ಚಿತ್ರ: ಕಾಮನಬಿಲ್ಲು(1983) -ಸಾಹಿತ್ಯ: ಕುವೆಂಪುಸಂಗೀತ :ಉಪೇಂದ್ರಕುಮಾರ್ಧ್ವನಿ ; ಸಿ. ಅಶ್ವಥ್ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ರೈತ ಗೀತೆಗೆ ಬಿಜೆಪಿ ಸರ್ಕಾರ ನಾಡಗೀತೆಯ ಮಾನ್ಯತೆ ನೀಡಲು ನಿರ್ಧರಿಸಿದೆ. ಕುವೆಂಪು ಸಾಹಿತ್ಯದ ಈ ಹಾಡನ್ನು 'ಕಾಮನಬಿಲ್ಲು' ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿತ್ತು. ಮೇರು ನಟ ಡಾ. ರಾಜ್ ಕುಮಾರ್, ಅನಂತ್
ಬೆಂಗಳೂರು, ಜು. 23 : ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ(ಕುವೆಂಪು) ರಚಿಸಿದ 'ನೇಗಿಲ ಹಿಡಿದ ಹೊಲದೊಳು ಹಾಡುತ ಉಳುವಾ ಯೋಗಿಯ ನೋಡಲ್ಲಿ' ಎಂಬ ಗೀತೆಯನ್ನು ಶೀಘ್ರದಲ್ಲಿ ಸರಕಾರ ಅಧಿಕೃತವಾಗಿ ನಾಡಗೀತೆಯಾಗಿ ಮಾನ್ಯತೆ ಮಾಡುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಅಗಸ್ಟ್ 15 ರಿಂದ ಉಳುವಾ ಯೋಗಿಯ ಗೀತೆಯನ್ನು ಸರಕಾರ ಅಧಿಕೃತವಾಗಿ ನಾಡಗೀತೆ ರೂಪದಲ್ಲಿ ಜಾರಿಗೆ ತರಲಿದ್ದು,
"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು
"ಶ್ರೀssss ವನಿತೆಯರಸನೆ..." ಎಂದು ಹೊಸಬಾಳೆ ಸೀತಾರಾಮರಾಯರು ತಮ್ಮ ಸಿರಿಕಂಠದಲ್ಲಿ ವಾಚನ ಶುರು ಮಾಡಿದರೆಂದರೆ, ಲಕ್ಷ್ಮಕ್ಕನೊಂದಿಗೆ ಗಟ್ಟಿದನಿಯಲ್ಲಿ ಮಧ್ಯಾಹ್ನದ ಅಡುಗೆಯ ಬಗ್ಗೆ ಮಾತಾಡುತ್ತಿದ್ದ ಗಂಗಕ್ಕ, ಸುಬ್ಬಣ್ಣನ ಬಳಿ ಅಡಿಕೆ ಧಾರಣೆ ವಿಷಯ ಕೇಳುತ್ತಿದ್ದ ರವಿಯಣ್ಣ, ಚಡ್ಡಿ ಎಳೆದ ಅಂತ ರಾಘುವನ್ನು ಹೊಡೆಯಲು ಹೋಗುತ್ತಿದ್ದ ಶಶಾಂಕ ಇತ್ಯಾದಿಯೆಲ್ಲರನ್ನೂ ಒಳಗೊಂಡ ಸಭೆ, ತಕ್ಷಣ ಸ್ತಬ್ಧವಾಗುತ್ತಿತ್ತು. ಶ್ರುತಿಪೆಟ್ಟಿಗೆಯ ಗುಂಯ್ಗುಡುವಿಕೆಗೆ ದನಿ ಹೊಂದಿಸಿಕೊಳ್ಳುತ್ತ ಸೀತಾರಾಮರಾಯರು
ಬೆಂಗಳೂರು, ಮೇ 30 : ಧ್ವನಿ - ಬೆಳಕು ದೃಶ್ಯ ವೈಭವಗಳ ರೂಪಕ 'ಮನುಷ್ಯ ಜಾತಿ ತಾನೊಂದೇ ವಲಂ' ಕಾರ್ಯಕ್ರಮದ ಮತ್ತೆರಡು ಪ್ರದರ್ಶನಗಳನ್ನು ರಾಜ್ಯ ವಾರ್ತಾ ಇಲಾಖೆ ನಗರದ ಲಾಲ್ಬಾಗ್ನಲ್ಲಿ ಮೇ 31 ಮತ್ತು ಜೂನ್ 1ರಂದು ಲಾಲ್ಬಾಗ್ನಲ್ಲಿ ಆಯೋಜಿಸಿದೆ. ಲಾಲ್ಬಾಗ್ನ ಕೆಂಗಲ್ ಹನುಮಂತಯ್ಯ ಜೋಡಿ ರಸ್ತೆಯ ದ್ವಾರದ ಸಮೀಪದಲ್ಲಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ಸುಮಾರು 300ಕ್ಕೂ
ಬೆಂಗಳೂರು, ಏ. 8 : ಲೇಖಕ ಹಾಗೂ ಚಿಂತಕ ಕೆ ಪಿ ಪೂರ್ಣಚಂದ್ರ ತೇಜಸ್ವಿ ಕುರಿತಂತೆ ಸಾಹಿತ್ಯ ಸಂಸ್ಕೃತಿ ಚಿಂತನೆ ಸಂಸ್ಥೆ ವತಿಯಿಂದ ಜಯನಗರದ ಬಿಇಎಸ್ ಕಾಲೇಜಿನ ಸಭಾಂಗಣದಲ್ಲಿ ಏಪ್ರಿಲ್ 9 ರಂದು ರಾಜ್ಯ ಸಂಕಿರಣವನ್ನು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿದೆ. ಏಪ್ರಿಲ್ 9 ರಂದು ಬೆಳಗ್ಗೆ 10 ಗಂಟೆ ಖ್ಯಾತ ವಿಮರ್ಶಕ ಪ್ರೊ.ಜಿ ಎಸ್ ನಾಯಕ ಕಾರ್ಯಕ್ರಮ
ಸುಗಮ ಸಂಗೀತ ಗಾಯಕ ಸಿ.ಅಶ್ವಥ್ ಇದೇ ಮೊದಲ ಬಾರಿಗೆ ಮುಂಬೈ ಕನ್ನಡಿಗರಿಗಾಗಿ ರಸಸಂಜೆಯೊಂದನ್ನು ನಡೆಸಿಕೊಡಲಿದ್ದಾರೆ. ಮುಂಬೈ ಕರ್ನಾಟಕ ಸಂಘ ಏಪ್ರಿಲ್ 19ರಂದು ಸಂಜೆ 6 ಗಂಟೆಗೆ ಆಯೋಜಿಸಿರುವ ಬೃಹತ್ ಸಂಗೀತ ಸಂಜೆ ಕಾರ್ಯಕ್ರಮಕ್ಕಾಗಿ ಶಣ್ಮುಖಾನಂದ ಸಭಾಂಗಣ ಮುಂಬೈನಲ್ಲಿ ಸಿಂಗಾರವಾಗಿದೆ.'ಮುಂಬೈನಲ್ಲಿ ಸಿ.ಅಶ್ವಥ್' ಎಂಬ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಅಶ್ವಥ್ ಈಗಾಗಲೇ 54 ಸದಸ್ಯರ ತಂಡವನ್ನು
ಬೆಂಗಳೂರು : ಕುವೆಂಪು ವಿರಚಿತ ನಾಡಗೀತೆಯಲ್ಲಿ ಮಧ್ವಾಚಾರ್ಯರ ಹೆಸರಿನ ಸೇರ್ಪಡೆ ಕುರಿತಂತೆ ಎದ್ದಿದ್ದ ವಿವಾದಕ್ಕೆ ರಾಜ್ಯ ಸರಕಾರ ತೆರೆ ಎಳೆದಿದೆ. ‘ ಶಂಕರ, ರಾಮಾನುಜ, ಬಸವೇಶ್ವರ ’ ರು ಇರುವ ಚರಣ ಹೊರತುಪಡಿಸಿ ಒಂದು ಪಲ್ಲವಿ ಹಾಗೂ ಎರಡು ಚರಣಗಳನ್ನು ನಾಡಗೀತೆಯಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.ಜ.7ರಂದು (ಸಂಕಇ 207 ಕಸಧ 2003) ಈ ಕುರಿತು ಅಧಿಕೃತ
ಬೆಂಗಳೂರು, ಆಗಸ್ಟ್ 03 : ನಾಡಗೀತೆ ಬಗೆಗಿನ ಗೊಂದಲಗಳಿಗೆ ಸದ್ಯದಲ್ಲೇ ತೆರೆ ಎಳೆಯುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಹೆಚ್.ಎಸ್.ಮಹದೇವ ಪ್ರಸಾದ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ನಾಡಗೀತೆ 'ಜಯಭಾರತ ಜನನಿಯ ತನುಜಾತೆ'ಎಷ್ಟು ಉದ್ದ ಇರಬೇಕು. ಯಾವ ಸಂಗೀತದಲ್ಲಿ ಹಾಡಬೇಕು. ಎಷ್ಟು ಸಮಯದಲ್ಲಿ ಹಾಡಬೇಕು ಮತ್ತಿತರ ವಿಷಯಗಳ ಬಗ್ಗೆ ಮುಂದಿನ ಒಂದು ತಿಂಗಳೊಳಗಾಗಿ ಸರ್ಕಾರ
ಕಪ್ಪು ಬಿಳುಪು ಚಿತ್ರದಲ್ಲಿ ಕಾಮನಬಿಲ್ಲು ಎಡದಿಂದ ಬಲಕ್ಕೆ: ಮಾಸ್ತಿ ವೆಂಕಟೇಶ ಅಯ್ಯಂಗಾರ್, ಡಿ.ವಿ. ಗುಂಡಪ್ಪ, ಕುವೆಂಪು, ವಿ. ಸೀತಾರಾಮಯ್ಯ, ಕೆ. ಶಿವರಾಮ ಕಾರಂತ, ಅ.ನ. ಕೃಷ್ಣರಾವ್ ಮತ್ತು ಜಿ.ಪಿ.ರಾಜರತ್ನಂ. ಛಾಯಾಚಿತ್ರ ಕ್ಲಿಕ್ಕಿಸಿದ ಟಿ.ಎಸ್. ನಾಗರಾಜನ್ ಮೇಲಿನ ಚಿತ್ರದ ಬಗ್ಗೆ ಹೇಳ್ತಾರೆ: ಅದು