ನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು,
ಚುನಾವಣೆ-2006 : ಗೆದ್ದವರ್ಯಾರು? ಬಿದ್ದವರ್ಯಾರು? ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಗುರುವಾರ ನಡೆದಿದೆ. ಮತಎಣಿಕೆಯ ಮುಖ್ಯಾಂಶಗಳು ಇಲ್ಲಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಜಾಧವಪುರ ಮತಕ್ಷೇತ್ರದಿಂದ 58,000 ಮತಗಳ ಅಂತರದಿಂದ ಆಯ್ಕೆಗೊಂಡಿದ್ದಾರೆ. ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಪುತ್ತುಪಲ್ಲಿ ಕ್ಷೇತ್ರದಿಂದ ಪುನರಾಯ್ಕೆ ಮಾಜಿ ಮುಖ್ಯಮಂತ್ರಿ ಕರುಣಾಕರನ್ ಪುತ್ರ ಕೆ.ಮುರಳೀಧರನ್ 7000
ವಿಧಾನಸಭಾ ಚುನಾವಣೆ -2006 : ಮುಖ್ಯಾಂಶಗಳುತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ಡಿಎಫ್, ಅಸೋಮ್ನಲ್ಲಿ ಕಾಂಗ್ರೆಸ್ ಮುನ್ನಡೆ... ಬೆಂಗಳೂರು : ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಗುರುವಾರ ಬೆಳಗ್ಗೆಯಿಂದ ಆರಂಭಗೊಂಡಿದೆ. ಮತಎಣಿಕೆ ಮುಖ್ಯಾಂಶಗಳು : ತಮಿಳುನಾಡಿನಲ್ಲಿ ಡಿಎಂಕೆ ಒಟ್ಟು 169 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವುದರೊಂದಿಗೆ ಬಹುಮತದತ್ತ ಸಾಗಿದೆ. ಎಐಎಡಿಎಂಕೆ 62 ಸ್ಥಾನಗಳಲ್ಲಿ ಮಾತ್ರ