ಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ
ಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ
ಮೈಸೂರು, ಜು. 03 : ಮೈಸೂರು ನಗರದಲ್ಲಿ ಗಲಭೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ತಕ್ಷಣವೇ ಮೈಸೂರು ನಗರ ಪೋಲೀಸ್ ಕಮೀಷನರೇಟ್ ವ್ಯಾಪ್ತಿಯ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ
ಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ