ನವದೆಹಲಿ, ಡಿ. 19 : ತೀವ್ರವಾಗಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರನ್ನು ನಗರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (AIIMS) ಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಸುಷ್ಮಾ ಸ್ವರಾಜ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ತದೊತ್ತಡ
ನವದೆಹಲಿ, ಡಿ. 22 : ಮುಂಬೈ ಭಯೋತ್ಪಾದನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತ ಇಂದು ವಿವಿಧ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 120 ಮಂದಿ ಭಾರತೀಯ ರಾಯಭಾರಿಗಳ ಮಹತ್ವ ಸಭೆಯನ್ನು ಕರೆದಿದೆ. ಈ ಮೂಲಕ ಪಾಕಿಸ್ತಾನದಲ್ಲಿರುವ ಉಗ್ರರ ಹುಟ್ಟಡಗಿಸುವುದು ಸೇರಿದಂತೆ ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಿದರೂ ಹಳೆಯ ರಾಗ ಹಾಡುತ್ತಿರುವ ಪಾಕ್ ಮೇಲೆ ಅಂತಾರಾಷ್ಟ್ರೀಯ ಸಮೂಹದಿಂದ
ನವದೆಹಲಿ, ಜ. 6 : ಪಾಕಿಸ್ತಾನ ಬೆಂಬಲಿತ ಲಷ್ಕರ್ ಇ ತೊಯ್ಬಾ ಸಂಘಟನೆ ಮುಂಬೈ ಭಯೋತ್ಪಾದನೆ ನಡೆಸಿರುವುದು ತನಿಖೆಯಿಂದ ದೃಢಪಟ್ಟಿದೆ. ಈ ಭಯೋತ್ಪಾದನೆ ನಡೆಸಲು ಪಾಕಿಸ್ತಾನದ ಸರ್ಕಾರ ಆಡಳಿತ ಯಂತ್ರ ಸಂಪೂರ್ಣ ಸಹಕಾರ ನೀಡಿರುವುದು ಗುಪ್ತವಾಗೇನೂ ಉಳಿದಿಲ್ಲ ಎಂದು ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಆರೋಪಿಸಿದರು. ಆಂತರಿಕ ಭದ್ರತೆಗೆ ಸಂಬಂಧಿಸಿದಂತೆ ಮಂಗಳವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ಏರ್ಪಡಿಸಲಾಗಿದ್ದ
ನವದೆಹಲಿ, ಮಾ. 6 : ಕರ್ನಾಟಕದಲ್ಲಿ ಬಹುಸಂಖ್ಯಾತರಾಗಿರುವ ಲಿಂಗಾಯಿತ ವರ್ಗಕ್ಕೆ ಲೋಕಸಭೆ ಚುನಾವಣೆ ಹೆಚ್ಚು ಪ್ರಾತಿನಿಧ್ಯ ನೀಡಬೇಕು, ಕನಿಷ್ಟ ಹತ್ತು ಕ್ಷೇತ್ರಗಳಲ್ಲಿ ಲಿಂಗಾಯಿತ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಎಂಪಿ ಪ್ರಕಾಶ್ ನೇತೃತ್ವದ ನಿಯೋಗ ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದೆ. ಶುಕ್ರವಾರ ನವದೆಹಲಿಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಭೇಟಿ ಮಾಡಿದ