ಗಜ ನಿರ್ದೇಶಕ ಮಾದೇಶ್ ಅವರು ಈಗ ಚಿರತೆಯ ಬೇಟೆಯಲ್ಲಿ ನಿರತರಾಗಿದ್ದಾರೆ. ಮಾದೇಶ್ ನಿರ್ದೇಶನದಲ್ಲಿ ವಿಜಯ್ ನಾಯಕನಾಗಿ ನಟಿಸುತ್ತಿರುವ 'ಕರಿಚಿರತೆ' ಚಿತ್ರಕ್ಕೆ ಮೈಸೂರು ಸುತ್ತ ಮುತ್ತ 25 ದಿನಗಳ ಕಾಲ ಎರಡು ಹಾಡು ಎರಡು ಫೈಟ್ಸ್ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದು ಡಿಸೆಂಬರ್ನಲ್ಲಿ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ನಿರ್ಮಾಪಕರಲ್ಲೊಬ್ಬರಾದ ಮೋಹನ್ ತಿಳಿಸಿದ್ದಾರೆ. ಹಿಂದೆ
ಮುಗ್ಧ ಶಿವಲಿಂಗು ಪಾತ್ರದಿಂದ ಕನ್ನಡಿಗರ ಮನದಲ್ಲಿ ನೆಲೆಯೂರಿದ್ದ ವಿಜಯ್ ಈಗ ದುಷ್ಟರನ್ನು ಬೇಟೆಯಾಡುವ 'ಕರಿ ಚಿರತೆ'ಯಾಗಿ ಸಾಹಸ ಪ್ರಿಯರ ಮನ ತಣಿಸಲು ಅಣಿಯಾಗುತ್ತಿದ್ದಾರೆ. ಮೋಹನ ಕುಮಾರ.ಎನ್. ಅರ್ಪಿಸಿ ಮೋಹನ ಪ್ರೊಡಕ್ಷನ್ಸ್ ಲಾಛನದಲ್ಲಿ ಕೃಷ್ಣಯ್ಯ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗಜ ಹಾಗೂ ಪ್ರೀತ್ಸೆ ಪ್ರೀತ್ಸೆ ನಿರ್ದೇಶಿಸಿದ್ದ ಕೆ. ಮಾದೇಶ್ ಕ್ಯಾಪ್ಟನ್ ಆಗಿದ್ದಾರೆ.ಜೂನ್ 19 ರಿಂದ ಈ ಚಿತ್ರದ ಚಿತ್ರೀಕರಣ
'ಸಜನಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ನಟಿ ಶರ್ಮಿಳಾ ಮಾಂಡ್ರೆ. ಈಗ ಆಕೆ 'ಕರಿ ಚಿರತೆ' ಎಂಬ ಹೊಸ ಚಿತ್ರಕ್ಕೆ ನಾಯಕಿ. ನಟ ವಿಜಯ್ 'ಕರಿ ಚಿರತೆ'ಯಾಗಿ ಕಾಣಿಸಿಕೊಳ್ಳಲಿದ್ದಾರೆ. 'ಗಜ' ಮತ್ತು 'ರಾಮ್' ಚಿತ್ರಗಳ ಖ್ಯಾತಿಯ ಮಾದೇಶ ಈ ಚಿತ್ರದ ನಿರ್ದೇಶಕರು.ಕಳೆದ ವರ್ಷವೇ ವಿಜಯ್ ಈ ಚಿತ್ರಕ್ಕೆ ಸಹಿ ಹಾಕಿದ್ದರು. ಕಾರಣಾಂತರಗಳಿಂದ ಚಿತ್ರ ಈಗ
ನಿರ್ಮಾಪಕರ 'ಡಾರ್ಲಿಂಗ್' ಎಂದೇ ಕರೆಯಲ್ಪಡುವ ಶಿವರಾಜ್ ಕುಮಾರ್ ತನ್ನ ಮುಂದಿನ ಸಿನಿಮಾದಲ್ಲಿ 19 ರಿಂದ60 ವರ್ಷದೊಳಗಿನ 4 ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಜ್ರೇಶ್ವರಿ ಕುಮಾರ್ ನಿರ್ದೇಶನದಲ್ಲಿ ನಿರ್ಮಾಣ ಗೊಳ್ಳುತ್ತಿರುವ ಈ ಚಿತ್ರ ಜನವರಿ 2008 ರಲ್ಲಿ ಸೆಟ್ಟೇರಲಿದೆ. ತನ್ನ ವೃತ್ತಿ ಜೀವನದ ಅತ್ಯಂತ ಕ್ರಿಯೇಟಿವ್ ಪಾತ್ರ ಇದು ಎನ್ನುತ್ತಾರೆ ಶಿವರಾಜ್ ಕುಮಾರ್. ಇದು ರಜನಿಕಾಂತ್ ಅವರ
ನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ