ಬೆಂಗಳೂರಿನ ಸಂಗೀತ ಪ್ರಿಯರ ಮನತಣಿಸಲು ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಹಾಡಲಿದ್ದಾರೆ. ಅಕ್ಟೋಬರ್ 11ರ ರಸಸಂಜೆ ಸವಿಯಲು ಅರಮನೆ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. 'ವರ್ಲ್ಡ್ ಆಫ್ ಟೈಟಾನ್ ಪ್ರೆಸೆಂಟ್ಸ್ ಸೋನು ನಿಗಮ್ ಲೈವ್' ಹೆಸರಿನ ಕಾರ್ಯಕ್ರಮವನ್ನು ಲೈವ್ ಟ್ರೀ ಎಂಟರ್ ಟೈನ್ ಮೆಂಟ್ ಸಂಸ್ಥೆ ಆಯೋಜಿಸಿದೆ. ಸೋನು ನಿಗಮ್ ಅವರ ಚೊಚ್ಚಲ ಕನ್ನಡ ಆಲ್ಬಂ 'ನೀನೆ
ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಬರೆದ 'ಮುಂಗಾರು ಮಳೆ' ಚಿತ್ರ ಹಿಂದಿಗೆ ರೀಮೇಕ್ ಆಗಲಿದೆ. ಬಾಲಿವುಡ್ ನ ಜನಪ್ರಿಯ ನಟಿ ಶೀದೇವಿ ಅವರ ಗಂಡ, ನಿರ್ಮಾಪಕ ಬೋನಿ ಕಪೂರ್ 'ಮಳೆ'ಯ ಹಿಂದಿಅವತರಣಿಕೆಯನ್ನು ತೆರೆಗೆ ತರುವ ಸಿದ್ಧತೆಯಲ್ಲಿದ್ದಾರೆ. ಗಣೇಶ್, ಪೂಜಾಗಾಂಧಿ ಅಭಿನಯದ 2006ರ ಸೂಪರ್ ಹಿಟ್ ಚಿತ್ರ ಮುಂಗಾರು ಮಳೆ ಅವರಿಬ್ಬರಿಗೂ ಕನ್ನಡ ಚಿತ್ರರಂಗದಲ್ಲಿ ಭದ್ರಸ್ಥಾನ ಕಲ್ಪಿಸಿದ್ದಷ್ಟೇ ಅಲ್ಲ
ಮಂಗಳೂರು ಸುತ್ತಮುತ್ತ ಪ್ರವಾಹ ಅಥವಾ ಮನೆಗಳಿಗೆ ಮಳೆನೀರು ನುಗ್ಗಿದೆ ಎನ್ನುವುದು ಮನುಷ್ಯ ನಿರ್ಮಿತ ದುಷ್ಕೃತ್ಯಗಳಿಂದ ಆದ ಅನಾಹುತ. ಗದ್ದೆಗಳನ್ನು ಸಮತಟ್ಟು ಮಾಡಿ ಮನೆ ಕಟ್ಟಿದ್ದಾರೆ. ನೀರು ನಿಲ್ಲುತ್ತಿದ್ದ ತಗ್ಗುಪ್ರದೇಶಗಳನ್ನು ಮಣ್ಣು ತುಂಬಿಸಿ ಮಹಲು ಕಟ್ಟಿಕೊಂಡಿದ್ದಾರೆ. ಮಳೆ ನೀರು ಹರಿದುಹೋಗಲು ಇದ್ದ ಚರಂಡಿಗಳನ್ನೂ ಮನೆಗಳ ಆವರಣಗೋಡೆ ಆವರಿಸಿಕೊಂಡಿವೆ. ಪರವಾನಿಗೆ ಪಡೆಯುವಾಗ ಇದ್ದ ಚರಂಡಿ, ಪಾರ್ಕಿಂಗ್ ಸ್ಥಳ ಕಾಣೆಯಾಗಿದೆ. ಹಾಗಾದರೆ
ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಬೌದ್ಧಿಕ ವಿಕಲಚೇತನ ಮಗುವೊಂದರ ಜತೆ ಗಣೇಶ್ ಮೂರು ಗಂಟೆಗೂ ಅಧಿಕ ಕಾಲ ಕಳೆದರು. ಮುಂಗಾರು ಮಳೆ ಹಾಡುಗಳನ್ನು ಕೇಳಿಸಿ ಮಗುವಿನ ಮುಖದಲ್ಲಿ ನಗು ಮೂಡಿಸಿದರು. ಹಿಂತಿರುಗುವಾಗ ಆ ಮಗು ಗಣೇಶ್ ರ ಕೈಯನ್ನು ಗಟ್ಟಿಯಾಗಿ ಹಿಡಿದಾಗ ಗಣೇಶ್ ಕಣ್ಣಾಲಿಗಳು ತುಂಬಿ ಬಂದವು. 'ಆಹಾ ಎಂಥ ಕೈಗಡಿಯಾರ'ಎಂದು
ಗೋಲ್ಡನ್ ಸ್ಟಾರ್ ಗಣೇಶ್ ಗೆ ಇಂದು (ಜುಲೈ 2) ಹುಟ್ಟುಹಬ್ಬ ಸಂಭ್ರಮ. ಎರಡು ವಿಶೇಷ ಕಾರಣಗಳಿಂದ ಈ ಬಾರಿಯ ಹುಟ್ಟುಹಬ್ಬ್ಬದ ಸಂಭ್ರಮ ದುಪ್ಪಟ್ಟಾಗಿದೆ. ತಮ್ಮ ಮುದ್ದು ಮಗಳು ಚಾರಿತ್ರಿಯಾ ಹುಟ್ಟುಹಬ್ಬದ ಸಂಭ್ರಮ ಒಂದು ಕಡೆ. ತಮ್ಮದೇ ಸ್ವಂತ ನಿರ್ಮಾಣದ ಗೋಲ್ಡನ್ ಮೂವೀಸ್ ಆರಂಭವಾಗಿರುವುದು ಗಣೇಶ್ ಸಂತಸವನ್ನು ಹೆಚ್ಚಿಸಿವೆ.ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸೆಟ್ಟೇರುತ್ತಿರುವ ಮೊದಲ ಚಿತ್ರ 'ಮಳೆಯಲಿ ಜೊತೆಯಲಿ'.
ನಾನು ಮೂಲತಃ ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ತಿಳವಳ್ಳಿ ಗ್ರಾಮದವನು. ನನ್ನ ಊರಿನ ಜನ ನಾನೊಬ್ಬ ಅತಿದೊಡ್ಡ ನಿರ್ಮಾಪಕನೆಂದು ನಂಬಿದ್ದಾರೆ. ಅಲ್ಲಿನ ಜನರಿಗೆ ನಿರ್ದೇಶಕ ಮತ್ತು ನಿರ್ಮಾಪಕರ ನಡುವಿನ ವ್ಯತ್ಯಾಸ ಗೊತ್ತಿಲ್ಲ. ಮುಂಗಾರು ಮಳೆ ಮತ್ತು ಗಾಳಿಪಟ ಚಿತ್ರ ಯಶಸ್ಸು ಗಳಿಸಿದ ನಂತರ ನನ್ನ ಬಳಿ ನೂರಾರು ಕೋಟಿ ರೂಪಾಯಿ ಆಸ್ತಿಪಾಸ್ತಿಯಿದೆ ಎಂದು ತಿಳಿದಿದ್ದಾರೆ. ಆದರೆ ವಸ್ತುಸ್ಥಿತಿಯೇ
ಮಳೆಗಾಲ ಶುರುವಾಗಿದೆ! `ಮಳೆ'ಯ ನೆನಪಾದರೆ ಸಾಕು-ತಂಗಾಳಿಯಂಥ ಆಹ್ಲಾದವೊಂದು ಮೈಮನವನ್ನು ಆವರಿಸಿಕೊಳ್ಳುತ್ತದೆ. ಅದರಲ್ಲೂ ದಶಕಗಳ ಹಿಂದೆ ಹಳ್ಳಿಗಳಲ್ಲೇ ತಮ್ಮ ಬಾಲ್ಯ ಕಳೆದವರಿಗಂತೂ-ಮಳೆ ಅಂದಾಕ್ಷಣ ಊರು, ಒಂದಿಡೀ ವಾರ ಕೆಂಪು ನೀರಿನಿಂದಲೇ ತುಂಬಿರುತ್ತಿದ್ದ ಅಲ್ಲಿನ ಕೆರೆ ನೆನಪಾಗುತ್ತದೆ. ಹಾಗೆಯೇ, ಹೊರಗೆ ಜುರ್ರೋ ಎಂದು ಮಳೆ ಸುರಿಯುತ್ತಿದ್ದರೆ- ಇದ್ಯಾಕೋ ಛಳಿಛಳಿ ಆಗ್ತಾ ಇದೆಯಲ್ಲ ಎನ್ನುತ್ತಲೇ ಬೀಡಿ ಹಚ್ಚಿಕೊಂಡು ಬೆಚ್ಚಗಾಗುತ್ತಿದ್ದ ಅಪ್ಪ/ಚಿಕ್ಕಪ್ಪನ ಚಿತ್ರ
ಪೂಜಾ ಗಾಂಧಿ ದ್ವಿಪಾತ್ರದಲ್ಲಿ ನಟಿಸುತ್ತಿರುವ ಚಿತ್ರವೊಂದು ಸೆಟ್ಟೇರಿದೆ. ಚಿತ್ರದ ಹೆಸರು 'ರಾಣಿ ಮಹಾರಾಣಿ'. ಹೆಸರು ಕೇಳಿದ ತಕ್ಷಣ ಸುಮಾರು 15 ವರ್ಷಗಳ ಹಿಂದೆಯೇ ಮಾಲಾಶ್ರೀ ಅಭಿನಯದ ಚಿತ್ರವನ್ನು ಪುನಃ ರಿಮೇಕ್ ಆಗುತ್ತಿದೆಯಾ ಎಂಬ ಪ್ರಶ್ನೆ ಉದ್ಭವಿಸುವುದು ಸಹಜ. ಆದರೆ ಮಾಲಾಶ್ರೀ ಅಭಿನಯದ ರಾಣಿ ಮಾಹಾರಾಣಿ ಚಿತ್ರಕ್ಕೂ ಪೂಜಾಗಾಂಧಿ ನಟಿಸುತ್ತಿರುವ ಚಿತ್ರಕ್ಕೂ ಸಂಬಂಧವಿಲ್ಲ. ಬರಿ ಹೆಸರಲ್ಲಷ್ಟೇ ಸಾಮ್ಯತೆ
''ಒಂದು ಸಿನಿಮಾವನ್ನು ಹೇಗೆ ಮಾಡಿದರು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಾನೆ ಎಂಬ ಧೋರಣೆಯನ್ನು ಬಿಡಬೇಕು'' ಎಂದು ಸಾಹಿತಿ ಜಯಂತ ಕಾಯ್ಕಿಣಿ ಹೇಳಿದರು. 'ಪರಿಚಯ' ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮಕ್ಕಾಗಿ ಅಕ್ಷಯ ತೃತೀಯ ದಿನ ಬೆಂಗಳೂರಿನಲ್ಲಿ ನಡೆಯಿತು. ಪ್ರೇಕ್ಷಕರಿಗೆ ಇಂದು ಆತ್ಮೀಯ ಚಿತ್ರದ ಅವಶ್ಯಕತೆ ಇದೆ. ದೇವರಿಲ್ಲದ ಮಂದಿರ ಎಷ್ಟು ಚೆನ್ನಾಗಿದ್ದರೆ ಏನು ಬಂತು ಪ್ರಯೋಜ? ಹಿಂದಿ ಚಿತ್ರರಂಗದಲ್ಲಿ ಇಂದಿಗೂ
ಗೋಲ್ಡನ್ ಸ್ಟಾರ್ ಗಣೇಶ್, ನಿರ್ದೇಶಕ ಯೋಗರಾಜ ಭಟ್ ಹಾಗೂ ಕಥೆಗಾರ ಪ್ರೀತಂ ಗುಬ್ಬಿ ಗರಡಿಯಲ್ಲಿ ತೆರೆಗೆ ಬಂದ ಮುಂಗಾರುಮಳೆ ಚಿತ್ರ ಅನೇಕ ದಾಖಲೆಗಳನ್ನು ನಿರ್ಮಿಸಿತ್ತು. ಗಣೇಶ್, ಯೋಗರಾಜ ಅವರ ಹಣೆಬರಹವನ್ನೇ ಬದಲಾಯಿಸಿದ ಈ ಚಿತ್ರದ ಕಥೆಯನ್ನು ಹೆಣದಿರುವುದು ಕಥೆಗಾರ ಪ್ರೀತಂ ಗುಬ್ಬಿ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ನಂತರ ದಿನಗಳಲ್ಲಿ ಪ್ರೀತಂ ಗುಬ್ಬಿ ಅವರು ಕಥೆಗಾರನ ಜತೆಗೆ