ಸಂಗೀತ ಸುಧೆಯೊಳಗೆ ಮೀಯದವರಾರುಕಾಲ್ಗೆಜ್ಜೆ ಸಪ್ಪಳಕೆ ಒಲಿಯದವರಾರುನೃತ್ಯದಲಿ ನಟರಾಜ ಸೂರೆಗೊಂಡನು ಮನವದೀಪಕ ರಾಗವು ಬೆಳಗಿಸಿತು ಜಗವ ಸಂಗೀತ ಮತ್ತು ನೃತ್ಯ ಎಂಥಹ ಅರಸಿಕರನ್ನು ರಸಿಕತೆಗೆ ಒಯ್ಯುತ್ತವೆ. ಅದೊಂದು ಅಮಲು, ಮನಸ್ಸಿನ ನೋವಿಗೆ ಸಂಜೀವಿನಿ ಇದ್ದಂತೆ, ಆನಂದದ ಸಾಗರದಂತೆ. ಅದು ಶಾಸ್ತ್ರಬದ್ದ ಭಾರತೀಯ ಸಂಗೀತ-ನೃತ್ಯವೇ ಆಗಿರಬಹುದು ಇಲ್ಲವೆ ಪಾಶ್ಚಾತ್ಯರ ಪಾಪ್-ನೃತ್ಯ ವೇ ಆಗಿರಬಹುದು. ಅದರಲ್ಲೂ ಭಾರತೀಯ ನೃತ್ಯ ಪ್ರಕಾರಗಳಿಗೆ ಸಿಕ್ಕಷ್ಟು
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ
ಶಾರ್ಜಾ : ಧ್ವನಿ ಪ್ರತಿಷ್ಠಾನದವತಿಯಿಂದ ಗಾನಗಂಗೆ ಗಂಗೂಬಾಯಿ ಹಾನಗಲ್ ಅವರಿಗೆ ಶಾರ್ಜಾದಲ್ಲಿ ಸಂಗೀತ ಪ್ರೇಮಿಗಳು, ಕನ್ನಡ ಲೇಖಕರು ಹಾಗೂ ಕಲಾವಿದರು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಇಲ್ಲಿನ ಅರಬ್ ಉಡುಪಿ ಹೋಟೆಲಿನ ಸಭಾಗೃಹದಲ್ಲಿ ನೆರವೇರಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಗೀತ ವಿದೂಷಿ ಸುಮಾ ನಾರಾಯಣ ಅವರು ವಹಿಸಿದ್ದರು. ರಂಗ ನಿರ್ದೇಶಕ, ಸಾಹಿತಿ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್,
ಬೇಂದ್ರೆಯವರ ಕವಿತೆಗಳನ್ನು ಸಮರ್ಥವಾಗಿ ಹಾಡುವಲ್ಲಿ ಖ್ಯಾತ ಸಂಗೀತಗಾರ್ತಿ ಸಂಗೀತಾ ಕಟ್ಟಿ ಕುಲಕರ್ಣಿ ಅವರದು ಎತ್ತಿದಕೈ. ಇತ್ತೀಚೆಗೆ ಅವರು ಸಿಡ್ನಿಯಲ್ಲಿ ಹಾಡಿ ಶ್ರೋತೃಗಳನ್ನು ಭಾವಪರವಶರನ್ನಾಗಿ ಮಾಡಿದರು. ಹಾಡಿನಷ್ಟೇ ಸರಳತೆಯನ್ನೂ ಮೈಗೂಡಿಸಿಕೊಂಡಿರುವ ಸಂಗೀತಾ ಕಟ್ಟಿ ತಾವು ಸಾಗಿ ಬಂದ ಹಾದಿಯ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ಆ ಮಾತುಕತೆಯ ಸಾರಾಂಶ ಇಲ್ಲಿದೆ. * ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ "1993ರಲ್ಲಿ ರಿಕಾರ್ಡಿಂಗ್ ನಡೆಯುತ್ತಿತ್ತು,
ಇತ್ತೀಚಿನ ದಿನಗಳಲ್ಲಿ ಚಲನಚಿತ್ರಗಳಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧಾನ್ಯತೆ ಬಂದಿದೆ. ಒಂದು ಚಿತ್ರ ಬಂದುಹೋದದ್ದು ನೆನಪಿನಲ್ಲುಳಿಯದಿದ್ದರೂ ಆ ಚಿತ್ರದ ಹಾಡುಗಳು ಮಾತ್ರ ಎಲ್ಲರ ಬಾಯಲ್ಲೂ ಗುನುಗುತ್ತಿರುತ್ತವೆ. ಅದರಲ್ಲೂ ಸಂಗೀತವೇ ಪ್ರಧಾನವಾಗಿರುವ ಚಿತ್ರಗಳೆಂದಮೇಲೆ ಆ ಚಿತ್ರದ ಮಹತ್ವವೇ ಬೇರೆ. ಅಂಥಾದ್ದೊಂದು ಚಿತ್ರ ಸದ್ಯದಲ್ಲೇ ತೆರೆಯಮೇಲೆ ಕಾಣಿಸಿಕೊಳ್ಳಲಿದೆ. ಸದಬಿರುಚಿಯ ಚಿತ್ರಗಳ ನಿರ್ಮಾಪಕ ಎಂದೇ ಹೆಸರಾದ ಎನ್.ಎಂ. ಸುರೇಶ್, ನಿರ್ಮಾಣದ ಉತ್ಸಾಹಿ ಯುವಕ
ಮೊದಲಿನಿಂದಲೂ ನನಗೆ ರೇಡಿಯೋ ಎಂದರೆ ಪ್ರಾಣ. ನಾನು ಆರನೇ ಕ್ಲಾಸ್ನಲ್ಲಿದ್ದಾಗ ನಮ್ಮ ಮನೆಗೆ ನಮ್ಮ ಹಿರಿಯಣ್ಣ ಒಂದು ಸೆಕೆಂಡ್ ಹ್ಯಾಂಡ್ ರೇಡಿಯೋ (National Ecko ಎಂಬ ಕಂಪೆನಿಯದು; 50 ವೋಲ್ಟ್ ಗಜಗಾತ್ರದ ಬ್ಯಾಟರಿಯಿಂದ ಚಾಲಿತ ರೇಡಿಯೋ) ತಂದಿದ್ದರು. ಸಂಗೀತದಲ್ಲಿ ನನ್ನ ಆಸಕ್ತಿಗೆ ಮೂಲಕಾರಣ ಆ ರೇಡಿಯೋ. ಶಾಲೆಗೆ ರಜೆ ಇದ್ದಾಗಲೆಲ್ಲ ನಾನು ಆ ರೇಡಿಯೋ ಹತ್ತಿರವೇ ಒಂದು
ಇವತ್ತು ನರಕ ಚತುರ್ದಶಿ. ಇವತ್ತಿಗೆ, ಕರ್ನಾಟಕ ಸಂಗೀತ ತ್ರಿಮೂರ್ತಿಗಳಲ್ಲೊಬ್ಬರಾದ ಮುತ್ತುಸ್ವಾಮಿ ದೀಕ್ಷಿತರು ದೇಹತ್ಯಾಗ ಮಾಡಿ 173 ವರ್ಷಗಳಾದುವು. ತನ್ನಿಮ್ಮಿತ್ತ ಹಿರಿಯ ವಾಗ್ಗೇಯಕಾರ ಡಾ. ಬಾಲಮುರಳಿಕೃಷ್ಣ ಅವರ ರಚನೆಯೊಂದರಿಂದ ಮುತ್ತುಸ್ವಾಮಿ ದೀಕ್ಷಿತ ಅವರ ನೆನಕೆ. * ಹಂಸಾನಂದಿ ಮುತ್ತುಸ್ವಾಮಿ ದೀಕ್ಷಿತರು - ಕಲಾವಿದ ಎಸ್.ರಾಜಂ ಅವರ ಕಲ್ಪನೆಯಲ್ಲಿ
ತಿರುಚೆಂಗಾಟಂಗುಡಿಯಲ್ಲಿರುವ ವಾತಾಪಿಗಣಪತಿ. ಗಣಪತಿಯ ಆಸೆಗಳು ಅನೇಕ ! ಆತ ಕೇವಲ ಗರಿಕೆ ಕಡುಬುಗಳಿಂದ ಮಾತ್ರ ತೃಪ್ತನಾಗುವ ಆಸಾಮಿಯಲ್ಲ. ಅವನನ್ನು ಶ್ಲೋಕ, ಸಂಗೀತ, ಹಾಡು, ಭಜನೆಗಳಿಂದಲೂ ಸಂತೃಪ್ತಗೊಳಿಸಬೇಕು. ಬನ್ನಿ, ಸಂಗೀತಪ್ರಿಯನಾದ ವಿನಾಯಕನನ್ನು ಮುತ್ತುಸ್ವಾಮಿ ದೀಕ್ಷಿತರ ಒಂದು ಕೃತಿಯಿಂದ ಸ್ತುತಿಸೋಣ
ಕನ್ನಡ ಚಲನಚಿತ್ರ ಸಂಗೀತ ಪ್ರೇಮಿಗಳಿಗೆ ಇದೀಗ ಸುಗ್ಗೀ ಸೀಸನ್ ಕಣ್ರೀಪಾ. ಒಂದಕ್ಕಿಂತ ಒಂದು, ಒಂದಕ್ಕಿಂತ ಒಂದು ಮಸ್ತ್ ಮಸ್ತ್ ಹಾಡುಗಳು ಬರ್ತಾ ಐತ್ರೀಪಾ ಈಗ. ಏನಾತು ನಮ್ಮ ಸಿನಿಮಾ ಮಂದೀಗ? ಇದ್ಕಿದ್ ಹಾಂಗ ಛಲೋ ಹಾಡು ಕೊಡಾಕ್ ಹತ್ಯಾರಲ್ಲಾ? ಹೊಸತನದ ತಂಗಾಳಿ ಏನರ ಹೊಸ ನಮೂನಿ ಮಾಡಬೇಕು, ಎಂಥದಾರ ಸಾಧುಸ್ಬೇಕು ಅಂತ ಭಾಳ ಪ್ರತಿಭೆಗಳು ಸದಾ ಕಾಲ