ಬೆಂಗಳೂರು ಸೆ 23: ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಮುಕ್ತವಾಗಿ ಚರ್ಚಿಸಲು ಮೈಸೂರಿನ ಸುತ್ತೂರು ಮಠದಲ್ಲಿ ಸೆಪ್ಟೆಂಬರ್ 29ರಿಂದ ಮೂರು ದಿನ ಸಚಿವರುಗಳ ಸಭೆ ನಡೆಯಲಿದೆ ಎಂದು ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಧನಂಜಯ ಕುಮಾರ್ ತಿಳಿಸಿದ್ದಾರೆ.ಸೆ 29, 30 ಮತ್ತು ಅ 1ರಂದು ನಡೆಯುವ ಸಭೆಯಲ್ಲಿ ಅರುಣ್ ಜೇಟ್ಲಿ, ಅನಂತ್ ಕುಮಾರ್, ನರೇಂದ್ರ ಮೋದಿ, ಯಡಿಯೂರಪ್ಪ
ಶಿಕ್ಷಣ ತಜ್ಞರಾಗಿ, ಕೈಗಾರಿಕಾ ಕ್ರಾಂತಿಯ ಹರಿಕಾರರಾಗಿ ಅನೇಕ ಕ್ಷೇತ್ರಗಳಲ್ಲಿ ಬಹಳಷ್ಟು ಕೆಲಸಗಳನ್ನು ಮಾಡಿ 102 ವರ್ಷಗಳ ಕಾಲ ಸ್ವಚ್ಚ ಸುಂದರ ಬದುಕನ್ನು ನಡೆಸಿದ ಅದ್ವೀತಿಯ ಅಪ್ರತಿಮ ದೇಶಭಕ್ತ, ಚತುರ ಇಂಜಿನಿಯರ್, ದಕ್ಷ ಆಡಳಿತಗಾರ, ಪ್ರಾಮಾಣಿಕ ಸಹೃದಯಿ, ದಯಾಮಯಿಯಾದ ಸರ್ ಎಂ. ವಿಶ್ವೇಶ್ವರಯ್ಯ ಅವರ 149ನೆಯ ಹುಟ್ಟು ಹಬ್ಬದ ಸಂದರ್ಭಕ್ಕಾಗಿ ಇದೊಂದು ಪುಟ್ಟ ನುಡಿ ನಮನ.* ಸಾಕ್ಷಿರಾಜ್ಅಕ್ಕಿಯೊಳಗನ್ನವನು ಮೊದಲಾರು
ಚನ್ನಪಟ್ಟಣ, ಸೆ. 14 : ಬೆಂಗಳೂರು ಮೈಸೂರು ಹೆದ್ದಾರಿ ಚತುಷ್ಪಥ ರಸ್ತೆಯಾಗಿ ಅದ್ಯಾವ ರಾಹುಕಾಲದಲ್ಲಿ ಬದಲಾಯಿತೋ ಏನೋ? ಚತುಷ್ಪಥ ಸಂಚಾರಕ್ಕೆ ಅವಕಾಶ ನೀಡಿದಾಗಿನಿಂದಲೂ ಈ ಹೆದ್ದಾರಿ ಮರಣಮೃದಂಗ ಬಾರಿಸುತ್ತಲೇ ಇದೆ. ಬೆಂಗಳೂರಿನಿಂದ ಮೈಸೂರಿಗೆ, ಮೈಸೂರಿನಿಂದ ಬೆಂಗಳೂರಿಗೆ ಪ್ರತಿನಿತ್ಯ ಈ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಇವುಗಳಿಗೆ ಹೆದ್ದಾರಿ ಪಕ್ಕದ ಗ್ರಾಮವಾಸಿಗಳು ಬಲಿಯಾಗುತ್ತಿರುವುದು ಮಾತ್ರ ದುರ್ದೈವದ ಸಂಗತಿಯಾಗಿದೆ.ಸೂರ್ಯೋದಯಕ್ಕೂ ಮುನ್ನ
ನಟಿ ಉಮಾಶ್ರೀ ಅವರು ಪ್ರಯಾಣಿಸುತ್ತಿದ್ದ ಕಾರು ಬಿಡದಿ ಸಮೀಪ ಶುಕ್ರವಾರ(ಸೆ.11) ಅಪಘಾತಕ್ಕೀಡಾಗಿದೆ. ಕಾರು ಸಂಪೂರ್ಣ ಜಖಂ ಆಗಿದ್ದು ಉಮಾಶ್ರೀ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಚಿತ್ರೀಕರಣ ಮುಗಿಸಿಕೊಂಡು ಹಿಂತಿರುಗುತ್ತಿದ್ದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಶ್ರೀ, ಕಲಾಭಿಮಾನಿಗಳ ಆಶೀರ್ವಾದದಿಂದ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದರು. 'ಗುಲಾಬಿ ಟಾಕೀಸ್' ಚಿತ್ರದಲ್ಲಿನ ಅಮೋಘ ನಟನೆಗಾಗಿ ಅವರು 2007ನೇ
'ಗುಲಾಬಿ ಟಾಕೀಸ್' ಚಿತ್ರದಲ್ಲಿನ ಮನೋಜ್ಞ ನಟನೆಗಾಗಿ ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ ಬಂದಿರುವ ಬಗ್ಗೆ ನಟಿ ಉಮಾಶ್ರೀ ಸಂತಸ ವ್ಯಕ್ತಪಡಿಸಿದ್ದಾರೆ. ದೂರವಾಣಿ ಮೂಲಕ ಮೈಸೂರಿನಿಂದ ದಟ್ಸ್ ಕನ್ನಡಕ್ಕೆ ಪ್ರತಿಕ್ರಿಯಿಸಿರುವ ಅವರು, ಇದುವರೆಗೂ ತಮಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಬಂದಿವೆ. ಆದರೆ ಬಹಳ ದಿನಗಳ ನಂತರ ರಾಷ್ಟ್ರಪ್ರಶಸ್ತಿ ಸಿಗುತ್ತಿರುವುದು ಖುಷಿ ಕೊಟ್ಟಿದೆ ಎಂದರು.ತಮ್ಮನ್ನು ಇಷ್ಟು ದಿನ ರಂಗಭೂಮಿ
ಮೈಸೂರು, ಸೆ. 2 : ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲೀವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶೋಬಾ ಕರಂದ್ಲಾಜೆ ತಿಳಿಸಿದರು. ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್ ಸೈಟ್ ಗೆ ಚಾಲನೆ ನೀಡಿದ ನಂತರ ಮಾಧ್ಯಮ
ಶ್ರೀವಿದ್ಯಾ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಸ್ವರಾಂಜಲಿ‘ ಚಿತ್ರಕ್ಕೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಸಾಹಿತಿ ರಾಂನಾರಾಯನ್ ರಚಿಸಿರುವ ‘ಎಲ್ಲೆಲ್ಲಿಂದಲೊ ಬಂದು ಕೂಡಿಕೊಳ್ಳುವ ನಮ್ಮ ಪಾಲಿಗೆ ಕಾಲೇಜು ಗುಡಿ ಅಲ್ಲವಾ ಕೈಯ ಮುಗಿದು ವಂದನೆ ಹೇಳುವಾ‘ ಎಂಬ ಗೀತೆಯು ಹುಣುಸೂರು ರಸ್ತೆಯಲ್ಲಿರುವ ಡಿಸಾಲ್ ಇಂಟರ್ ನ್ಯಾಷನಲ್ ಕಾಲೇಜಿನಲ್ಲಿ ಚಿತ್ರೀಕರಣವಾಯಿತು. ರಮಣ, ರಶ್ಮಿ, ಸ್ಪೂರ್ತಿ ಹಾಗೂ
ಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ
ಮೈಸೂರು, ಆ.18 : ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಹೊಸದೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಸುದ್ದಿಯ ನಡುವೆ ಸದ್ದಿಲ್ಲದೇ ಸೊರಗಿ ಹೋಗುವ ಪತ್ರಕರ್ತರು ನಾಟಕ ಪ್ರದರ್ಶನಕ್ಕೆ ಅಣಿಯಾಗಿದ್ದಾರೆ. ಅದೂ ಲಂಕೇಶ್ ಅವರ ಸಂಕ್ರಾಂತಿ ನಾಟಕವನ್ನು ರಂಗದ ಮೇಲೆ ತರಲಿದ್ದಾರೆ. ಇದರ ಹೊಣೆಯನ್ನು ನಾಡಿನ ಹೆಸರಾಂತ ನಟ, ರಂಗ ಕಲಾವಿದ ಮಂಡ್ಯ ರಮೇಶ್ ಅವರು ಹೊತ್ತಿದ್ದಾರೆ. ಇದಲ್ಲದೆ
ಮೈಸೂರು, ಆ. 18 : ಮಗನ ಸಾವಿನಿಂದ ತೀವ್ರವಾಗಿ ನೋಂದಿದ್ದ ಮೈಸೂರು ಉದಯಗಿರಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಮರಿಸ್ವಾಮಿ ಅವರು ಟಿ ನರಸೀಪುರದ ವಸತಿಗೃಹವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಮರಿಸ್ವಾಮಿ ಅವರ ಮಗ ಮಹೇಂದ್ರ ಆತ್ಮಹತ್ಯೆಗೆ ಶರಣಾಗಿದ್ದ. ಮಗನ