ವಿಜಯವಾಡ, ನ. 18 : ಭವಿಷ್ಯದ ಭಾರತದ ಪ್ರಧಾನಮಂತ್ರಿ ಎಂದು ಯಾರೂ ನನ್ನನ್ನು ಬಿಂಬಿಸಬಾರದು ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಜನರಲ್ಲಿ ಮಾಡಿಕೊಂಡ ಮನವಿ ಇದು. ನಗರದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಭಾರತದ ಭಾವಿ ಪ್ರಧಾನಿ ಎಂದು ಬಿಂಬಿಸಬಾರದು ಎಂದರು. ಭಾರತದ
ಬೆಂಗಳೂರು, ಅ.31: ಕೇಂದ್ರ ಸರ್ಕಾರ ಭರವಸೆ ನೀಡಿದ 1 ಸಾವಿರ ಕೋಟಿ ರೂಪಾಯಿಗಳಲ್ಲಿ ಮೊದಲ ಹಂತವಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಇಂದು ಮಾತನಾಡಿದ ಮುಖ್ಯಮಂತ್ರಿ ಅವರು ನೇರೆ ಪೀಡಿತ ಜಿಲ್ಲೆಗಳಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ನವೆಂಬರ್ 2 ರಿಂದ
ಥಾಯ್ಲೆಂಡ್, ಅ.24: ಪ್ರಧಾನಿ ಮನಮೋಹನ್ ಸಿಂಗ್ ಅವರು ಚೀನಾ ಪ್ರಧಾನಿ ವೆನ್ ಜಿಯಬಾವೊ ಅವರನ್ನು ಥಾಯ್ಲೆಂಡಿನಲ್ಲಿ ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯಲ್ಲಿ ಭಾರತ ಮತ್ತು ಚೀನಾ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೆ ಇಬ್ಬರು ನಾಯಕರೂ ಅಂಗೀಕರಿಸಿದರು. ಏಳನೇ ಆಗ್ನೇಯ ಏಷ್ಯಾ ದೇಶಗಳ ಶೃಂಗಸಭೆ (ಏಷ್ಯಾನ್)ಮತ್ತು ನಾಲ್ಕನೆಯ
ಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ
ಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ
ನವದೆಹಲಿ ಅ 22: ಮಹಾರಾಷ್ಟ್ರ, ಹರಿಯಾಣ ಮತ್ತು ಅರುಣಾಚಲ ಪ್ರದೇಶ ರಾಜ್ಯಗಳ ವಿಧಾನ ಸಭೆಗಳಿಗೆ ಅಕ್ಟೋಬರ್ 13ರಂದು ನಡೆದ ಮತದಾನದ ಬಹುತೇಕ ಫಲಿತಾ೦ಶ ಹೊರಬಂದಿದ್ದು ಆಡಳಿತ ಕಾಂಗ್ರೆಸ್ ಪಕ್ಷ ಅಧಿಕಾರ ಉಳಿಸಿಕೊಂಡಿದೆ. ಚುನಾವಣೆಯಲ್ಲಿ ಗೆದ್ದ ಮತ್ತು ಸೋತ ಪ್ರಮುಖ ನಾಯಕರುಗಳ ಪಟ್ಟಿ ಇಂತಿದೆ:ಮಹಾರಾಷ್ಟ್ರ* ಮುಖ್ಯಮಂತ್ರಿ ಅಶೋಕ್ ಚವಾಣ್ ಭೋಕರ್ ಕ್ಷೇತ್ರದಿಂದ ಜಯ.* ಕಾಂಗ್ರೆಸ್
ಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ
ಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ
ನವದೆಹಲಿ, ಅ. 21 : ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ತರ ಕರ್ನಾಟಕದ ಹಾಗೂ ಕರಾವಳಿಯ 15 ಜಿಲ್ಲೆಗಳು ತೀವ್ರ ಹಾನಿಗೊಳಗಾಗಿವೆ. ಭಾರಿ ಮಳೆ ಮತ್ತು ಪ್ರವಾಹದಿಂದ ಒಟ್ಟು 18 ಜಿಲ್ಲೆಗಳ 1.8 ಕೋಟಿ ಮಂದಿ ನೇರವಾಗಿ ಅಥವಾ ಅಪ್ರತ್ಯಕ್ಷವಾಗಿ ತೊಂದರೆಗೊಳಗಾಗಿದ್ದಾರೆ. ಇದು ರಾಜ್ಯದ ಪಾಲಿಗೆ ಈ ಶತಮಾನದ ಭೀಕರ ದುರಂತ. ಅಪಾರ ಸಾವು-ನೋವು ಮತ್ತು ಆಸ್ತಿ-ಪಾಸ್ತಿಗೆ
ಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ