೀಕ್ ಆಯ್ಕೆಯಾಗಿದ್ದಾರೆ. ಮೊದಲ ಹಾಗೂ ಎರಡನೇ ರನ್ನರ್