ನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು
ನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ
ನವದೆಹಲಿ, ಮೇ. 16 : ನಿರೀಕ್ಷೆಗೂ ಮೀರಿ ದಿಗ್ವಿಜಯ ಸಾಧಿಸಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚನೆಗೆ ಕಸರತ್ತು ಆರಂಭಿಸಿದೆ. ಸಂಪುಟದ ಪ್ರಮುಖ ಖಾತೆಗಳ ಚೌಕಾಶಿ ಆರಂಭವಾಗಿದೆ. ಒಂದು ಮೂಲದ ಪ್ರಕಾರ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಸಂಪುಟ ಸೇರಲು ಭಾರಿ ಒತ್ತಡ ಬರುತ್ತಿದೆ. ರಾಹುಲ್ ಒಪ್ಪಿದರೆ, ಮಾನವ ಸಂಪನ್ಮೂಲ ಖಾತೆ ಇಲ್ಲವೇ ಗ್ರಾಮೀಣಾಭಿವೃದ್ಧಿ ಖಾತೆ ನೀಡಲು
ನವದೆಹಲಿ, ಮೇ. 16 : ಚುನಾವಣೆಗೂ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡ ಲಾಲು ಪ್ರಸಾದ್ ಕಾಂಗ್ರೆಸ್ ವಿರುದ್ಧ ಮನಬಂದಂತೆ ಟೀಕಿಸಿದ್ದರು. ಆದರೀಗ ಮಾತು ಬದಲಿಸಿರುವ ಲಾಲು, ಕಾಂಗ್ರೆಸ್ಸೊಂದಿಗೆ ಮೈತ್ರಿ ಕಡಿದುಕೊಂಡಿದ್ದು ವಿಷಾನೀಯ ಸಂಗತಿ ಎಂದು ಹೇಳಿದ್ದಾರೆ. ಬಿಹಾರ್ ದಲ್ಲಿ ಪಕ್ಷ ಸೋತು ಸುಣ್ಣವಾಗಿರುವ ಲಾಲು ಅವರಿಗೆ ತಮ್ಮ ತಪ್ಪಿನ ಅರಿವಾಗಿ ದಿಕ್ಕು ಕಾಣದಂತಾಗಿ ಹೋಗಿದ್ದಾರೆ. ಎರಡು ಲೋಕಸಭೆ
ಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ
ನವದೆಹಲಿ, ಮೇ. 14 : ಕೋಮುವಾದಿ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷಕ್ಕೆ ದೆಹಲಿ ಗದ್ದುಗೆ ಏರಲು ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಲೋಕಜನಶಕ್ತಿ ಮುಖಂಡ ಹಾಗೂ ಚತುರ್ಥ ರಂಗದ ಪ್ರಮುಖ ರಾಂವಿಲಾಸ್ ಪಾಸ್ವಾನ ಸ್ಪಷ್ಟಪಡಿಸಿದ್ದಾರೆ. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್ ಡಿಎವನ್ನು ಅಧಿಕಾರದಿಂದ ದೂರವಿಡುವುದೇ ಚತುರ್ಥರಂಗದ ಏಕೈಕ ಉದ್ದೇಶ ಎಂದರು. ರಾಷ್ಟ್ರೀಯ
ಚಂಡೀಗಢ್, ಮೇ. 12 : ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಒಬ್ಬ ಕೊಲೆಗಾರ. ಬಿಜೆಪಿ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರು ಪ್ರಧಾನಿ ಆಗುವುದು ಕನಸಿನ ಮಾತು ಎಂದು ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ್ ಹೇಳಿದ್ದಾರೆ. ಸೋಮವಾರ ಸಂಜೆ ಚಂಡೀಗಢ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಹಫೀಜ್ ಅನ್ವರ್ ಉಲ್ ಹಕ್ ಪರ
ನವದೆಹಲಿ, ಮೇ. 8 : ಕಾಂಗ್ರೆಸ್ ಪಕ್ಷದೊಂದಿಗೆ ಮುನಿಸಿಕೊಂಡಿರುವ ಆರ್ ಜೆಡಿ ಲಾಲು ನಾಯಕ ಪ್ರಸಾದ ಯಾದವ್ ಹಾಗೂ ಲೋಕಜನ ಶಕ್ತಿ ಮುಖಂಡ ರಾಂ ವಿಲಾಸ್ ಪಾಸ್ವಾನ್ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ಗೈರುಹಾಜರಾಗಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಬಲದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಪಕ್ಷದ ಕ್ರಮ ಈ ಇಬ್ಬರು ನಾಯಕ
ನವದೆಹಲಿ, ಮೇ. 7 : ನಾಲ್ಕನೇ ಹಂತದ ಲೋಕಸಭೆ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ಯುವರಾಣಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಸೋನಿಯಾ ಗಾಂಧಿ, ನಿವೃತ್ತ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ, ಆರ್ ಜೆಡಿ ನಾಯಕ ಲಾಲು ಪ್ರಸಾದ ಯಾದವ್, ಕಪಿಲ್ ಸಿಬಲ್, ಶೇಖರ್ ಸುಮನ್, ಶತ್ರುಘ್ನ ಸಿನ್ಹಾ ಸೇರಿದಂತೆ
ನವದೆಹಲಿ, ಮೇ. 5 : ನಾಲ್ಕನೇ ಹಂತದ ಲೋಕಸಭೆ ಚುನಾವಣೆಯ ಮತದಾನ ಮೇ 7 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ